ಇಂದೋರ್| ಕಲುಷಿತ ನೀರು ಸೇವಿಸಿ ಏಳು ಜನರು ಸಾವು; ದೃಢಪಡಿಸಿದ ಮೇಯರ್
ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ಅತಿಸಾರ ಮತ್ತು ವಾಂತಿಯಿಂದ ಇದುವರೆಗೆ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಮೇಯರ್ ಪುಷ್ಯಮಿತ್ರ ಭಾರ್ಗವ ಬುಧವಾರ ದೃಢಪಡಿಸಿದರು. “ಭಾಗೀರಥಪುರ ಪ್ರದೇಶದಲ್ಲಿ ಅತಿಸಾರದಿಂದ ಮೂರು ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. ಆದರೆ ನನಗೆ ತಿಳಿದ ಮಟ್ಟಿಗೆ, ಈ ಕಾಯಿಲೆಯಿಂದ ಬಳಲುತ್ತಿರುವ ಇನ್ನೂ ನಾಲ್ಕು ಜನರನ್ನು ಆಸ್ಪತ್ರೆಗೆ ಕರೆತರಲಾಯಿತು, ಅವರು ಸಹ ಸಾವನ್ನಪ್ಪಿದರು” ಎಂದು ಅವರು ವರದಿಗಾರರಿಗೆ ತಿಳಿಸಿದರು. ಪ್ರಾಥಮಿಕ ಅಂದಾಜಿನ ಪ್ರಕಾರ, ಒಳಚರಂಡಿ ನೀರು … Continue reading ಇಂದೋರ್| ಕಲುಷಿತ ನೀರು ಸೇವಿಸಿ ಏಳು ಜನರು ಸಾವು; ದೃಢಪಡಿಸಿದ ಮೇಯರ್
Copy and paste this URL into your WordPress site to embed
Copy and paste this code into your site to embed