ಕ್ರಿಶ್ಚಿಯನ್ನರ ಮೇಲೆ ದಾಳಿಗಳು ಹೆಚ್ಚಳ: ಯುಸಿಎಫ್ ಕಳವಳ
ನವದೆಹಲಿ: ಕೇಂದ್ರ ಮತ್ತು ಹಲವಾರು ರಾಜ್ಯಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಸರ್ಕಾರವು ಪ್ರತಿಪಾದಿಸುತ್ತಿರುವ ಬಹುಸಂಖ್ಯಾತ ಮನೋಧರ್ಮವು ದೇಶದ ಅಲ್ಪಸಂಖ್ಯಾತರ ಮೇಲೆ, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಮೇಲೆ ದಾಳಿಗಳನ್ನು ಹೆಚ್ಚಿಸಿದೆ ಎಂದು ಯುನೈಟೆಡ್ ಕ್ರಿಶ್ಚಿಯನ್ ಫೋರಮ್ (ಯುಸಿಎಫ್) ಕಳವಳ ವ್ಯಕ್ತಪಡಿಸಿದೆ. ಬಿಜೆಪಿಯ ಹಿಂದೂ ರಾಷ್ಟ್ರೀಯತೆ ಮತ್ತು ಸರ್ಕಾರದ ನಿರಾಸಕ್ತಿಯ ಕಾರಣದಿಂದ ದೇಶದಲ್ಲಿ ವರದಿಯಾದ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆಯಾಗಿದ್ದು, ಅವರ ಜೀವನ ಮತ್ತು ಗೌರವದ ಮೇಲೆ ಭಾರಿ ಹಾನಿಯನ್ನುಂಟುಮಾಡಿದೆ ಎಂದು ಅದು … Continue reading ಕ್ರಿಶ್ಚಿಯನ್ನರ ಮೇಲೆ ದಾಳಿಗಳು ಹೆಚ್ಚಳ: ಯುಸಿಎಫ್ ಕಳವಳ
Copy and paste this URL into your WordPress site to embed
Copy and paste this code into your site to embed