Homeಮುಖಪುಟಭಾರತದ ದೀಪಾ ಕರ್ಮಾಕರ್‌ ಅವರನ್ನು ಅಮಾನತು ಮಾಡಿದ ಅಂತಾರಾಷ್ಟ್ರೀಯ ಜಿಮ್ನಾಸ್ಟಿಕ್ಸ್‌ ಫೆಡರೇಷನ್

ಭಾರತದ ದೀಪಾ ಕರ್ಮಾಕರ್‌ ಅವರನ್ನು ಅಮಾನತು ಮಾಡಿದ ಅಂತಾರಾಷ್ಟ್ರೀಯ ಜಿಮ್ನಾಸ್ಟಿಕ್ಸ್‌ ಫೆಡರೇಷನ್

- Advertisement -
- Advertisement -

ಹೊಸದಿಲ್ಲಿ: ಭಾರತದ ಜಿಮ್ನಾಸ್ಟಿಕ್ ದೀಪಾ ಕರ್ಮಾಕರ್ ಅವರನ್ನು ಅಂತಾರಾಷ್ಟ್ರೀಯ ಜಿಮ್ನಾಸ್ಟಿಕ್ಸ್‌ ಫೆಡರೇಷನ್ (ಎಫ್‌ಐಜಿ) ಅಮಾನತು ಮಾಡಿದೆ. ಈ ವಿಷಯದ ಕುರಿತು ಭಾರತ ಜಿಮ್ನಾಸ್ಟಿಕ್ಸ್ ಫೆಡರೇಷನ್ ಅಚ್ಚರಿ ವ್ಯಕ್ತಪಡಿಸಿದ್ದು, ತಮಗೆ ಮಾಹಿತಿಯೇ ಇಲ್ಲ ಎಂದೂ ಹೇಳಿದೆ.

ಎಫ್‌ಐಜಿಯ ವೆಬ್‌ಸೈಟ್‌ನಲ್ಲಿ ದೀಪಾ ಅವರ ಹೆಸರು ಅಮಾನತು ಪಟ್ಟಿಯಲ್ಲಿದೆ. ಭಾರತದ ಜಿಮ್ನಾಸ್ಟ್‌ಗಳೆಲ್ಲರ ಹೆಸರುಗಳೆಲ್ಲವೂ ಈ ವೆಬ್‌ಸೈಟ್‌ನಲ್ಲಿವೆ. ಆದರೆ ದೀಪಾ ಅವರ ಹೆಸರಿನ ಮುಂದೆ ಅಮಾನತು ಎಂದು ಗುರುತಿಸಲಾಗಿದೆ.

ಉಳಿದವರೆಲ್ಲರನ್ನೂ ಸಕ್ರಿಯ ಎಂದು ಗುರುತಿಸಲಾಗಿದೆ. 2016ರ ರಿಯೊ ಒಲಿಂಪಿಕ್ಸ್‌ನ ವಾಲ್ಟ್‌ನಲ್ಲಿ ದೀಪಾ ನಾಲ್ಕನೇ ಸ್ಥಾನ ಗಳಿಸಿ ಗಮನ ಸೆಳೆದಿದ್ದರು. ಆದರೆ, ಗಾಯದ ಸಮಸ್ಯೆಯಿಂದಾಗಿ ಅವರು 2019 ರಿಂದ ಯಾವುದೇ ಸ್ಪರ್ಧೆಯಲ್ಲಿಯೂ ಭಾಗವಹಿಸಿರಲಿಲ್ಲ.

ಇದನ್ನೂ ಓದಿ: ಈ ಗುಲಾಬಿಯಿಂದ ಏನು ಮಾಡುವುದು?’: ಕೇಂದ್ರ ಸರ್ಕಾರದ ವಿರುದ್ಧ ಉಕ್ರೇನ್‌ನಿಂದ ಹಿಂತಿರುಗಿದ ವಿದ್ಯಾರ್ಥಿ ಆಕ್ರೋಶ

ಎಫ್‌ಐಜಿಯಿಂದ ಈ ಕುರಿತು ನಮಗೆ ಯಾವುದೇ ಸಂದೇಶ ಬಂದಿಲ್ಲ. ಅವರನ್ನು ಅಮಾನತಿನಲ್ಲಿಡಲು ಕಾರಣವೇನು ಎಂಬುದೂ ಗೊತ್ತಿಲ್ಲ. ಇದು ಸತ್ಯವೋ ಅಥವಾ ಆಕಸ್ಮಿಕವಾಗಿ ನಡೆದಿರುವುದೋ ತಿಳಿದಿಲ್ಲ. ಎಫ್‌ಐಜಿಯೊಂದಿಗಿನ ಮಾತುಕತೆಯಿಂದಷ್ಟೇ ತಿಳಿಯಬೇಕಿದೆ’ ಎಂದು ಜಿಎಫ್‌ಐ ಅಧ್ಯಕ್ಷ ಸುಧೀರ್ ಮಿತ್ತಲ್ ತಿಳಿಸಿದ್ದಾರೆ.

ಅಗರ್ತಲಾದಲ್ಲಿರುವ ದೀಪಾ ಮತ್ತು ಅವರ ಕೋಚ್ ವಿಶ್ವೇಶ್ವರ್ ನಂದಿ ಅವರಿಂದ ಮಾಹಿತಿ ಪಡೆಯಲು ಮಾಡಿದ ಪ್ರಯತ್ನಗಳು ಫಲಿಸಲಿಲ್ಲ. ಅವರು ಫೋನ್ ಕರೆಗಳನ್ನು ಸ್ವೀಕರಿಸುತ್ತಿಲ್ಲ. ಅಶಿಸ್ತು ಅಥವಾ ನಿಯಮ ಉಲ್ಲಂಘನೆಗಾಗಿ ಎಫ್‌ಐಜಿ ಇಂತಹ ಕ್ರಮ ತೆಗೆದುಕೊಂಡಿರಬೇಕು. ಆದರೆ ಅಂತಹ ಯಾವುದೇ ಆರೋಪ ಅವರ ಮೇಲಿಲ್ಲ. ಆ ಕಾರಣಕ್ಕೂ ಅವರ ಮೇಲೆ ಅಮಾನತು ಹಾಕಿರುವ ಸಾಧ್ಯತೆಗಳಿಲ್ಲ‘ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಎಟಿ&ಎಸ್ ಕಾರ್ಮಿಕರ ಧರಣಿಗೆ 365 ದಿನಗಳು ತುಂಬಿದ ಸಂದರ್ಭದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...