Homeಕರ್ನಾಟಕಒಳಮೀಸಲಾತಿ ಹೋರಾಟ| 30 ವರ್ಷಗಳ ಹೋರಾಟದ ಫಲವಾಗಿ ಒಂದು ಹಣ್ಣು ಸಿಗುತ್ತಿದೆ, ಅದನ್ನು ಕಳೆದುಕೊಳ್ಳಬಾರದು: ಪಿಚ್ಚಳ್ಳಿ...

ಒಳಮೀಸಲಾತಿ ಹೋರಾಟ| 30 ವರ್ಷಗಳ ಹೋರಾಟದ ಫಲವಾಗಿ ಒಂದು ಹಣ್ಣು ಸಿಗುತ್ತಿದೆ, ಅದನ್ನು ಕಳೆದುಕೊಳ್ಳಬಾರದು: ಪಿಚ್ಚಳ್ಳಿ ಶ್ರೀನಿವಾಸ್

- Advertisement -
- Advertisement -

ನಮ್ಮ 30 ವರ್ಷಗಳ ಹೋರಾಟದ ಫಲವಾಗಿ ಇಂದು ಒಂದು ಹಣ್ಣು ಸಿಗುತ್ತಿದೆ, ಅದನ್ನು ನಾವು ಕಳೆದುಕೊಳ್ಳಬಾರದು. ಒಳ ಮೀಸಲಾತಿ ಸಂಬಂಧ ಜಸ್ಟೀಸ್ ನಾಗಮೋಹನ್‌ ದಾಸ್ ನೀಡಿರುವ ವರದಿಯಲ್ಲಿ ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಅದನ್ನು ಸರಿಪಡಿಸಕೊಂಡು ಜಾರಿಗಾಗಿ ಆಗ್ರಹಿಸಬೇಕು ಎಂದು ಹಿರಿಯ ಕಲಾವಿದರು ಹಾಗೂ ದಲಿತ ಸಂಘರ್ಷ ಸಮಿತಿ ಮುಖಂಡರಾದ ಪಿಚ್ಚಳ್ಳಿ ಶ್ರೀನಿವಾಸ್ ಸಲಹೆ ನೀಡಿದರು.

ಒಳಮೀಸಲಾತಿ ಜಾರಿ ಸಂಬಂಧ ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಇದೇ ಮಳೆಗಾಲ ಅಧಿವೇಶನದಲ್ಲಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಪ್ರೀಢಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಒಳಮೀಸಲಾತಿಗೆ ಸಂಬಂಧಿಸಿದ ಜಸ್ಟೀಸ್ ನಾಗಮೋಹನ ದಾಸ್ ನೀಡಿರುವ ವರದಿಯ ಸಾಧಕ-ಬಾಧಕಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಅಧಿಕೃತವಲ್ಲ. ವರದಿಯಲ್ಲಿರುವ ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಅವೆಲ್ಲವನ್ನೂ ಕೂಡ ಹೊಲೆಯ-ಮಾದಿಗ ಸೇರಿದಂತೆ ಅಸ್ಪೃಶ್ಯ ಕುಲಗಳೆಲ್ಲಾ ಒಟ್ಟಿಗೆ ಕೂರು ಮಾತನಾಡಿಕೊಳ್ಳಬೇಕು. ನಮಗೆಲ್ಲಾ ಒಪ್ಪಿತ ವರದಿಯನ್ನು ಜಾರಿ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಬೇಕಿದೆ” ಎಂದು ಕಿವಿಮಾತು ಹೇಳಿದರು.

“ಒಳ ಮೀಸಲಾತಿ ಜಾರಿಗಾಗಿ ಆರಂಭವಾಗಿರುವ ಈ ಧರಣಿಯಯನ್ನು ನಾವು ಮುಂದುವರಿಸಬೇಕಿದೆ. ಹಾಗಾಗಿ, ಎಲ್ಲಿವರೆಗೂ ಮುಂದುವರಿಉಯುತ್ತದೆಯೋ ಅಲ್ಲಿವರೆಗೂ ನಾವು ನಮ್ಮ ಬದ್ಧತೆ ಮತ್ತು ಪ್ರಾಮಾಣಿಕವಾಗಿ ಈ ಹೋರಾಟದಲ್ಲಿ ಕಾರ್ಯಕರ್ತರಾಗಿ ತನು, ಮನ, ಧನವನ್ನು ಸಲ್ಲಿಸಬೇಕಾಗಿದೆ” ಎಂದರು.

“ನಾನು ಕಲಾವಿದನಾಗಿ ಇಡೀ ರಾಜ್ಯದ ಹಳ್ಳಿಗಳಲ್ಲಿ ದಸಂಸ ವಿಚಾರಗಳನ್ನು ಮನೆಮನಗಳನ್ನು ಮುಟ್ಟಿಸಿದ್ದೇನೆ. ಈ ತರಹದ ಸಾಮಾಜಿಕ ಜವಾಬ್ದಾರಿಯನ್ನು ನಾವು ಸಂಘಟನೆ ಮುಖಾಂತರವೇ ಹಲವಾರು ವರ್ಷಗಳಿಂದ ಒತ್ತಾಯ ಮಾಡುತ್ತಿದ್ದೇವೆ. ವಿಶೇಷವಾಗಿ, 30 ವರ್ಷಗಳ ಫಲವಾಗಿ ಇಂದು ಒಂದು ಹಣ್ಣು ಸಿಗುವ ಸಂದರ್ಭದಲ್ಲಿ ನಾವು ಕಳೆದುಕೊಳ್ಳಬಾರದು. ನಮ್ಮ ಹಕ್ಕು ಪಡೆದುಕೊಳ್ಳುವ ಸಲುವಾಗಿ, ಸಣ್ಣಪುಟ್ಟ ಮನಸ್ಥಾಪಗಳನ್ನು ಪಕ್ಕಕ್ಕೆ ಇಡಬೇಕಾಗಿದೆ. ನಾನು ಈ ಹೋರಾಟದಲ್ಲಿ ಪೂರ್ಣಪ್ರಮಾಣದಲ್ಲಿ ಭಾಗವಹಿಸುತ್ತೇನೆ” ಎಂದು ಅವರು ಘೋಷಿಸಿದರು.

ಒಳಮೀಸಲಾತಿ ಹೋರಾಟ| ಸಿದ್ದರಾಮಯ್ಯ ಅವರ ದಲಿತಪರ ಬದ್ಧತೆ ಬಹಿಂರಂಗ ಆಗುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಅಂಬಣ್ಣ ಅರೋಲಿಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...