Homeರಾಷ್ಟ್ರೀಯಭಾರತವು ‘ಸನಾತನ ಧರ್ಮ’ದ ತತ್ವಗಳನ್ನು ಪುನರುಜ್ಜೀವನಗೊಳಿಸಬೇಕು: ಕೇರಳ ರಾಜ್ಯಪಾಲ ಆರಿಫ್ ಖಾನ್

ಭಾರತವು ‘ಸನಾತನ ಧರ್ಮ’ದ ತತ್ವಗಳನ್ನು ಪುನರುಜ್ಜೀವನಗೊಳಿಸಬೇಕು: ಕೇರಳ ರಾಜ್ಯಪಾಲ ಆರಿಫ್ ಖಾನ್

- Advertisement -
- Advertisement -

ದೇಶದಲ್ಲಿ ಸರಿಯಾದ ಶಿಕ್ಷಣವನ್ನು ಹರಡುವ ಮೂಲಕ ಭಾರತದ ಹಳೆಯ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಮತ್ತು ‘ಸನಾತನ ಧರ್ಮ’ ತತ್ವಗಳನ್ನು ಪುನಃಸ್ಥಾಪಿಸುವ ಅಗತ್ಯವಿದೆ ಎಂದು ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಶನಿವಾರ ಹೇಳಿದ್ದಾರೆ.

ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಕಲಾನ್‌ ಪಟ್ಟಣದಲ್ಲಿ ಖಾಸಗಿ ಶಾಲೆಯೊಂದನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೇಶದ ಹಳೆಯ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೆಲಸ ಮಾಡಬೇಕಾಗಿದೆ. ನಾವು ಹಿಂತಿರುಗಿ ಹೋಗಬೇಕಾಗಿರುವುದು ಮಾತ್ರವಲ್ಲದೆ, ‘ಸನಾತನ’ ತತ್ವಗಳನ್ನು ಮರಳಿ ತರಬೇಕು, ಇದು ಶಿಕ್ಷಣವಿಲ್ಲದೆ ಸಾಧ್ಯವಿಲ್ಲ” ಎಂದು ರಾಜ್ಯಪಾಲ ಹೇಳಿದ್ದಾರೆ.

ಇದನ್ನೂ ಓದಿ: ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಇಂದು ಓದಿ

ಮಾನವ ಜೀವನದ ಉದ್ದೇಶವು ಜ್ಞಾನದ ಸಾಧನೆಯಾಗಿದೆ ಮತ್ತು ವಿನಯತೆಯು ಜ್ಞಾನದ ಫಲಿತಾಂಶವಾಗಿದೆ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ ಎಂದು ಆರೀಫ್ ಖಾನ್ ಹೇಳಿದ್ದಾರೆ.

ವಿನಯತೆಯನ್ನು ಹೊಂದಿರುವ ಯಾರನ್ನೂ ಕೀಳಾಗಿ ಕಾಣಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಖಾಸಗಿ ಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಜಿಲ್ಲಾಧಿಕಾರಿ ಉಮೇಶ್ ಪ್ರತಾಪ್ ಸಿಂಗ್, ಪೊಲೀಸ್ ವರಿಷ್ಠಾಧಿಕಾರಿ ಎಸ್. ಆನಂದ್ ಮತ್ತು ಶಾಸಕ ಹರಿ ಪ್ರಕಾಶ್ ವರ್ಮಾ ಉಪಸ್ಥಿತರಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...