Homeಚಳವಳಿಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವಿರಲಿ: ಜನಸಾಹಿತ್ಯ ಸಮ್ಮೇಳನದ ನಿರ್ಣಯಗಳು

ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವಿರಲಿ: ಜನಸಾಹಿತ್ಯ ಸಮ್ಮೇಳನದ ನಿರ್ಣಯಗಳು

- Advertisement -
- Advertisement -

ಒಂದು ಸಮುದಾಯವನ್ನು ದೂರವಿರಿಸಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿರೋಧವಾಗಿ ನಡೆದ ಜನಸಾಹಿತ್ಯ ಸಮ್ಮೇಳನವು ಎಲ್ಲಾ ನೇಮಕಾತಿಗಳಲ್ಲಿ ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವಿರಲಿ ಎಂಬುದು ಸೇರಿದಂತೆ ಪ್ರಮುಖ 9 ನಿರ್ಣಯಗಳನ್ನು ಕೈಗೊಂಡಿದೆ.

ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿಯ ಅಲುಮ್ನಿ ಹೊರಾಂಗಣದಲ್ಲಿ ನಡೆದ ಸಮ್ಮೇಳನದಲ್ಲಿ ಈ ಕೆಳಕಂಡ ನಿರ್ಣಯಗಳನ್ನು ಅಂಗೀಕರಿಸಲಾಯಿತು.

1. ಸಾಹಿತ್ಯ ಸಮ್ಮೇಳನಗಳು ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ ನಡೆಸುವ ಎಲ್ಲ ಕಾರ್ಯಕ್ರಮಗಳಲ್ಲಿ ಎಲ್ಲ ಸಮುದಾಯಗಳ ಒಳಗೊಳ್ಳಬೇಕು. ಅದರಲ್ಲಿಯೂ ದಲಿತರು, ದಮನಿತರು, ಆದಿವಾಸಿಗಳು, ಮಹಿಳೆಯರು, ಲೈಂಗಿಕ ಅಲ್ಪಸಂಖ್ಯಾತರು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಒಳಗೊಳ್ಳುವಿಕೆ ಇರಲೇಬೇಕು.

2 . ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಸಂಸ್ಥೆಗಳ ಸ್ವಾಯತ್ತತೆಯನ್ನು ಸರ್ಕಾರ ಕಾಪಾಡಿಕೊಳ್ಳಬೇಕು.

3. ಈ ಸಂಸ್ಥೆಗಳಿಗೆ ನೇಮಕ ಮಾಡುವಾಗ ವಿಶೇಷ ಎಚ್ಚರ ವಹಿಸಿ ಅರ್ಹರನ್ನು ನೇಮಿಸಬೇಕು. ಈ ನೇಮಕಾತಿಯು ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಆಧರಿಸಿರಬೇಕು.

4. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷರ ನೇಮಕಾತಿ ಮತ್ತು ರಂಗಾಯಣ ನಿರ್ದೇಶಕರ ನೇಮಕಾತಿ ವಿಷಯದಲ್ಲಿ ಸರ್ಕಾರ ತಳೆದ ನಿಲುವಿಗೆ ಖಂಡನೆ.

5. ಕರ್ನಾಟಕದಲ್ಲಿರುವ ಎಲ್ಲ ಭಾಷೆಗಳನ್ನು ಸಂರಕ್ಷಿಸಲು ಅಗತ್ಯ ಇರುವ ಸಮಗ್ರ ಭಾಷಾ ನೀತಿಯನ್ನು ರೂಪಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು.

6. ಕನ್ನಡ ನೆಲದ ಮೇಲೆ ಹಿಂದಿ ಹೇರಿಕೆಯನ್ನು ನಾವು ವಿರೋಧಿಸುತ್ತೇವೆ. ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಬೇಕು.

7. ಕರ್ನಾಟಕ ಮತ್ತು ಮಹರಾಷ್ಟ್ರಗಳ ಗಡಿಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡಿಕೊಳ್ಳಬೇಕೆಂದು ಹಾಗೂ ಗಡಿನಾಡ ಕನ್ನಡಿಗರ ರಕ್ಷಣೆ ಮಾಡಬೇಕು.

8. ಕೃಷ್ಣಾ, ಕಾವೇರಿ, ಮಹದಾಯಿ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದ ಅಂತಾರಾಜ್ಯ ವ್ಯಾಜ್ಯಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗದಂತೆ ನ್ಯಾಯಾಂಗ ಹೋರಾಟ ನಡೆಸಬೇಕು. ಈ ನದಿಗಳ ನೀರಿನ ಬಳಕೆಗೆ ಯೋಜನೆಗಳನ್ನು ರೂಪಿಸಿ ಅವುಗಳ ಅನುಷ್ಠಾನಕ್ಕೆ ಹಣ ಒದಗಿಸಬೇಕು.

9. ವಿವಿಧ ಬ್ಯಾಂಕುಗಳು, ನಂದಿನಿಯು ಸೇರಿದಂತೆ ಕರ್ನಾಟಕ ಕೇಂದ್ರಿಕೃತ ಸಂಸ್ಥೆಗಳನ್ನು ಉತ್ತರ ಭಾರತದ ಸಂಸ್ಥೆಗಳೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಗೆ ವಿರೋಧ.

ಇದನ್ನೂ ಓದಿ; ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...