Homeಕರ್ನಾಟಕಭಾರತ್‌‌ ಬಂದ್ | ಕರ್ನಾಟಕದಲ್ಲಿ ಯಶಸ್ವಿ; ಜಿಲ್ಲಾವಾರು ಹೋರಾಟದ ಚಿತ್ರಗಳು!

ಭಾರತ್‌‌ ಬಂದ್ | ಕರ್ನಾಟಕದಲ್ಲಿ ಯಶಸ್ವಿ; ಜಿಲ್ಲಾವಾರು ಹೋರಾಟದ ಚಿತ್ರಗಳು!

ಭಾರತ ಬಂದ್‌ಗೆ ಬೆಂಬಲ ನೀಡಿದ್ದ ಸಂಘಟನೆಗಳು ಜಿಲ್ಲೆ ಹಾಗೂ ತಾಲೂಕಿನ ಪ್ರಮುಖ ಕೇಂದ್ರಗಳ ಮುಖ್ಯರಸ್ತೆಗಳಲ್ಲಿ ರಸ್ತೆ ತಡೆ, ಪ್ರತಿಭಟನಾ ಜಾಥಾ ನಡೆಸಿ ರೈತ ವಿರೋಧಿ ಕಾನೂನಿನ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಕಳೆದ 13 ದಿನದಿಂದ ದೆಹಲಿಯಲ್ಲಿ ಕೇಂದ್ರದ ಕರಾಳ ರೈತ ವಿರೋಧಿ ಕಾನೂನಿನ ವಿರುದ್ದ ಹೋರಾಟ ಮಾಡುತ್ತಿರುವ ರೈತರು ಕರೆ ನೀಡಿದ್ದ ಭಾರತ ಬಂದ್‌ಗೆ ಕರ್ನಾಟಕದ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ, ಕನ್ನಡ ಪರ, ಪ್ರಗತಿಪರ ಸಂಘಟನೆಗಳು ಬೆಂಬಲ ನೀಡಿ ಬಂದ್ ಯಶಸ್ವಿಗೊಳಿಸಿತು.

ಭಾರತ ಬಂದ್‌ಗೆ ಬೆಂಬಲ ನೀಡಿದ್ದ ಸಂಘಟನೆಗಳು ಜಿಲ್ಲೆ ಹಾಗೂ ತಾಲೂಕಿನ ಪ್ರಮುಖ ಕೇಂದ್ರಗಳ ಮುಖ್ಯರಸ್ತೆಗಳಲ್ಲಿ ರಸ್ತೆ ತಡೆ, ಪ್ರತಿಭಟನಾ ಜಾಥಾ ನಡೆಸಿ ರೈತ ವಿರೋಧಿ ಕಾನೂನಿನ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ನಡೆದ ಪ್ರತಿಭಟನೆಯ ಕೆಲವು ಚಿತ್ರಣಗಳು ಕೆಳಗಿದೆ…!

ಬೆಂಗಳೂರು

ಬಂದ್‌ ಪ್ರಯುಕ್ತ ಖಾಲಿ-ಖಾಲಿಯಾಗಿರುವ ಬೆಂಗಳೂರಿನ ರಸ್ತೆಗಳು

ತಮ್ಮ ಹೋರಾಟಕ್ಕೆ ಬೆಂಬಲ ನೀಡಿದವರ ಹಸಿವು ನೀಗಿಸಿದ ರೈತರು (ಮೌರ್ಯ ಸರ್ಕಲ್ ಬಳಿ)

ಮಂಗಳೂರು

ಹಾಸನ

ಬಳ್ಳಾರಿ

ಮಂಡ್ಯ

ರಾಯಚೂರು

ಹುಬ್ಬಳ್ಳಿ

ಧಾರವಾಡ

ಕೊಪ್ಪಳ, ಗಂಗಾವತಿ

ತುಮಕೂರು, ತಿಪಟೂರು

ಹಾವೇರಿ

ಕೊಲಾರ, ಮುಳಬಾಗಿಲು

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಕೇವಲ ಸಿಪಿಎಂ ಮತ್ತು ಅದರ ಮುಂದಳಗಳು ಮಾತ್ರ ಹೋರಾಟ ಮಾಡಿದ ರೀತಿಯಲ್ಲಿ ಹೇಳತಾ ಇದಿರಿ. SUCI(I)ಮತ್ತು ಅದರ ಮುಂದಳಗಳು ರಾಜ್ಯಾದಂತ್ಯ ಹೋರಾಟ ಮಾಡಿವೆ ಅದನ್ನ ಏಕೆ ಹೇಳತಾ ಇಲ್ಲಾ.

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...