Homeಸಿನಿಮಾಕ್ರೀಡೆಐಪಿಎಲ್‌ನಲ್ಲಿ ದೀಪಕ್‌ ಚಹಾರ್‌ಗೆ ಹೆಚ್ಚಿದ ಬೇಡಿಕೆ

ಐಪಿಎಲ್‌ನಲ್ಲಿ ದೀಪಕ್‌ ಚಹಾರ್‌ಗೆ ಹೆಚ್ಚಿದ ಬೇಡಿಕೆ

- Advertisement -
- Advertisement -

ಐಪಿಎಲ್‌-2022ರ ಹರಾಜು ಪ್ರಕ್ರಿಯೆ ಫೆಬ್ರವರಿ 12 ಮತ್ತು 13 ರಂದು ನಡೆಯಲಿದೆ. ಈ ಹರಾಜಿನಲ್ಲಿ ವಿಶೇಷವಾಗಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ವೇಗದ ಬೌಲರ್ ದೀಪಕ್ ಚಹಾರ್ ದೊಡ್ಡ ಮೊತ್ತವನ್ನು ಪಡೆಯುತ್ತಾರೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಚಹರ್ ಅವರು 2018 ರಲ್ಲಿ ಸಿಎಸ್‌ಕೆ ತಂಡಕ್ಕೆ ಆಯ್ಕೆಯಾದರು. ಕಳೆದ ನಾಲ್ಕು ವರ್ಷಗಳಿಂದ ಸಿಎಸ್‌ಕೆ ತಂಡಕ್ಕಾಗಿ ಅವರು ಆಡಿದ್ದಾರೆ. ವೇಗಿ ಬೌಲರ್‌ ಆಗಿರುವ ಚಹರ್, ಐಪಿಎಲ್‌ನಲ್ಲಿ ಇದುವರೆಗೆ 63 ಪಂದ್ಯಗಳನ್ನು ಆಡಿದ್ದಾರೆ. 2019ರಲ್ಲಿ ಅವರ ಅತ್ಯುತ್ತಮ ಪ್ರದರ್ಶನದಿಂದಾಗಿ ಚೆನ್ನೈ ತಂಡವು 59 ವಿಕೆಟ್‌ಗಳನ್ನು ಪಡೆದಿತ್ತು. ಅದಲ್ಲಿ ಚಹರ್‌ 22 ವಿಕೆಟ್‌ಗಳನ್ನು ಪಡೆದಿದ್ದರು.

ಇದನ್ನೂ ಓದಿ:ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನಾಗುವ ಹುರುಪಿನಲ್ಲಿರುವ ರಿಷಬ್ ಪಂತ್‌

“ಯಾವುದೇ ಭಾರತೀಯ ಬೌಲರ್ ಹೊಸ ಚೆಂಡಿನೊಂದಿಗೆ ನಿಯಮಿತವಾಗಿ ವಿಕೆಟ್ ಕೀಳುವುದನ್ನು ನಾನು ನೋಡಿಲ್ಲ. ಆದರೆ, ಚಹರ್‌ ಹೊಸ ಚೆಂಡಿನೊಂದಿಗೆ ನಿಯಮಿತವಾಗಿ ವಿಕೆಟ್‌ಗಳನ್ನು ಉರುಳಿಸುತ್ತಾರೆ. ಬೇರೆ ಯಾವುದೇ ಭಾರತೀಯ ಬೌಲರ್ ಈ ರೀತಿ ವಿಕೆಟ್‌ ಪಡೆಯುವುದನ್ನ ನೋಡಲು ಸಾಧ್ಯವಿಲ್ಲ” ಎಂದು ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಹೇಳಿದ್ದಾರೆ.

“ಮೊದಲ ಮೂರು ಓವರ್‌ಗಳಲ್ಲಿ ದೀಪಕ್ ಚಹರ್ ತಂಡದ ಬ್ಯಾಂಕ್ ಆಗಿರುತ್ತಾರೆ. ಅವರು ಪವರ್‌ಪ್ಲೇ ಓವರ್‌ಗಳಲ್ಲಿ ಬಂದು ವಿಕೆಟ್‌ಗಳನ್ನು ಪಡೆದು ಎದುರಾಳಿಗಳ ಬೆನ್ನು ಮುರಿಯುತ್ತಾರೆ. ಅಹಮದಾಬಾದ್ ಮತ್ತು ಲಕ್ನೋದಂತೆ ಚೆನ್ನೈ ಮತ್ತೆ ಅವರನ್ನು ಬಿಡ್ ಮಾಡಲಿದೆ” ಎಂದು ಚೋಪ್ರಾ ಹೇಳಿದ್ದಾರೆ.

ಇದನ್ನೂ ಓದಿ: ಎಲ್ಲಾ ಮಾದರಿಯ ಕ್ರಿಕೆಟ್‌‌‌ಗೆ ವಿದಾಯ ಹೇಳಿದ ಹರ್ಭಜನ್‌ ಸಿಂಗ್‌‌

“ಚಹರ್‌ ಬೌಲಿಂಗ್‌ ಜೊತೆಗೆ ಇತ್ತೀಚೆಗೆ ಉತ್ತಮ ಬ್ಯಾಟಿಂಗ್‌ ಕೂಡ ಮಾಡುತ್ತಿದ್ದಾರೆ. ಅವರಿಗೆ ಅತಿಹೆಚ್ಚು ಬೇಡಿಕೆ ಇದೆ. ಆದ್ದರಿಂದ, ಅವರು ಮುಂದಿನ ಹರಾಜಿನಲ್ಲಿ ಗರಿಷ್ಟ ವಿಕೆಟ್ ಪಡೆಯಬಹುದು”ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅರ್ಧಶತಕವನ್ನು ಗಳಿಸುವ ಮೂಲಕ ಚಹರ್ ಭಾರತ ತಂಡಕ್ಕೆ ಬ್ಯಾಟಿಂಗ್‌ ಕೊಡುಗೆ ನೀಡಿದ್ದರು. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು.

ಇದನ್ನೂ ಓದಿ: ಕ್ರಿಕೆಟ್ ಜಗತ್ತು ಕಂಡ ಕೆಚ್ಚೆದೆಯ ನಾಯಕ ಕೊಹ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...