Homeಕರ್ನಾಟಕಕಬ್ಬಿಣದ ಅದಿರಿನ ಮೇಲಿನ 'ಅರಣ್ಯ ಉತ್ಪನ್ನ' ಟ್ಯಾಗ್ ತೆಗೆದುಹಾಕುವ ಬಗ್ಗೆ ರಾಜ್ಯ ಸರ್ಕಾರ ಪ್ರಸ್ತಾಪ -...

ಕಬ್ಬಿಣದ ಅದಿರಿನ ಮೇಲಿನ ‘ಅರಣ್ಯ ಉತ್ಪನ್ನ’ ಟ್ಯಾಗ್ ತೆಗೆದುಹಾಕುವ ಬಗ್ಗೆ ರಾಜ್ಯ ಸರ್ಕಾರ ಪ್ರಸ್ತಾಪ – ವಿರೋಧ

- Advertisement -
- Advertisement -

ಕಬ್ಬಿಣದ ಅದಿರಿಗೆ ನೀಡಲಾಗಿರುವ ಅರಣ್ಯ ಉತ್ಪನ್ನ ಎಂಬ ವರ್ಗೀಕರಣದ ಟ್ಯಾಗ್ ಅನ್ನು ತೆಗೆದುಹಾಕುವ ಬಗ್ಗೆ ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದು, ಈ ಬಗ್ಗೆ ಬಗ್ಗೆ ವನ್ಯಜೀವಿ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಅಂತಹ ಕ್ರಮವು ಕಾನೂನುಬದ್ಧವಾಗಿ ಅನೂರ್ಜಿತವಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ಕಬ್ಬಿಣದ ಅದಿರಿನ

ಖನಿಜಗಳು ಮತ್ತು ಗಣಿ ಮತ್ತು ಕ್ವಾರಿಗಳ ಎಲ್ಲಾ ಉತ್ಪನ್ನಗಳು ಅರಣ್ಯ ಉತ್ಪನ್ನಗಳ ಅಡಿಯಲ್ಲಿ ಬರುತ್ತವೆ ಎಂದು ‘ಭಾರತೀಯ ಅರಣ್ಯ ಕಾಯಿದೆ-1927’ ಹೇಳುತ್ತದೆ. ಇದನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಈ ಟ್ಯಾಗ್ ಅನ್ನು ತಿದ್ದುಪಡಿ ಮಾಡಲು ರಾಜ್ಯಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ತಜ್ಞರು ಪ್ರತಿಪಾದಿಸಿದ್ದಾರೆ. ಕಬ್ಬಿಣದ ಅದಿರಿನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಷ್ಟೆ ಅಲ್ಲದೆ, ವನ್ಯಜೀವಿ ಪ್ರದೇಶಗಳಿಗೆ ಒಳಪಡದ ಪ್ರದೇಶಗಳಲ್ಲಿ 24/7 ಗಣಿಗಾರಿಕೆಯನ್ನು ಪ್ರಸ್ತಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಎರಡೂ ಪ್ರಸ್ತಾವನೆಗಳನ್ನು ನವೆಂಬರ್ 14 ರಂದು ಸಚಿವ ಸಂಪುಟದ ಮುಂದೆ ಇಡಲಾಗಿದೆ ಎಂದು ವರದಿಯಾಗಿದೆ.

ಖನಿಜಗಳು ಮತ್ತು ಗಣಿ ಮತ್ತು ಕ್ವಾರಿಗಳ ಎಲ್ಲಾ ಉತ್ಪನ್ನಗಳು ಅರಣ್ಯ ಉತ್ಪನ್ನಗಳಾಗಿವೆ ಎಂಬ ವ್ಯಾಖ್ಯಾನವನ್ನು ಒಳಗೊಂಡಿರುವ ಭಾರತೀಯ ಅರಣ್ಯ ಕಾಯಿದೆದೆ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ವೈಲ್ಡ್‌ಲೈಫ್‌ ಫಸ್ಟ್ ಮತ್ತು ವನ್ಯಜೀವಿ ರಾಷ್ಟ್ರೀಯ ಮಂಡಳಿಯ ಮಾಜಿ ಸದಸ್ಯ ಪ್ರವೀಣ್ ಭಾರ್ಗವ್ ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

“ರಾಜ್ಯ ಸರ್ಕಾರ ಅರಣ್ಯ ಕಾಯಿದೆಗೆ ತಿದ್ದುಪಡಿ ಮಾಡಿದರೂ, ಅದು ಚಾಲ್ತಿಯಲ್ಲಿರುವ ಕೇಂದ್ರದ ಕಾಯ್ದೆಗೆ ಹೊಂದಿಕೆಯಾಗುವುದಿಲ್ಲ. ರಾಜ್ಯ ಸರ್ಕರದ ಅಂತಹ ಯಾವುದೇ ಪ್ರಯತ್ನವನ್ನು ನಿಷ್ಪರಿಣಾಮಕಾರಿಯಾಗಿದೆ. ಅರಣ್ಯ ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ಸರ್ಕಾರವು ಈ ಪ್ರಯತ್ನವನ್ನು ಕೈಬಿಡಲು ನಾವು ಸಲಹೆ ನೀಡುತ್ತೇವೆ. ಇದು ಸಮರ್ಥನೀಯವಲ್ಲ, ಮಾತ್ರವಲ್ಲದೆ 48-ಎ ವಿಧಿಯ ಅಡಿಯಲ್ಲಿ ಸಾಂವಿಧಾನಿಕ ಆದೇಶವನ್ನು ಉಲ್ಲಂಘಿಸುತ್ತದೆ” ಎಂದು ಭಾರ್ಗವ್ ಹೇಳಿದ್ದಾರೆ.

ರಾಜ್ಯದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರು ಎಂಬ ನಾಲ್ಕು ಗಣಿ ಸಮೃದ್ಧ ಜಿಲ್ಲೆಗಳಿದ್ದು, ಇಲ್ಲಿ ನಿರಂತರ ಗಣಿಗಾರಿಕೆ ನಡೆಸುವ ಉದ್ದೇಶದಿಂದ ಸರ್ಕಾರ ಮಾಡಿರುವ ಮತ್ತೊಂದು ಪ್ರಸ್ತಾಪದ ಬಗ್ಗೆ ಕೂಡಾ ಗಣಿಗಾರಿಕೆ ತಜ್ಞರು ಕೂಡ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಗಣಿ ಸುರಕ್ಷತಾ ಮಾರ್ಗಸೂಚಿಗಳ ಅಡಿಯಲ್ಲಿ ಸಮಯಕ್ಕೆ ಸಂಬಂಧಿಸಿದಂತೆ ಕೆಲವು ನಿಯಮಗಳಿವೆ ಎಂದು ಬಳ್ಳಾರಿಯ ಗಣಿಗಾರಿಕೆ ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ: ದಲಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ಗ್ರಾಮಸ್ಥರು; ಜಾತಿ ನಿಂದನೆ ಪ್ರಕರಣ ದಾಖಲು

ಯುಪಿ: ದಲಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ಗ್ರಾಮಸ್ಥರು; ಜಾತಿ ನಿಂದನೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...