- Advertisement -
- Advertisement -
ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಭಾರತ ತಂಡದ ಬೌಲಿಂಗ್ ದಾಳಿಯ ಎದರು ಕೇವಲ 50ರನ್ಗಳಿಗೆ ಆಲೌಟಾಗಿದೆ.
ಕೊಲಂಬೊದ ಪ್ರೇಮದಾಸ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾ ಕಪ್ 2023 ರ ಫೈನಲ್ನಲ್ಲಿ ಟಾಸ್ ಗೆದ್ದ ಶ್ರೀಲಂಕಾ ನಾಯಕ ದಸುನ್ ಶನಕ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಆದರೆ ಶಿರಾಜ್ ಒಂದೇ ಓವರ್ನಲ್ಲಿ ನಾಲ್ಕು ವಿಕೆಟ್ಗಳ್ನು ಪಡೆದುಕೊಂಡಿದ್ದು, ಶ್ರೀಲಂಕಾ ತಂಡವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು.
ಶ್ರೀಲಂಕಾ 15.2 ಓವರ್ಗಳಲ್ಲಿ ಕೇವಲ 50ರನ್ ಪಡೆದು ಆಲೌಟಾಗಿದೆ. ಶಿರಾಜ್ ಒಂದೇ ಓವರ್ನಲ್ಲಿ ನಾಲ್ಕು ವಿಕೆಟ್ಗಳ್ನು ಪಡೆದುಕೊಂಡಿದ್ದು ಒಟ್ಟು 6 ವಿಕೆಟ್ಗಳನ್ನು ಪಡೆದುಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ಮೂರು ವಿಕೆಟ್ ಪಡೆದಿದ್ದಾರೆ.
ಇದನ್ನು ಓದಿ: ಪುನೀತ್ ಕೆರೆಹಳ್ಳಿ ವಿರುದ್ಧದ ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಬಿಡುಗಡೆ