Homeಕರ್ನಾಟಕಜೆಡಿಎಸ್ 3ನೇ ಪಟ್ಟಿ ಬಿಡುಗಡೆ; 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ ಘೋಷಣೆ

ಜೆಡಿಎಸ್ 3ನೇ ಪಟ್ಟಿ ಬಿಡುಗಡೆ; 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ ಘೋಷಣೆ

- Advertisement -
- Advertisement -

ಜೆಡಿಎಸ್ ಮೂರನೇ ಪಟ್ಟಿ ಬಿಡುಗಡೆ ಆಗಿದ್ದು, ಒಟ್ಟು 59ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿವಮೊಗ್ಗದಿಂದ ಆಯನೂರು ಮಂಜುನಾಥ್ ಹಾಗೂ ಅರಸೀಕೆರೆಯಿಂದ ಎನ್ ಆರ್ ಸಂತೋಷ್ ಗೆ ಟಿಕೆಟ್ ನೀಡಲಾಗಿದೆ.

ರಾಜ್ಯದ 7 ಕ್ಷೇತ್ರಗಳಲ್ಲಿ ಜೆಡಿಎಸ್​ ಬಾಹ್ಯ ಬೆಂಬಲ ಘೋಷಣೆ..

1-ನಂಜನಗೂಡು ಕ್ಷೇತ್ರದಲ್ಲಿ ದರ್ಶನ್ ಧ್ರುವನಾರಾಯಣಗೆ ಬೆಂಬಲ

2-ಕಲಬುರಗಿ ಗ್ರಾಮಾಂತರ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಬೆಂಬಲ

3-ಬಾಗೇಪಲ್ಲಿ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಜೆಡಿಎಸ್​​ ಬೆಂಬಲ

4-ಕೆ.ಆರ್.ಪುರಂ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಜೆಡಿಎಸ್​​ ಬೆಂಬಲ

5-ಸಿ.ವಿ.ರಾಮನ್​ನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

6-ಮಹದೇವಪುರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

7-ವಿಜಯನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

ಕ್ಷೇತ್ರಗಳು – ಜೆಡಿಎಸ್‌ ಅಭ್ಯರ್ಥಿಗಳು

ಜಗಳೂರು- ದೇವರಾಜ

ಶಿವಮೊಗ್ಗ ನಗರ- ಆಯನೂರು ಮಂಜುನಾಥ್

ಸೊರಬ-ಬಾಸೂರು ಚಂದ್ರೇಗೌಡ

ಸಾಗರ- ಜಾಕೀರ್

ರಾಜರಾಜೇಶ್ವರಿ ನಗರ- ಡಾ: ನಾರಾಯಣಸ್ವಾಮಿ

ಮಲ್ಲೇಶ್ವರಂ- ಉತ್ಕರ್ಷ

ಚಾಮರಾಜಪೇಟೆ- ಗೋವಿಂದರಾಜು

ಚಿಕ್ಕಪೇಟೆ- ಇಮಾನ್ ಪಾಷಾ

ಪದ್ಮನಾಭನಗರ- ಬಿ. ಮಂಜುನಾಥ್‌

ಬಿ.ಟಿ.ಎಂ ಲೇಔಟ್- ವೆಂಕಟೇಶ್

ಜಯನಗರ- ಕಾಳೇಗೌಡ

ಬೊಮ್ಮನಹಳ್ಳಿ- ನಾರಾಯಣರಾಜು

ಅರಸೀಕೆರೆ- ಎನ್.ಆರ್. ಸಂತೋಷ

ಮೂಡಬಿದರೆ- ಅಮರಶ್ರೀ

ಸುಳ್ಯ (ಎಸ್‌.ಸಿ)- ವೆಂಕಟೇಶ್ ಹೆಚ್.ಎನ್.

ವಿರಾಜಪೇಟೆ- ಮನ್ಸೂರ್ ಅಲಿ

ಚಾಮರಾಜ- ಎಚ್.ಕೆ ರಮೇಶ್ (ರವಿ)

ನರಸಿಂಹರಾಜ- ಅಬ್ದುಲ್ ಖಾದರ್ ಶಾಹಿದ್

ಚಾಮರಾಜನಗರ- ಮಲ್ಲಿಕಾರ್ಜುನ ಸ್ವಾಮಿ

ನಿಪ್ಪಾಣಿ- ರಾಜು ಮಾರುತಿ ಪವಾರ್

ಚಿಕ್ಕೋಡಿ- ಸದಾಶಿವ ವಾಳ್ಕೆ

ಕಾಗವಾಡ- ಮಲ್ಲಪ್ಪ

ಹುಕ್ಕೇರಿ- ಬಸವರಾಜ ಗೌಡ ಪಾಟೀಲ್

ಅರಬಾವಿ- ಪ್ರಕಾಶ್ ಕಾ ಶೆಟ್ಟಿ

ಯಮಕನ ಮರಡಿ- ಮಾರುತಿ ಮಲ್ಲಪ್ಪ ಅಸ್ತಗಿ

ಬೆಳಗಾವಿ ಉತ್ತರ- ಶಿವಾನಂದ ಮುಗಿಲಿಹಾಳ್

ಬೆಳಗಾವಿ ದಕ್ಷಿಣ- ಶ್ರೀನಿವಾಸ್ ತೋಳಲ್ಕರ್

ಬೆಳಗಾವಿ ಗ್ರಾಮಾಂತರ- ಶಂಕರ ಗೌಡ ರುದ್ರಗೌಡ ಪಾಟೀಲ್

ರಾಮದುರ್ಗ- ಪ್ರಕಾಶ್ ಮೂದೋಳ್

ಮುಧೋಳ- ಧರ್ಮರಾಜ್ ವಿಠಲ್ ದೊಡ್ಡಮನಿ

ತೇರದಾಳ- ಸುರೇಶ್ ಅರ್ಜುನ್ ಮಡಿವಾಳರ್

ಜಮಖಂಡಿ- ಯಾಜುಬ್ ಬಾಬಾಲಾಲ್ ಕಪಡೇಕರ್

ಬೀಳಗಿ- ರುಕ್ಮುದ್ದೀನ್ ಸೌದಗರ್

ಬಾಗಲಕೋಟೆ- ದೇವರಾಜ ಪಾಟೀಲ್

ಹುನಗುಂದ- ಶಿವಪ್ಪ ಮಹದೇವಪ್ಪ ಬೋಲಿ

ವಿಜಯಪುರ ನಗರ- ಬಂಡೇ ನವಾಜ್ ಮಾಬರಿ

ಸುರಪುರ- ಶ್ರವಣಕುಮಾರ್ ನಾಯ್ಕ್

ಗುಲ್ಬರ್ಗಾ ದಕ್ಷಿಣ – ಕೃಷ್ಣಾರೆಡ್ಡಿ

ಔರಾದ್- ಜೈಸಿಂಗ್ ರಾಥೋಡ್

ರಾಯಚೂರು ನಗರ- ವಿನಯಕುಮಾರ್

ಮಸ್ಕಿ- ರಾಘವೇಂದ್ರ ನಾಯ್ಕ್

ಕನಕಗಿರಿ- ರಾಜಗೋಪಾಲ್

ಯಲಬುರ್ಗಾ- ಮಲ್ಲಣಗೌಡ ಸಿದ್ದಪ್ಪ ಕೋಣನಗೌಡ

ಕೊಪ್ಪಳ- ಚಂದ್ರಶೇಖರ್

ಶಿರಹಟ್ಟಿ- ಹನುಮಂತಪ್ಪ ನಾಯಕ

ಗದಗ- ವೆಙಕನಗೌಡ ಗೋವಿಂದಗೌಡರ್

ರೋಣ- ಮುಗದಮ್ ಸಾಬ್ ಮುದೋಳ್

ನರಗುಂದ- ರುದ್ರಗೌಡ ನಿಂಗನಗೌಡ ಪಾಟೀಲ್

ನವಲಗುಂದ – ಕಲ್ಲಪ್ಪ ನಾಗಪ್ಪ ಗಡ್ಡಿ

ಕುಂದಗೋಳ- ಹಜರತ್ ಅಲಿ ಅಲ್ಲಾಸಾಬ್

ಧಾರವಾಡ- ಮಂಜುನಾಥ್ ಲಕ್ಷ್ಮಣ್ ಹಗೇದಾರ್

ಹು- ಧಾ ಕೇಂದ್ರ- ಸಿದ್ದಲಿಂಗೇಶ್ ಗೌಡ ಮಹಾಂತ ಒಡೆಯರ್

ಕಲಘಟಗಿ- ವೀರಪ್ಪ ಬಸಪ್ಪ ಶೀಗೇಹಟ್ಟಿ

ಹಾವೇರಿ ತುಕಾರಂ ಮಾಕಳಿ

ಬ್ಯಾಡಗಿ- ಸುನೀತ ಪೂಜಾರಗ

ಕೂಡ್ಲಗಿ- ಕೋಡಿಹಳ್ಳಿ ಭೀಮಪ್ಪ

ಚಿತ್ರದುರ್ಗ- ರಘು ಆಚಾರ್

ಹೊಳಲ್ಕೆರೆ- ಇಂದ್ರಜಿತ್ ನಾಯಕ್

ಕ್ಷೇತ್ರ ಬದಲಾದ ಅಭ್ಯರ್ಥಿಗಳು

ಬಸವನಬಾಗೆವಾಡಿ- ಸೋಮನಗೌಡ ಪಾಟೀಲದ

ಬಸವಕಲ್ಯಾಣ- ಸಂಜಯ್ ವಾಡೇಕರ್

ಬೀದರ್- ಸೂರ್ಯಕಾಂತ್ ನಾಗರಪಲ್ಲಿ

ಕುಷ್ಟಗಿ- ಶರಣಪ್ಪ ಕುಂಬಾರ್

ಹಗರಿಬೊಮ್ಮನಹಳ್ಳಿ- ನೇಮಿರಾಜ್ ನಾಯ್ಕ್

ಬಳ್ಳಾರಿ ನಗರ- ಅನಿಲ್ ಲಾಡ್

ಚನ್ನಗಿರಿ- ತೇಜಸ್ವಿ ಪಾಟೀಲ್

ಮೂಡಿಗೆರೆ (ಎಸ್‌.ಸಿ)- ಎಂಪಿ ಕುಮಾರಸ್ವಾಮಿ

ರಾಜಾಜಿನಗರ- ಡಾ.ಅಂಜನಪ್ಪ

ಬೆಂಗಳೂರು (ದಕ್ಷಿಣ)- ರಾಜಗೋಪಾಲ್ ರೆಡ್ಡಿ

ಮಂಡ್ಯ- ಬಿ.ಆರ್.ರಾಮಚಂದ್ರ

ವರುಣಾ- ಡಾ. ಭಾರತಿ ಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...