ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ವಿರುದ್ಧ ಐಪಿಎಸ್ ಸಂಘ ಗುಟುರು

2008ರಲ್ಲಿ ಮಾಲೆಗಾಂವ್ ನಲ್ಲಿ ನಡೆದ ಬಾಂಬ್ ಸ್ಫೋಟದ ಸಂಚಿನ ಭಾಗವೆಂದು, ಭಯೋತ್ಪಾದಕ ಕೃತ್ಯದ ಆರೋಪ ಹೊತ್ತಿರುವ ಪ್ರಗ್ಯಾ ಸಿಂಗ್ ಠಾಕೂರ್ ಹೇಳಿಕೆಯನ್ನು ಐಪಿಎಸ್ ಅಧಿಕಾರಿಗಳ ಸಂಘ ತೀವ್ರವಾಗಿ ಖಂಡಿಸಿದೆ. ಸದರಿ ಪ್ರಗ್ಯಾಸಿಂಗ್ ಅನಾರೋಗ್ಯದ ನಿಮಿತ್ತ ಜಾಮೀನಿನ ಮೇಲೆ ಹೊರಬಿದ್ದಿರುವ ಆರೋಪಿ ಅಷ್ಟೇ ಆಗಿದ್ದರೆ, ಅದಕ್ಕೆ ಮಹತ್ವವಿರುತ್ತಿರಲಿಲ್ಲ. ಆದರೆ, ಆಕೆಯನ್ನು ಬಿಜೆಪಿಯು ಭೋಪಾಲ್ ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿಸಿದೆ. ತನ್ನನ್ನು ಬಂಧಿಸಿದ ಮುಂಬೈನ ಭಯೋತ್ಪಾದಕ ವಿರೋಧಿ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆಯ ವಿರುದ್ಧ ಆಕೆ ನಿನ್ನೆ ಹೇಳಿಕೆ ನೀಡಿದ್ದರು. ತನ್ನನ್ನು ಬಂಧಿಸಿದ್ದ … Continue reading ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ವಿರುದ್ಧ ಐಪಿಎಸ್ ಸಂಘ ಗುಟುರು