Homeಅಂತರಾಷ್ಟ್ರೀಯಇಟಲಿ: ಆರ್ಥಿಕ ಚೇತರಿಕೆಗೆ ಹೊಸ ಉತ್ತೇಜಕ ಪ್ಯಾಕೇಜ್‌ಗಳಿಗೆ ಅನುಮೋದನೆ

ಇಟಲಿ: ಆರ್ಥಿಕ ಚೇತರಿಕೆಗೆ ಹೊಸ ಉತ್ತೇಜಕ ಪ್ಯಾಕೇಜ್‌ಗಳಿಗೆ ಅನುಮೋದನೆ

- Advertisement -
- Advertisement -

ಕೊರೊನಾ ವೈರಸ್ ಬಿಕ್ಕಟ್ಟಿನಿಂದ ಉಂಟಾದ ಆರ್ಥಿಕ ಹಿಂಜರಿತದಿಂದ ದೇಶದ ಪ್ರಗತಿಯನ್ನು ಹೆಚ್ಚಿಸಲು ಇಟಲಿ 2021 ರ ಬಜೆಟ್‌ನಲ್ಲಿ ಹೊಸ ಉತ್ತೇಜಕ ಪ್ಯಾಕೇಜ್‌ಗಳಿಗೆ ಅನುಮೋದನೆ ನೀಡಿದೆ ಎಂದು ಸರ್ಕಾರದ ಕ್ಯಾಬಿನೆಟ್ ಸಭೆಯ ನಂತರ ತಿಳಿಸಿದೆ.

5-ಸ್ಟಾರ್ ಮೂವ್ಮೆಂಟ್ ಮತ್ತು ಮಧ್ಯ-ಎಡ ಪಾರ್ಟಿಟೊ ಡೆಮಾಕ್ರಟಿಕೊ (ಪಿಡಿ) (Anti-establishment 5-Star Movement and Centre-left Partito Democratico) ಪಕ್ಷದ ನೇತೃತ್ವದ ಸಮ್ಮಿಶ್ರ ಸರ್ಕಾರವು ಉತ್ತೇಜಕ ಪ್ಯಾಕೇಜಿನ ಪ್ರಾಥಮಿಕ ಆವೃತ್ತಿಯನ್ನು ಒಪ್ಪಿಕೊಂಡಿತು ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.

ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಯನ್ನು ಬೆಂಬಲಿಸುವ ಕ್ರಮಗಳ ಪೈಕಿ, ಕೊರೊನಾ ವೈರಸ್ ಲಾಕ್‌ಡೌನ್‌ಗಳಿಂದ ಹೆಚ್ಚು ಹಾನಿಗೊಳಗಾದ ಕಂಪನಿಗಳಿಗೆ ಪರಿಹಾರ ನೀಡಲು ಸರ್ಕಾರವು 400 ಕೋಟಿ ಯೂರೋ ($4.7 billion) ನಿಧಿ ಸ್ಥಾಪಿಸುತ್ತದೆ. ಆರ್ಥಿಕವಾಗಿ ದುರ್ಬಲವಾಗಿರುವ ದಕ್ಷಿಣ ಇಟಲಿಯಲ್ಲಿ ಉದ್ಯೋಗವನ್ನು ಬೆಂಬಲಿಸಲು ತೆರಿಗೆ ವಿನಾಯಿತಿಗಳನ್ನು ನೀಡುತ್ತದೆ.

ಇದನ್ನೂ ಓದಿ: ಇಟಲಿಯಲ್ಲೇಕೆ ಹಾಗಾಯಿತು? : ಯೂರೋಪ್ ವೈದ್ಯರೊಬ್ಬರ ಸಂದರ್ಶನ

ಸಾಂಕ್ರಾಮಿಕ ರೋಗದಿಂದ ಹೆಚ್ಚು ಹಾನಿಗೊಳಗಾದ ಯುರೋಪಿಯನ್ ರಾಷ್ಟ್ರಗಳಲ್ಲಿ ಒಂದಾದ ಇಟಲಿ 2020 ಕ್ಕೆ 9% ಆರ್ಥಿಕ ಕುಸಿತದ ಮುನ್ಸೂಚನೆ ನೀಡಿದೆ ಮತ್ತು ಬಜೆಟ್ ಕೊರತೆಯು ಒಟ್ಟು ದೇಶೀಯ ಉತ್ಪನ್ನದ (GDP) 10.8% ಗೆ ಸಮನಾಗಿರುತ್ತದೆ. ಜೊತೆಗೆ 2021ರಲ್ಲಿ 6% ಆರ್ಥಿಕ ಬೆಳವಣಿಗೆಯನ್ನು ಮುನ್ಸೂಚಿಸಿದೆ.

ಮುಂದಿನ ವರ್ಷ ಇಟಲಿಯ ಕೊರತೆಯನ್ನು ಆರ್ಥಿಕ ಉತ್ಪಾದನೆಯ 7% ರಷ್ಟನ್ನು ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿ ವಿಸ್ತರಣಾ ಪ್ಯಾಕೇಜ್ ಇದೆ. ಇದು ಏಪ್ರಿಲ್‌ ತಿಂಗಳಿನ 5.7% ಮುನ್ಸೂಚನೆಯಿಂದ ಹೆಚ್ಚುವರಿ ವೆಚ್ಚವನ್ನು ಪ್ರತಿಬಿಂಬಿಸುತ್ತದೆ.

ಚೀನಾದಲ್ಲಿ ಹುಟ್ಟಿದ ಸಾಂಕ್ರಾಮಿಕ ವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ದೇಶ ಇಟಲಿಯಾಗಿದೆ. ಕೊರೊನಾ ಸಾಂಕ್ರಾಮಿಕದಿಂದ ಅತೀ ಹೆಚ್ಚು ಜನರು ಪ್ರಾಣ ತೆತ್ತಿದ್ದು ಇಲ್ಲಿಯೆ. ಇಟಲಿಯ ನೆರವಿಗೆ ದ್ವೀಪ ರಾಷ್ಟ್ರವಾದ ಕ್ಯೂಬಾದಿಂದ ಬಲಿಷ್ಠ ವೈದ್ಯರು ಮತ್ತು ದಾದಿಯರ ತಂಡ ಧಾವಿಸಿತ್ತು.


ಇದನ್ನೂ ಓದಿ:ಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು: ಯೋಗಿ ಆದಿತ್ಯನಾಥ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...