Homeಕರ್ನಾಟಕಚಂದ್ರಯಾನ -3 ಕ್ಕೆ ಇಸ್ರೋ ಸಿದ್ಧತೆ: 2020ರ ನವೆಂಬರ್‌ಗೆ ಉಡ್ಡಯನ...

ಚಂದ್ರಯಾನ -3 ಕ್ಕೆ ಇಸ್ರೋ ಸಿದ್ಧತೆ: 2020ರ ನವೆಂಬರ್‌ಗೆ ಉಡ್ಡಯನ…

- Advertisement -
- Advertisement -

ಭಾರತದ ಚಂದ್ರಯಾನ-2, ಚಂದ್ರನ ದಕ್ಷಿಣ ಮೇಲ್ಮೈ ಮೇಲೆ ಸುರಕ್ಷಿತ ಲ್ಯಾಂಡಿಂಗ್‌ ಮಾಡುವಲ್ಲಿ ವಿಫಲವಾಯಿತು. ಆದರೂ ಭಾರತೀಯ ವಿಜ್ಞಾನಿಗಳು ಕೈ ಚೆಲ್ಲಿ ಕುಳಿತಿಲ್ಲ. ಈಗ ಚಂದ್ರಯಾನ-3ರ ಉಡಾವಣೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಿದ್ಧತೆ ನಡೆಸಿದೆ. ಮುಂದಿನ ವರ್ಷ ಅಂದರೆ 2020ರ ನವೆಂಬರ್‌ ವೇಳೆಗೆ ಚಂದ್ರಯಾನ-3 ಉಡ್ಡಯನಕ್ಕೆ ಎಲ್ಲ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಇಸ್ರೋ ತಿಳಿಸಿದೆ.

ಚಂದ್ರಯಾನ-3 ಯೋಜನೆ ಆರಂಭಿಸಲು ಮತ್ತು ಉತ್ತಮವಾಗಿ ಕಾರ್ಯ ನಿರ್ವಹಿಸಲು ಉನ್ನತ ಮಟ್ಟದ ಸಮಿತಿಯನ್ನು ತಿರುವನಂತಪುರ ಕೇಂದ್ರದ ನಿರ್ದೇಶಕ ಎಸ್‌.ಎ‌ಸ್‌.ಸೋಮನಾಥ್‌ ಅವರ ಉಪಸ್ಥಿತಿಯಲ್ಲಿ ರಚಿಸಲಾಗಿದೆ. ತಿರುವನಂಪುರದ ವಿಕ್ರಂ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರದಲ್ಲೇ ಚಂದ್ರಯಾನ-3ರ ಎಲ್ಲ ಕಾರ್ಯ ಚಟುವಟಿಕೆಗಳು ನಡೆಯಲಿವೆ.

ಚಂದ್ರಯಾನ-3 ಉಡ್ಡಯನ ಯೋಜನೆಯ ಎಲ್ಲಾ ಜವಾಬ್ದಾರಿಯ ಹೊಣೆ ವಿಕ್ರಂ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರ ಹೊರಲಿದೆ. ಉಡ್ಡಯನಕ್ಕೆ ಬೇಕಾದ ರಾಕೆಟ್‌ ಹಾಗೂ ಎಲ್ಲಾ ವಾಹನಗಳನ್ನು ವಿಕ್ರಂ ಬಾಹ್ಯಾಕಾಶ ಕೇಂದ್ರದಲ್ಲೇ ಸಿದ್ಧಗೊಳಿಸಲಾಗುವುದು ಎಂದು ಇಸ್ರೋ ಮಾಹಿತಿ ನೀಡಿದೆ.

ಇದನ್ನೂ ಓದಿ: ಆಲ್ಪೈನ್‌ ಶಾಲೆಗೊಂದು ಶಾಲಾಗೀತೆ: ಮಕ್ಕಳ ದಿನಕ್ಕೆ ಮಕ್ಕಳಿಂದಲೇ ಹಾಡಿಸಿದ ಸಂಗೀತ ಶಿಕ್ಷಕ – ವಿಡಿಯೋ ನೋಡಿ

ಮುಂದಿನ ವರ್ಷಾಂತ್ಯದೊಳಗೆ ಯೋಜನೆಯನ್ನು ಪೂರ್ಣಗೊಳಿಸಲು ಬೇಕಾದ ಎಲ್ಲಾ ಮಾಹಿತಿ, ಸಲಹೆ ಮತ್ತು ಸಹಕಾರವನ್ನು ನೀಡಲಾಗುವುದು ಎಂದು ಸಮಿತಿ ಹೇಳಿದೆ. ಚಂದ್ರಯಾನ- 2 ಯೋಜನೆಯಲ್ಲಿ ರೋವರ್‌, ಲ್ಯಾಂಡರ್‌ ಮತ್ತು ಲ್ಯಾಂಡಿಂಗ್ನಲ್ಲಿದ್ದ ನ್ಯೂನ್ಯತೆಯ ಸವಾಲುಗಳನ್ನು ಸರಿಪಡಿಸಿಕೊಂಡು, ಯಾವುದೇ ಪ್ರಮಾದವಾಗದಂತೆ, ಯಶಸ್ವಿ ಚಂದ್ರಯಾನ- 3 ಉಡ್ಡಯನ ಮಿಷನ್‌ನ್ನು ರೂಪಿಸಲಾಗುವುದು ಎಂದು ಹೇಳಿದರು.

ಇನ್ನು ಚಂದ್ರಯಾನ-2 ಸಾಫ್ಟ್‌ ಲ್ಯಾಂಡಿಂಗ್‌ ವೇಳೆ ವಿಕ್ರಂ ತನ್ನ ದಿಕ್ಕು ಬದಲಾಯಿಸಿ, ಜೋರಾಗಿ ಅಪ್ಪಳಿಸಿತ್ತು. ಹೀಗಾಗಿ ಚಂದ್ರನ ಮೇಲ್ಮೈ ಮೇಲೆ ಸಾಫ್ಟ್‌ ಲ್ಯಾಂಡಿಂಗ್ ಸಾಧ್ಯವಾಗಿರಲಿಲ್ಲ.

ಬಾಹ್ಯಾಕಾಶ ಏಜೆನ್ಸಿ ನಿರ್ದೇಶಕ ವಿ. ನಾರಾಯಣನ್, ನೇತೃತ್ವದಲ್ಲಿ ತಜ್ಞರ ತಂಡವನ್ನು ರಚಿಸಲಾಗಿದ್ದು, ವಿಕ್ರಂ ಸಾಫ್ಟ್‌ ಲ್ಯಾಂಡಿಂಗ್‌ ಆಗದಿರುವುದು ಯಾಕೆ..? ಕೊನೆಯ ಕ್ಷಣದಲ್ಲಾದ ಬದಲಾವಣೆಗಳೇನು..?, ಅಲ್ಲಿಯ ವಾತಾವರಣ ಹೇಗಿದೆ ಎಂಬ ಬಗ್ಗೆಯೂ ಅಧ್ಯಯನ ನಡೆಸಿ, ವರದಿ ನೀಡಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...