Homeಮುಖಪುಟಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..

ಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..

- Advertisement -
- Advertisement -

ದೆಹಲಿಯ ಜಾಮಿಯಾ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ನಡೆದ ಪೊಲೀಸ್ ದೌರ್ಜನ್ಯ ತೋರಿಸುವ ಸಿಸಿಟಿವಿ ದೃಶ್ಯಾವಳಿಗಳು ಹೊರಬರುತ್ತಿವೆ. ಅದರಲ್ಲಿ ವಿದ್ಯಾರ್ಥಿಯೊಬ್ಬ ಎರಡು ಕೈಯಲ್ಲಿ ಕಲ್ಲು ಹಿಡಿದಿದ್ದ ಎಂದು ಹಲವಾರು ಚಾನೆಲ್‌ಗಳು ಪ್ರತಿಪಾದಿಸಿವೆ.

ಫೆಬ್ರುವರಿ 16ರಂದು ಇಂಡಿಯಾ ಟುಡೇ ಚಾನೆಲ್ ಎಸ್‌ಐಟಿಯ ಅಧಿಕಾರಿಯೊಬ್ಬರು ನೀಡಿದ ಫೂಟೇಜ್ ಅನ್ನು ಅಥೆಂಟಿಕ್ ಎಂದು ತೋರಿಸುತ್ತ, ವಿದ್ಯಾರ್ಥಿಗಳು ಗ್ರಂಥಾಲಯದೊಳಕ್ಕೆ ಕಲ್ಲು ಒಯ್ದಿದ್ದರು ಎಂದು ಪ್ರತಿಪಾದಿಸಿತು. ಕೊಂಚ ಲಿಬರಲ್ ಎನಿಸಿದ ಈ ಚಾನೆಲ್ಲೇ ಹೀಗೆ ಮೂರ್ಖತನ ಪ್ರದರ್ಶಿಸಿದ ಮೇಲೆ ಹೆಂಡ ಕುಡಿದ ಮಂಗಗಳಂತಿರುವ ಸ್ವರಾಜ್ ಇಂಡಿಯಾ, ಒಪಿ ಇಂಡಿಯಾದಂತಹ ಖಟ್ಟರ್ ಬಲಪಂಥಿಯ ವೆಬ್‌ಸೈಟ್‌ಗಳಂತೂ ಇದನ್ನು ವ್ಯಾಪಕವಾಗಿ ಹರಡಿದವು.

ಆದರೆ ಫ್ಯಾಕ್ಟ್ ಚೆಕ್ ಮಾಡುವ ದಿ ಕ್ವಿಂಟ್ ಸೇರಿದಂತೆ ಇಂಗ್ಲಿಷ್ ಸುದ್ದಿ ಸಂಸ್ಥೆಗಳಾದ ಟೈಮ್ಸ್ ಆಫ್ ಇಂಡಿಯಾ, ಟೈಮ್ಸ್ ನೌ, ರಿಪಬ್ಲಿಕ್ ಭಾರತ್, ಮಿರರ್ ನೌ, ಡಿಎನ್‌ಎ ಮತ್ತು ಹಿಂದಿ ಸುದ್ದಿ ಸಂಸ್ಥೆಗಳಾದ ಜೀ ನ್ಯೂಸ್, ಆಜ್‌ತಕ್, ಇಂಡಿಯಾ ಟುಡೇ, ಎನ್‌ಡಿಟಿವಿ ಇಂಡಿಯಾ, ನ್ಯೂಸ್ ನೇಷನ್ ಕೂಡ ಇದೇ ಸತ್ಯ ಎಂಬಂತೆ ಪ್ರತಿಪಾದಿಸಿದವು.

ಕ್ಲಿಪ್ಪಿಂಗ್‌ನಲ್ಲಿ ಮೇಲ್ನೋಟಕ್ಕೆ ವಾಲೆಟ್ ಕಲ್ಲಿನಂತೆ ಕಾಣುತ್ತದೆ. ವಿಡಿಯೋವನ್ನು ಒಡೆದೊಡೆದು ಜೂಮ್‌ ಮಾಡಿ ಸೂಕ್ಷ್ಮವಾಗಿ ನೋಡಿದಾಗ ಕಲ್ಲು ಕರಗುವ ಸಮಯ ಸಿಗುತ್ತದೆ. ಅಲ್ಟ್ ನ್ಯೂಸ್ ಈ ಕೆಲಸವನ್ನು ಮಾಡಿದೆ.

ಇಂಡಿಯಾ ಟುಡೇ ತೋರಿಸಿದ ಫೂಟೇಜ್ ಇರುವ ವಿಡಿಯೋದ ಹೈ ರೆಸ್ಯುಲೂಷನ್ ಆವೃತ್ತಿಯನ್ನು ಪಡೆದುಕೊಂಡ ಅಲ್ಟ್ ನ್ಯೂಸ್, ವಿಡಿಯೋವನ್ನು ಸ್ಲೋ ಮಾಡಿ, ಸಣ್ಣ ಸಣ್ಣ ಫ್ರೇಮ್‌ಗಳಾಗಿ ಒಡೆದು ವಿಶ್ಲೇಷಣೆ ಮಾಡಿದೆ.

ಸತ್ಯ ಏನೆಂದರೆ, ವಿದ್ಯಾರ್ಥಿ ಒಂದು ಕೈಯಲ್ಲಿ ವಾಲೆಟ್ ಮತ್ತು ಇನ್ನೊಂದು ಕೈಯಲ್ಲಿ  ಬಹುಷ: ಮೊಬೈಲ್ ಹಿಡಿದಿದ್ದಾನೆ. ಚಿತ್ರಗಳಲ್ಲಿ ಇದನ್ನು ಗಮನಿಸಬಹುದು.

ಆದರೆ, ಮಾಹಿತಿ ಸಿಕ್ಕ ತಕ್ಷಣ ಹಿಂದೆ ಮುಂದೆ ನೋಡದೇ ಪ್ರಸಾರ ಮಾಡುವ ಕಲ್ಲು ಮನಸ್ಸುಗಳನ್ನು ಕರಗಿಸುವುದು ಸದ್ಯಕ್ಕೆ ಕಷ್ಟವೇ. ಆದರೆ, ಪ್ರಗತಿಪರ ಎನಿಸಿದ ಹಲವಾರು ಚಾನೆಲ್‌ಗಳು ಈ ವಿಷಯದಲ್ಲಿ ದುಡುಕಿದ್ದು ಖೇದಕರ. ಎಸ್‌ಐಟಿಯ ಅಧಿಕಾರಿ ಕ್ಲಿಪ್ಪಿಂಗ್ ಕೊಟ್ಟಾಗಲೇ ಇಂಡಿಯಾ ಟುಡೇ ಟ್ರಾಪ್‌ ಗೆ ಬಿದ್ದಿತ್ತು ಅಲ್ಲವೇ?

ಈಗಲಾದರೂ ಪೊಲೀಸರ  ಆ ಅಮಾನುಷ ದೌರ್ಜನ್ಯವನ್ನು ಈ ಟಿವಿ ಚಾನೆಲ್‌ಗಳು ಖಂಡಿಸುತ್ತವೇ ಎಂದು ಆಶಿಸೋಣವೇ?


ಇದನ್ನೂ ಓದಿ | ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...