Homeಚಳವಳಿ'ನಾವೂ ರೈತ ಕುಟುಂಬದವರೇ': ರೈತರ ಹೋರಾಟಕ್ಕೆ ಧುಮುಕಿದ ವೈದ್ಯರು!

‘ನಾವೂ ರೈತ ಕುಟುಂಬದವರೇ’: ರೈತರ ಹೋರಾಟಕ್ಕೆ ಧುಮುಕಿದ ವೈದ್ಯರು!

ರೈತ ಪ್ರತಿಭಟನೆಯಲ್ಲಿ ಭಾಗವಹಿಸುವವರು ಕೇವಲ ರೈತರೇ ಆಗಿರಬೇಕಿಲ್ಲ. ನಾವೆಲ್ಲರೂ ರೈತರ ಕುಟುಂಬಕ್ಕೆ ಸೇರಿದವರು.

- Advertisement -
- Advertisement -

ರೈತರು ಕರೆ ನಿಡಿರುವ ಭಾರತ್ ಬಂದ್‌ಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ದೆಹಲಿ ಗಡಿಗಳಲ್ಲ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ವೈದ್ಯರು, ಪ್ಯಾಷನ್ ಡಿಸೈನರ್‌ ಕೂಡ ಸಾಥ್ ನೀಡಿದ್ದಾರೆ. ಅಲ್ಲದೆ ರೈತ ಪ್ರತಿಭಟನೆಯಲ್ಲಿ ಭಾಗವಹಿಸುವವರು ಕೇವಲ ರೈತರೇ ಆಗಿರಬೇಕಿಲ್ಲ ಎಂದು ಹೇಳಿದ್ದಾರೆ. ಈಗ ನಾವುಗಳು ಯಾವ ಕೆಲಸ ಮಾಡುತ್ತಿದ್ದೀವಿ ಎಂಬುದು ಮುಖ್ಯವಲ್ಲ ನಾವೆಲ್ಲರೂ ರೈತ ಕುಟುಂಬಗಳಿಗೆ ಸೇರಿದವರು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಸಿಂಗೂ ಗಡಿಯಲ್ಲಿ ರೈತರೊಂದಿಗೆ ಧರಣಿ ಕುಳಿತ್ತಿದ್ದ ಲೂಧಿಯಾನಾದ ಡಾ.ಹರ್ಕನ್ವಾಲ್ ಸಿಂಕೂನ್ ಮತ್ತು ವಸ್ತ್ರ ವಿನ್ಯಾಸಕಿ ಸಂದೀಪ್ ಗ್ರೆವಾಲ್ ನಾವು ರೈತ ಕುಟುಂಬದವರು, ಕೇಂದ್ರ ಸರ್ಕಾರ ರೈತರ ಮಾತುಗಳನ್ನು ಕೇಳಬೇಕು ಎಂದಿದ್ದಾರೆ.

ಇದನ್ನೂ ಓದಿ: ’ಈ ಹೋರಾಟ ಕೇವಲ ರೈತರದ್ದಲ್ಲ, ಎಲ್ಲಾ ದೇಶವಾಸಿಗಳದ್ದು’: ಭಾರತ್ ಬಂದ್ ಬೆಂಬಲಿಸಿದ ಆಪ್

“ಇದೀಗ ನಿಮ್ಮ ವೃತ್ತಿ ಏನು ಎಂಬುದು ಮುಖ್ಯವಲ್ಲ, ನಾವೆಲ್ಲರೂ ರೈತರ ಕುಟುಂಬಕ್ಕೆ ಸೇರಿದವರು. ನಮಗೆಲ್ಲರಿಗೂ ಕೃಷಿಯ ಹಿನ್ನೆಲೆ ಇದೆ. ನನ್ನ ರಾಜ್ಯದ ಜನರನ್ನು ಬೆಂಬಲಿಸಲು ನಾನು ಇಲ್ಲಿದ್ದೇನೆ. ರೈತರ ನೀತಿ ಮತ್ತು ನೈತಿಕತೆಯೇ ಅವರನ್ನು ಇಲ್ಲಿಗೆ ಒಟ್ಟುಗೂಡಿಸಿದೆ’ ಎಂದು ವೈದ್ಯೆ ಡಾ.ಹರ್ಕನ್ವಾಲ್ ಸಿಂಕೂನ್ ಹೇಳುತ್ತಾರೆ.

ರೈತರನ್ನು ಬೆಂಬಲಿಸಿ ಅನೇಕ ವೈದ್ಯರು ಈಗಾಗಲೇ ಪ್ರತಿಭಟನಾ ಸ್ಥಳದಲ್ಲಿ ಇದ್ದು, ರೈತರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಪ್ರತಿಭಟನೆ ಕೇವಲ ರೈತರದಲ್ಲ, ಇಡೀ ದೇಶವಾಸಿಗಳದ್ದು ಎಂಬ ಭಾವನೆ ನಮ್ಮಲ್ಲಿ ಮೂಡಿದೆ ಎನ್ನುತ್ತಾರೆ.

ರೈತರನ್ನು ಖಲಿಸ್ತಾನಿಗಳು, ರಾಷ್ಟ್ರವಿರೋಧಿಗಳು ಎನ್ನುತ್ತಿದ್ದ ಕೆಲವು ಸಂಘಟನೆಗಳು ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ದುಡಿದ ವೈದ್ಯರನ್ನು ಹಾಗೆನ್ನಲು ಸಾಧ್ಯವೇ? ಎಂದು ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್, ಬಹುಜನ ಸಮಾಜವಾದಿ ಪಾರ್ಟಿ, ಆಮ್ ಆದ್ಮಿ ಪಾರ್ಟಿ, ತೃಣಮೂಲ ಕಾಂಗ್ರೆಸ್, ಟಿಆರ್‌ಎಸ್‌, ಡಿಎಂಕೆ, ಅಕಾಲಿ ದಳ, ಸಮಾಜವಾದಿ ಪಕ್ಷ, ಸಿಪಿಐ, ಸಿಪಿಐ(ಎಂ) ಸೇರಿದಂತೆ ಬಿಜೆಪಿಯೇತರ ಪಕ್ಷಗಳು ರೈತರಿಗೆ ಬೆಂಬಲ ಸೂಚಿಸಿವೆ.


ಇದನ್ನೂ ಓದಿ: ದೇಶಾದ್ಯಂತ ಸರಕು ಸಾಗಣೆ ನಿಲ್ಲಿಸಿ ಭಾರತ್‌ ಬಂದ್‌ಗೆ ಬೆಂಬಲ ನೀಡಲಿರುವ ಸರಕು ಸಾರಿಗೆ ಸಂಘಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...