Homeಮುಖಪುಟಇಶ್ರತ್ ಜಹಾನ್ ನಕಲಿ ಎನ್ಕೌಂಟರ್: 3 ಪೊಲೀಸರನ್ನು ಬಿಡುಗಡೆ ಮಾಡಿದ ಸಿಬಿಐ ಕೋರ್ಟ್

ಇಶ್ರತ್ ಜಹಾನ್ ನಕಲಿ ಎನ್ಕೌಂಟರ್: 3 ಪೊಲೀಸರನ್ನು ಬಿಡುಗಡೆ ಮಾಡಿದ ಸಿಬಿಐ ಕೋರ್ಟ್

- Advertisement -
- Advertisement -

2004 ರ ಇಶ್ರತ್ ಜಹಾನ್ ನಕಲಿ ಎನ್ಕೌಂಟರ್ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯವು ಪೊಲೀಸ್ ಅಧಿಕಾರಿಗಳಾದ ಜಿ.ಎಲ್. ಸಿಂಘಾಲ್, ತರುಣ್ ಬರೋಟ್ ಮತ್ತು ಅನಾಜು ಚೌಧರಿ ಅವರನ್ನು ಬಿಡುಗಡೆ ಮಾಡಿದೆ.

ವಿಶೇಷ ಸಿಬಿಐ ನ್ಯಾಯಾಧೀಶ ವಿ.ಆರ್. ರಾವಲ್ ಅವರು ಸಿಂಘಾಲ್, ಬರೋಟ್ (ಈಗ ನಿವೃತ್ತರಾಗಿದ್ದಾರೆ) ಮತ್ತು ಚೌಧರಿ ಅವರು ಸಲ್ಲಿಸಿದ್ದ ಬಿಡುಗಡೆ ಅರ್ಜಿಗಳಿಗೆ ಅನುಮತಿ ನೀಡಿದರು.

ಮೂವರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರ ನಿರಾಕರಿಸಿದೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಮಾರ್ಚ್ 20 ರಂದು ನ್ಯಾಯಾಲಯಕ್ಕೆ ತಿಳಿಸಿದೆ.

ಇದನ್ನೂ ಓದಿ: ಕೋರ್ಟ್‌ಗೆ ಹಾಜರಾದ ಸಂತ್ರಸ್ತ ಯುವತಿ: ಅರೆಸ್ಟ್ ಆಗುವರೆ ರಮೇಶ್ ಜಾರಕಿಹೊಳಿ?

ನ್ಯಾಯಾಲಯವು ಅಕ್ಟೋಬರ್ 2020 ರ ತನ್ನ ಆದೇಶದಲ್ಲಿ, “ಮೂವರು ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸಿದ್ದಾರೆ” ಎಂದು ಹೇಳಿತ್ತು.

ಮುಂಬೈ ಬಳಿಯ ಮುಂಬ್ರಾ ಮೂಲದ ಇಶ್ರತ್ ಜಹಾನ್ ಎಂಬ 19 ವರ್ಷದ ಯುವತಿಯನ್ನು 2004 ರ ಜೂನ್ 15 ರಂದು ಅಹಮದಾಬಾದ್ ಬಳಿ ನಡೆದ ‘ಎನ್‌ಕೌಂಟರ್’ನಲ್ಲಿ ಗುಜರಾತ್ ಪೊಲೀಸರು ಜಾವೇದ್ ಶೇಖ್ ಅಲಿಯಾಸ್ ಪ್ರಣೇಶ್ ಪಿಳ್ಳೈ, ಅಮ್ಜಾದಾಲಿ ಅಕ್ಬರಲಿ ರಾಣಾ ಮತ್ತು ಜೀಶನ್ ಜೋಹರ್ ಅವರೊಂದಿಗೆ ಹತ್ಯೆ ಮಾಡಿದ್ದರು.

“ಈ ನಾಲ್ವರು ಭಯೋತ್ಪಾದಕರಾಗಿದ್ದು, ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಲು ಯೋಜಿಸುತ್ತಿದ್ದರು” ಎಂದು ಪೊಲೀಸರು ಹೇಳಿದ್ದಾರೆ.

ಆದರೆ, ಹೈಕೋರ್ಟ್‌ನಿಂದ ನೇಮಿಸಲ್ಪಟ್ಟ ವಿಶೇಷ ತನಿಖಾ ತಂಡವು ಎನ್‌ಕೌಂಟರ್ ನಕಲಿ ಎಂದು ತೀರ್ಮಾನಿಸಿತ್ತು. ಆದ್ದರಿಂದ ಸಿಬಿಐ ವಿವಿಧ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದೆ.

ಇದನ್ನೂ ಓದಿ: ಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...