Homeಕರ್ನಾಟಕಜೆಡಿಎಸ್ 3ನೇ ಪಟ್ಟಿ ಬಿಡುಗಡೆ; 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ ಘೋಷಣೆ

ಜೆಡಿಎಸ್ 3ನೇ ಪಟ್ಟಿ ಬಿಡುಗಡೆ; 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ ಘೋಷಣೆ

- Advertisement -
- Advertisement -

ಜೆಡಿಎಸ್ ಮೂರನೇ ಪಟ್ಟಿ ಬಿಡುಗಡೆ ಆಗಿದ್ದು, ಒಟ್ಟು 59ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿವಮೊಗ್ಗದಿಂದ ಆಯನೂರು ಮಂಜುನಾಥ್ ಹಾಗೂ ಅರಸೀಕೆರೆಯಿಂದ ಎನ್ ಆರ್ ಸಂತೋಷ್ ಗೆ ಟಿಕೆಟ್ ನೀಡಲಾಗಿದೆ.

ರಾಜ್ಯದ 7 ಕ್ಷೇತ್ರಗಳಲ್ಲಿ ಜೆಡಿಎಸ್​ ಬಾಹ್ಯ ಬೆಂಬಲ ಘೋಷಣೆ..

1-ನಂಜನಗೂಡು ಕ್ಷೇತ್ರದಲ್ಲಿ ದರ್ಶನ್ ಧ್ರುವನಾರಾಯಣಗೆ ಬೆಂಬಲ

2-ಕಲಬುರಗಿ ಗ್ರಾಮಾಂತರ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಬೆಂಬಲ

3-ಬಾಗೇಪಲ್ಲಿ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಜೆಡಿಎಸ್​​ ಬೆಂಬಲ

4-ಕೆ.ಆರ್.ಪುರಂ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಜೆಡಿಎಸ್​​ ಬೆಂಬಲ

5-ಸಿ.ವಿ.ರಾಮನ್​ನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

6-ಮಹದೇವಪುರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

7-ವಿಜಯನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

ಕ್ಷೇತ್ರಗಳು – ಜೆಡಿಎಸ್‌ ಅಭ್ಯರ್ಥಿಗಳು

ಜಗಳೂರು- ದೇವರಾಜ

ಶಿವಮೊಗ್ಗ ನಗರ- ಆಯನೂರು ಮಂಜುನಾಥ್

ಸೊರಬ-ಬಾಸೂರು ಚಂದ್ರೇಗೌಡ

ಸಾಗರ- ಜಾಕೀರ್

ರಾಜರಾಜೇಶ್ವರಿ ನಗರ- ಡಾ: ನಾರಾಯಣಸ್ವಾಮಿ

ಮಲ್ಲೇಶ್ವರಂ- ಉತ್ಕರ್ಷ

ಚಾಮರಾಜಪೇಟೆ- ಗೋವಿಂದರಾಜು

ಚಿಕ್ಕಪೇಟೆ- ಇಮಾನ್ ಪಾಷಾ

ಪದ್ಮನಾಭನಗರ- ಬಿ. ಮಂಜುನಾಥ್‌

ಬಿ.ಟಿ.ಎಂ ಲೇಔಟ್- ವೆಂಕಟೇಶ್

ಜಯನಗರ- ಕಾಳೇಗೌಡ

ಬೊಮ್ಮನಹಳ್ಳಿ- ನಾರಾಯಣರಾಜು

ಅರಸೀಕೆರೆ- ಎನ್.ಆರ್. ಸಂತೋಷ

ಮೂಡಬಿದರೆ- ಅಮರಶ್ರೀ

ಸುಳ್ಯ (ಎಸ್‌.ಸಿ)- ವೆಂಕಟೇಶ್ ಹೆಚ್.ಎನ್.

ವಿರಾಜಪೇಟೆ- ಮನ್ಸೂರ್ ಅಲಿ

ಚಾಮರಾಜ- ಎಚ್.ಕೆ ರಮೇಶ್ (ರವಿ)

ನರಸಿಂಹರಾಜ- ಅಬ್ದುಲ್ ಖಾದರ್ ಶಾಹಿದ್

ಚಾಮರಾಜನಗರ- ಮಲ್ಲಿಕಾರ್ಜುನ ಸ್ವಾಮಿ

ನಿಪ್ಪಾಣಿ- ರಾಜು ಮಾರುತಿ ಪವಾರ್

ಚಿಕ್ಕೋಡಿ- ಸದಾಶಿವ ವಾಳ್ಕೆ

ಕಾಗವಾಡ- ಮಲ್ಲಪ್ಪ

ಹುಕ್ಕೇರಿ- ಬಸವರಾಜ ಗೌಡ ಪಾಟೀಲ್

ಅರಬಾವಿ- ಪ್ರಕಾಶ್ ಕಾ ಶೆಟ್ಟಿ

ಯಮಕನ ಮರಡಿ- ಮಾರುತಿ ಮಲ್ಲಪ್ಪ ಅಸ್ತಗಿ

ಬೆಳಗಾವಿ ಉತ್ತರ- ಶಿವಾನಂದ ಮುಗಿಲಿಹಾಳ್

ಬೆಳಗಾವಿ ದಕ್ಷಿಣ- ಶ್ರೀನಿವಾಸ್ ತೋಳಲ್ಕರ್

ಬೆಳಗಾವಿ ಗ್ರಾಮಾಂತರ- ಶಂಕರ ಗೌಡ ರುದ್ರಗೌಡ ಪಾಟೀಲ್

ರಾಮದುರ್ಗ- ಪ್ರಕಾಶ್ ಮೂದೋಳ್

ಮುಧೋಳ- ಧರ್ಮರಾಜ್ ವಿಠಲ್ ದೊಡ್ಡಮನಿ

ತೇರದಾಳ- ಸುರೇಶ್ ಅರ್ಜುನ್ ಮಡಿವಾಳರ್

ಜಮಖಂಡಿ- ಯಾಜುಬ್ ಬಾಬಾಲಾಲ್ ಕಪಡೇಕರ್

ಬೀಳಗಿ- ರುಕ್ಮುದ್ದೀನ್ ಸೌದಗರ್

ಬಾಗಲಕೋಟೆ- ದೇವರಾಜ ಪಾಟೀಲ್

ಹುನಗುಂದ- ಶಿವಪ್ಪ ಮಹದೇವಪ್ಪ ಬೋಲಿ

ವಿಜಯಪುರ ನಗರ- ಬಂಡೇ ನವಾಜ್ ಮಾಬರಿ

ಸುರಪುರ- ಶ್ರವಣಕುಮಾರ್ ನಾಯ್ಕ್

ಗುಲ್ಬರ್ಗಾ ದಕ್ಷಿಣ – ಕೃಷ್ಣಾರೆಡ್ಡಿ

ಔರಾದ್- ಜೈಸಿಂಗ್ ರಾಥೋಡ್

ರಾಯಚೂರು ನಗರ- ವಿನಯಕುಮಾರ್

ಮಸ್ಕಿ- ರಾಘವೇಂದ್ರ ನಾಯ್ಕ್

ಕನಕಗಿರಿ- ರಾಜಗೋಪಾಲ್

ಯಲಬುರ್ಗಾ- ಮಲ್ಲಣಗೌಡ ಸಿದ್ದಪ್ಪ ಕೋಣನಗೌಡ

ಕೊಪ್ಪಳ- ಚಂದ್ರಶೇಖರ್

ಶಿರಹಟ್ಟಿ- ಹನುಮಂತಪ್ಪ ನಾಯಕ

ಗದಗ- ವೆಙಕನಗೌಡ ಗೋವಿಂದಗೌಡರ್

ರೋಣ- ಮುಗದಮ್ ಸಾಬ್ ಮುದೋಳ್

ನರಗುಂದ- ರುದ್ರಗೌಡ ನಿಂಗನಗೌಡ ಪಾಟೀಲ್

ನವಲಗುಂದ – ಕಲ್ಲಪ್ಪ ನಾಗಪ್ಪ ಗಡ್ಡಿ

ಕುಂದಗೋಳ- ಹಜರತ್ ಅಲಿ ಅಲ್ಲಾಸಾಬ್

ಧಾರವಾಡ- ಮಂಜುನಾಥ್ ಲಕ್ಷ್ಮಣ್ ಹಗೇದಾರ್

ಹು- ಧಾ ಕೇಂದ್ರ- ಸಿದ್ದಲಿಂಗೇಶ್ ಗೌಡ ಮಹಾಂತ ಒಡೆಯರ್

ಕಲಘಟಗಿ- ವೀರಪ್ಪ ಬಸಪ್ಪ ಶೀಗೇಹಟ್ಟಿ

ಹಾವೇರಿ ತುಕಾರಂ ಮಾಕಳಿ

ಬ್ಯಾಡಗಿ- ಸುನೀತ ಪೂಜಾರಗ

ಕೂಡ್ಲಗಿ- ಕೋಡಿಹಳ್ಳಿ ಭೀಮಪ್ಪ

ಚಿತ್ರದುರ್ಗ- ರಘು ಆಚಾರ್

ಹೊಳಲ್ಕೆರೆ- ಇಂದ್ರಜಿತ್ ನಾಯಕ್

ಕ್ಷೇತ್ರ ಬದಲಾದ ಅಭ್ಯರ್ಥಿಗಳು

ಬಸವನಬಾಗೆವಾಡಿ- ಸೋಮನಗೌಡ ಪಾಟೀಲದ

ಬಸವಕಲ್ಯಾಣ- ಸಂಜಯ್ ವಾಡೇಕರ್

ಬೀದರ್- ಸೂರ್ಯಕಾಂತ್ ನಾಗರಪಲ್ಲಿ

ಕುಷ್ಟಗಿ- ಶರಣಪ್ಪ ಕುಂಬಾರ್

ಹಗರಿಬೊಮ್ಮನಹಳ್ಳಿ- ನೇಮಿರಾಜ್ ನಾಯ್ಕ್

ಬಳ್ಳಾರಿ ನಗರ- ಅನಿಲ್ ಲಾಡ್

ಚನ್ನಗಿರಿ- ತೇಜಸ್ವಿ ಪಾಟೀಲ್

ಮೂಡಿಗೆರೆ (ಎಸ್‌.ಸಿ)- ಎಂಪಿ ಕುಮಾರಸ್ವಾಮಿ

ರಾಜಾಜಿನಗರ- ಡಾ.ಅಂಜನಪ್ಪ

ಬೆಂಗಳೂರು (ದಕ್ಷಿಣ)- ರಾಜಗೋಪಾಲ್ ರೆಡ್ಡಿ

ಮಂಡ್ಯ- ಬಿ.ಆರ್.ರಾಮಚಂದ್ರ

ವರುಣಾ- ಡಾ. ಭಾರತಿ ಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...