ಒಳಮೀಸಲಾತಿ | ನ್ಯಾ. ನಾಗಮೋಹನ್‌ ದಾಸ್‌ ಆಯೋಗದಿಂದ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ಹೆಚ್‌.ಎನ್‌ ನಾಗಮೋಹನ್‌ ದಾಸ್ ಅಧ್ಯಕ್ಷತೆಯ ಆಯೋಗ ಸೋಮವಾರ (ಆ.4) ಸರ್ಕಾರಕ್ಕೆ ತನ್ನ ಅಂತಿಮ ವರದಿ ಸಲ್ಲಿಸಿತು. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಾಗಮೋಹನ್‌ದಾಸ್ ಆಯೋಗ ತನ್ನ ವರದಿ ಸಲ್ಲಿಸಿತು. ಸಮೀಕ್ಷೆಯ ದತ್ತಾಂಶ ಮತ್ತು ಅನುಬಂಧಗಳು ಒಟ್ಟು ಸೇರಿ ಸುಮಾರು 1,766 ಪುಟಗಳು ಮತ್ತು ಆರು ಶಿಫಾರಸ್ಸುಗಳನ್ನೊಳಗೊಂಡ ವರದಿಯನ್ನು ನೀಡಿದೆ ಎಂಬ ಮಾಹಿತಿ ದೊರೆತಿದೆ. ವರದಿ ಸಲ್ಲಿಕೆ ವೇಳೆ ಸಚಿವರಾದ ಡಾ. ಜಿ.ಪರಮೇಶ್ವರ್, ಎಚ್.ಸಿ … Continue reading ಒಳಮೀಸಲಾತಿ | ನ್ಯಾ. ನಾಗಮೋಹನ್‌ ದಾಸ್‌ ಆಯೋಗದಿಂದ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ