Homeಸಿನಿಮಾಕ್ರೀಡೆಏಷ್ಯಾ ಕಪ್‌ ಫೈನಲ್‌: ಶಿರಾಜ್‌ ಬೌಲಿಂಗ್‌ ದಾಳಿಗೆ 50ರನ್‌ಗೆ ಶ್ರೀಲಂಕಾ ಆಲೌಟ್‌

ಏಷ್ಯಾ ಕಪ್‌ ಫೈನಲ್‌: ಶಿರಾಜ್‌ ಬೌಲಿಂಗ್‌ ದಾಳಿಗೆ 50ರನ್‌ಗೆ ಶ್ರೀಲಂಕಾ ಆಲೌಟ್‌

- Advertisement -
- Advertisement -

ಏಷ್ಯಾ ಕಪ್‌ ಫೈನಲ್‌ ಪಂದ್ಯದಲ್ಲಿ ಶ್ರೀಲಂಕಾ ಭಾರತ ತಂಡದ ಬೌಲಿಂಗ್‌ ದಾಳಿಯ ಎದರು ಕೇವಲ 50ರನ್‌ಗಳಿಗೆ ಆಲೌಟಾಗಿದೆ.

ಕೊಲಂಬೊದ ಪ್ರೇಮದಾಸ್‌ ಸ್ಟೇಡಿಯಂನಲ್ಲಿ ನಡೆದ ಏಷ್ಯಾ ಕಪ್ 2023 ರ ಫೈನಲ್‌ನಲ್ಲಿ ಟಾಸ್‌ ಗೆದ್ದ ಶ್ರೀಲಂಕಾ ನಾಯಕ ದಸುನ್‌ ಶನಕ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದರು. ಆದರೆ ಶಿರಾಜ್‌ ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್‌ಗಳ್ನು ಪಡೆದುಕೊಂಡಿದ್ದು, ಶ್ರೀಲಂಕಾ ತಂಡವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು.

ಶ್ರೀಲಂಕಾ 15.2 ಓವರ್‌ಗಳಲ್ಲಿ ಕೇವಲ 50ರನ್‌ ಪಡೆದು ಆಲೌಟಾಗಿದೆ. ಶಿರಾಜ್‌ ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್‌ಗಳ್ನು ಪಡೆದುಕೊಂಡಿದ್ದು ಒಟ್ಟು 6 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ಮೂರು ವಿಕೆಟ್ ಪಡೆದಿದ್ದಾರೆ.

ಇದನ್ನು ಓದಿ: ಪುನೀತ್ ಕೆರೆಹಳ್ಳಿ ವಿರುದ್ಧದ ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆತ ಗಲ್ಲಿಗೇರುವವರೆಗೆ ಹೋರಾಟ ಮುಂದುವರಿಸುತ್ತೇನೆ’ : ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸ್ವಾಗತಿಸಿದ್ದು, ಸೆಂಗಾರ್‌ ಗಲ್ಲಿಗೇರುವವರೆಗೆ ತನ್ನ ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. "ಈ...

ಅರಾವಳಿ ಬೆಟ್ಟ, ಶ್ರೇಣಿಗಳ ಮರು ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್ ತಡೆ

ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಹೊಸ ವ್ಯಾಖ್ಯಾನ ಕುರಿತು ನವೆಂಬರ್ 20ರಂದು ನಿವೃತ್ತ ಸಿಜೆಐ ಬಿ. ಆರ್ ಗವಾಯಿ ನೇತೃತ್ವದ ಪೀಠ ನೀಡಿದ ತೀರ್ಪಿನ ಅನುಷ್ಠಾನವನ್ನು ಮೂವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ನ ವಿಶೇಷ...

ತಮಿಳುನಾಡು: ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ಗಾಂಜಾ ವ್ಯಸನಿಗಳಿಂದ ಹಲ್ಲೆ; ಡಿಎಂಕೆಯನ್ನು ಟೀಕಿಸಿದ ಬಿಜೆಪಿ 

ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ವಯಸ್ಕರು ಹಲ್ಲೆ ನಡೆಸಿದ್ದು, ವಲಸೆ ಕಾರ್ಮಿಕ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಅಪ್ರಾಪ್ತ ವಯಸ್ಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ಆಘಾತಕಾರಿ...

ಬಿಜೆಪಿ ಶಾಸಕ ಶರಣು ಸಲಗರ್ ಮೇಲೆ ಎಫ್ಐಆರ್: ಚುನಾವಣೆ ವೇಳೆ ₹99 ಲಕ್ಷ ಸಾಲ ಪಡೆದು ವಂಚನೆ ಆರೋಪ

ಬೀದರ್: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ ಹಣವನ್ನು ಹಿಂದಿರುಗಿಸಲು ವಿಫಲವಾದ ಆರೋಪದ ಮೇಲೆ 99 ಲಕ್ಷ ರೂ.ಗಳ ಚೆಕ್ ಅಮಾನ್ಯವಾದ ದೂರಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್...

ಗಾಜಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್: 80 ದಿನಗಳಲ್ಲಿ 969 ಬಾರಿ ಕದನ ವಿರಾಮ ಉಲ್ಲಂಘನೆ: 418ಜನರ ಹತ್ಯೆ

80 ದಿನಗಳ ಅವಧಿಯಲ್ಲಿ ಇಸ್ರೇಲ್ 969 ಬಾರಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದು, 418 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,141 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿರುವ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ. ಭಾನುವಾರ ಬಿಡುಗಡೆ...

BREAKING NEWS: ಉನ್ನಾವೋ ಅತ್ಯಾಚಾರ: ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು...

‘ಲವ್ ಜಿಹಾದ್’ ಆರೋಪ: ಬರೇಲಿಯಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಹಿಂಸಾಚಾರಕ್ಕೆ ತಿರುಗಿಸಿದ ಬಜರಂಗದಳ 

ಬರೇಲಿಯ ಕೆಫೆಯೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಹುಟ್ಟುಹಬ್ಬದ ಆಚರಣೆಯಾಗಿ ಆರಂಭವಾದ ಸಂಭ್ರಮ, ಶನಿವಾರ ಬಜರಂಗದಳ ಸದಸ್ಯರು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ಹಲ್ಲೆ ನಡೆಸಿ, ಅಲ್ಲಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು "ಲವ್ ಜಿಹಾದ್" ಎಂದು...

ಉನ್ನಾವೋ ಅತ್ಯಾಚಾರ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಡಿ.29) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ...

ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ : ಓರ್ವ ಪ್ರಯಾಣಿಕ ಸಾವು

ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಎಲಮಂಚಿಲಿ ಬಳಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಲ್ಲಿ ಸೋಮವಾರ (ಡಿ.29) ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ...

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...