Homeಮುಖಪುಟಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ರಾಜನಾಥ್‌ ಸಿಂಗ್‌ ಹೇಳಿಕೆಗೆ ಗಾಂಧೀಜಿಯವರ ಮೊಮ್ಮಗ, ಜೀವನಚರಿತ್ರಕಾರ ರಾಜಮೋಹನ್‌ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಸಾವರ್ಕರ್‌ ಅವರು ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ನೀಡಿರುವ ಹೇಳಿಕೆಯು ‘ಹಾಸ್ಯಾಸ್ಪದ, ಅಸಂಬದ್ಧ ಹಾಗೂ ವಿವೇಚನಾ ರಹಿತ” ಎಂದು ಗಾಂಧೀಜಿಯವರ ಮೊಮ್ಮಗ, ಜೀವನಚರಿತ್ರಕಾರ ರಾಜಮೋಹನ್‌ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

‘ದಿ ವೈರ್‌‌’ ಜಾಲತಾಣದಲ್ಲಿ ಕರಣ್ ಥಾಪರ್‌ ಅವರು ನಡೆಸಿರುವ ವಿಡಿಯೋ ಸಂದರ್ಶನದಲ್ಲಿ ಮಾತನಾಡಿರುವ ಅರ್ಬಾನಾ-ಷಾಂಪೇನ್‌ನ ಇಲಿನಾಯ್ಸ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ರಾಜಮೋಹನ್ ಗಾಂಧಿ, “ರಾಜನಾಥ್ ಸಿಂಗ್‌ ಅವರ ಹೇಳಿಕೆ ಸಂಪೂರ್ಣ ತಪ್ಪಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸಾವರ್ಕರ್‌ ಅವರು ಹಲವು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು ಎಂದು ಹೇಳುವುದು ತಪ್ಪೆಂದು ರಾಜನಾಥ್ ಸಿಂಗ್‌ ಹೇಳಿರುವುದು ಸಂಪೂರ್ಣ ಸುಳ್ಳು. ಅಂಡಮಾನ್ ಜೈಲಿಗೆ ಹಾಕಿದ ಕೆಲವೇ ದಿನಗಳಲ್ಲಿ 1911ರಲ್ಲಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿದ್ದರು. ಅಲ್ಲದೆ ಸಾವರ್ಕರ್‌ ಅವರು ಒಟ್ಟು ಏಳು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು ಎಂದು ರಾಜಮೋಹನ್‌ ಗಾಂಧಿ ತಿಳಿಸಿದ್ದಾರೆ.

ಕ್ಷಮಾಪಣೆ ಕೇಳಲು ಇದ್ದ ಅವಕಾಶದಲ್ಲಿ ಬಿಡುಗಾಗಿ ಸಾವರ್ಕರ್‌ ಕೋರಿಕೆ ಸಲ್ಲಿಸಿದ್ದರು. “1913ರ ಕ್ಷಮಾಪಣಾ ಅರ್ಜಿಯಲ್ಲಿ ಸರ್ಕಾರ ತನ್ನ ಬಹುಮುಖ ಲಾಭ ಮತ್ತು ಕರುಣೆಯಲ್ಲಿ ನನ್ನನ್ನು ಬಿಡುಗಡೆ  ಮಾಡಲಿ” ಎಂದು ಕೇಳಿಕೊಂಡಿದ್ದರು. ಇದು ಕ್ಷಮಾಪಣೆಯಲ್ಲದೆ ಮತ್ತೇನು” ಎಂದು ರಾಜಮೋಹನ್ ಗಾಂಧಿ ಪ್ರಶ್ನಿಸಿದ್ದಾರೆ.

1920ರ ಜನವರಿ ಸಾವರ್ಕರ್‌ ಅವರಿಗೆ ಬರೆದ ಪತ್ರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ರಾಜಮೋಹನ ಗಾಂಧಿಯವರು, ಸಾವರ್ಕರ್ ಅವರ ಕಿರಿಯ ಸಹೋದರ ನಾರಾಯಣ್ ರಾವ್ ಅವರು ಸಹಾಯಕ್ಕಾಗಿ ಮಾಡಿದ ಮನವಿಗೆ ಪ್ರತ್ಯುತ್ತರವಾಗಿತ್ತು. ಗಾಂಧೀಜಿಯವರು ಸ್ವಂತ ಇಚ್ಛೆಯಿಂದ ಪತ್ರ ಬರೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾವರ್ಕರ್ ಅವರ ಅಪರಾಧವನ್ನು ರಾಜಕೀಯ ಎಂದು ತೋರಿಸಲು ಗಾಂಧಿ ಪತ್ರವು ಸಲಹೆ ನೀಡಿದೆ. ಕ್ಷಮಾಪಣೆಗಾಗಿ ಮನವಿ ಮಾಡಲು ಗಾಂಧೀಜಿಯವರು ಪತ್ರ ಬರೆದಿಲ್ಲ. ಮುಖ್ಯವಾಗಿ ಸಾವರ್ಕರ್ ಅವರಿಗೆ ಗಾಂಧೀಜಿಯವರು ಪತ್ರ ಬರೆಯುವ ಒಂಬತ್ತು ವರ್ಷಗಳ ಮೊದಲೇ ಸಾವರ್ಕರ್‌ ಕ್ಷಮಾಪಣಾ ಪತ್ರಗಳನ್ನು ಬ್ರಿಟಿಷರಿಗೆ ಬರೆದಿದ್ದರು ಎಂದು ತಿಳಿಸಿದ್ದಾರೆ.

ಗಾಂಧೀಜಿಯವರು 1920, ಮೇ ತಿಂಗಳಲ್ಲಿ ಸಾವರ್ಕರ್‌ ಸಹೋದರರ ಕುರಿತು ಲೇಖನ ಬರೆದಿದ್ದರು ಎಂಬುದನ್ನು ಒಪ್ಪಿಕೊಂಡಿರುವ ರಾಜಮೋಹನ್‌ ಗಾಂಧಿ, “ಬ್ರಿಟಿಷರ ಸಂಪರ್ಕದಿಂದ ಕಳೆದುಕೊಂಡ ಸ್ವತಂತ್ರವಾಗಲು ಅವರು ಬಯಸಿರಲಿಲ್ಲ. ಇದಕ್ಕೆ ಬದಲಾಗಿ ಬ್ರಿಟಿಷರ ಜೊತೆಗೂಡಿ ಭಾರತದ ಭವಿಷ್ಯವನ್ನು ಉತ್ತಮವಾಗಿ ರೂಪಿಸಬಹುದು ಎಂದು ಭಾವಿಸಿದ್ದರು” ಎಂದೂ ಉಲ್ಲೇಖಿಸಿದ್ದಾರೆ.

(ಸಂದರ್ಶನದ ಪೂರ್ಣ ವಿಡಿಯೋ ನೋಡಲು ‘ಇಲ್ಲಿ ಕ್ಲಿಕ್‌’ ಮಾಡಿ)


 ಇದನ್ನೂ ಓದಿರಿ: ಸಾವರ್ಕರ್ ಕ್ಷಮಾದಾನ ಅರ್ಜಿ- ಗಾಂಧಿ ಸಲಹೆ ನೀಡಿದ್ದರೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...