Homeಮುಖಪುಟಮಹಾರಾಷ್ಟ್ರದಲ್ಲಿ ಇಂಡಿಯಾ ಮೈತಿಗೆ ಆರಂಭಿಕ ಶುಭ, ಉತ್ತರಪ್ರದೇಶದಲ್ಲಿ ಇಂಡಿಯಾ-ಎನ್‌ಡಿಎ ಪ್ರಬಲ ಫೈಟ್‌

ಮಹಾರಾಷ್ಟ್ರದಲ್ಲಿ ಇಂಡಿಯಾ ಮೈತಿಗೆ ಆರಂಭಿಕ ಶುಭ, ಉತ್ತರಪ್ರದೇಶದಲ್ಲಿ ಇಂಡಿಯಾ-ಎನ್‌ಡಿಎ ಪ್ರಬಲ ಫೈಟ್‌

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು,  ಎನ್‌ಡಿಎ 260 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ ಮೈತ್ರಿಕೂಟ 183 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.  ಇತರರು 17 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.

ಉತ್ತರಪ್ರದೇಶದಲ್ಲಿ 39 ಕ್ಷೇತ್ರಗಳಲ್ಲಿ ಎನ್‌ಡಿಎ, 23 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಮುನ್ನಡೆಯನ್ನು  ಸಾಧಿಸಿದೆ. ಇತರರು 5 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆಯನ್ನು ಸಾಧಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಇಂಡಿಯಾ ಮೈತ್ರಿಕೂಟ ಪ್ರಬಲ ಪ್ರತಿಸ್ಪರ್ಧೆಯನ್ನು ನೀಡುತ್ತಿದೆ. ಎನ್‌ಡಿಎ 11 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ 12 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಕರ್ನಾಟಕದಲ್ಲಿ ಎನ್‌ಡಿಎ 8 ಮತ್ತು ಇಂಡಿಯಾ ಮೈತ್ರಿಕೂಟ 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಪ.ಬಂಗಾಳದಲ್ಲಿ ಬಿಜೆಪಿ 16 ಕ್ಷೇತ್ರಗಳಲ್ಲಿ, ಟಿಎಂಸಿ 17 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಇಂಡಿಯಾ ಮೈತ್ರಿಕೂಟ 2 ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಅಸ್ಸಾಂನಲ್ಲಿ ಎನ್‌ಡಿಎ 7 ಕ್ಷೇತ್ರಗಳಲ್ಲಿ, ಕಾಂಗ್ರೆಸ್‌ ಮೂರು ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.  ಕೇರಳದಲ್ಲಿ ಯುಡಿಎಫ್‌-17 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಝಾರ್ಕಾಂಡ್‌ನಲ್ಲಿ ಎನ್‌ಡಿಎ 1ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ 2 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.  ಆಂಧ್ರಪ್ರದೇಶದಲ್ಲಿ ಟಿಡಿಪಿ 8 ಕ್ಷೇತ್ರಗಳಲ್ಲಿ,  ವೈಎಸ್‌ಆರ್‌ಪಿ 4 ಬಿಜೆಪಿ 2 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಉತ್ತರಖಂಡದಲ್ಲಿ   ಬಿಜೆಪಿ 5 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಅಂಡಮಾನ್‌ ನಿಕೋಬರ್‌ನಲ್ಲಿ ಬಿಜೆಪಿ 1 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.

ವಾರಣಾಸಿಯಲ್ಲಿ ಪ್ರಧಾನಿ ಮೋದಿ ಮುನ್ನಡೆಯನ್ನು ಸಾಧಿಸಿದ್ದು, ರಾಹುಲ್‌ ಗಾಂಧಿ ರಾಯ್ ಬರೇಲಿ ಸೇರಿ ಸ್ಪರ್ಧಿಸಿರುವ ಎರಡೂ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಶಶಿತರೂರ್‌ ತಿರುವನಂತಪುರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಕಣೋಜ್‌ನಲ್ಲಿ ಅಖಿಲೇಶ್‌ ಯಾದವ್‌ ಮುನ್ನಡೆಯನ್ನು ಸಾಧಿಸಿದ್ದಾರೆ. ಲಕ್ನೋನಲ್ಲಿ ರಾಜನಾಥ್‌ ಸಿಂಗ್‌ ಮುನ್ನಡೆಯನ್ನು ಸಾಧಿಸಿದ್ದಾರೆ. ಪುರಿಯಲ್ಲಿ ಸಂಬಿತ್‌ ಪಾತ್ರ ಮುನ್ನಡೆಯನ್ನು ಸಾಧಿಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ಮುನ್ನಡೆಯನ್ನು ಸಾಧಿಸಿದ್ದಾರೆ. ಬೆಗಳೂರು ಗ್ರಾಮಾಂತರದಲ್ಲಿ ಡಿಕೆ, ಸುರೇಶ್‌ ಮುನ್ನಡೆಯನ್ನು ಸಾಧಿಸಿದ್ದಾರೆ. ಮಂಡ್ಯದಲ್ಲಿ ಹೆಚ್‌ಡಿ ಕುಮಾರಸ್ವಾಮಿ ಮುನ್ನಡೆಯನ್ನು ಸಾಧಿಸಿದೆ. ಪ.ಬಂಗಾಳದಲ್ಲಿ ಮಹುವಾ ಮಹೋಯಿತ್ರಾ ಮುನ್ನಡೆಯನ್ನು ಸಾಧಿಸಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...