Homeಕರ್ನಾಟಕಜೆಡಿಎಸ್ 3ನೇ ಪಟ್ಟಿ ಬಿಡುಗಡೆ; 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ ಘೋಷಣೆ

ಜೆಡಿಎಸ್ 3ನೇ ಪಟ್ಟಿ ಬಿಡುಗಡೆ; 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ ಘೋಷಣೆ

- Advertisement -
- Advertisement -

ಜೆಡಿಎಸ್ ಮೂರನೇ ಪಟ್ಟಿ ಬಿಡುಗಡೆ ಆಗಿದ್ದು, ಒಟ್ಟು 59ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿವಮೊಗ್ಗದಿಂದ ಆಯನೂರು ಮಂಜುನಾಥ್ ಹಾಗೂ ಅರಸೀಕೆರೆಯಿಂದ ಎನ್ ಆರ್ ಸಂತೋಷ್ ಗೆ ಟಿಕೆಟ್ ನೀಡಲಾಗಿದೆ.

ರಾಜ್ಯದ 7 ಕ್ಷೇತ್ರಗಳಲ್ಲಿ ಜೆಡಿಎಸ್​ ಬಾಹ್ಯ ಬೆಂಬಲ ಘೋಷಣೆ..

1-ನಂಜನಗೂಡು ಕ್ಷೇತ್ರದಲ್ಲಿ ದರ್ಶನ್ ಧ್ರುವನಾರಾಯಣಗೆ ಬೆಂಬಲ

2-ಕಲಬುರಗಿ ಗ್ರಾಮಾಂತರ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಬೆಂಬಲ

3-ಬಾಗೇಪಲ್ಲಿ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಜೆಡಿಎಸ್​​ ಬೆಂಬಲ

4-ಕೆ.ಆರ್.ಪುರಂ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಜೆಡಿಎಸ್​​ ಬೆಂಬಲ

5-ಸಿ.ವಿ.ರಾಮನ್​ನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

6-ಮಹದೇವಪುರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

7-ವಿಜಯನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

ಕ್ಷೇತ್ರಗಳು – ಜೆಡಿಎಸ್‌ ಅಭ್ಯರ್ಥಿಗಳು

ಜಗಳೂರು- ದೇವರಾಜ

ಶಿವಮೊಗ್ಗ ನಗರ- ಆಯನೂರು ಮಂಜುನಾಥ್

ಸೊರಬ-ಬಾಸೂರು ಚಂದ್ರೇಗೌಡ

ಸಾಗರ- ಜಾಕೀರ್

ರಾಜರಾಜೇಶ್ವರಿ ನಗರ- ಡಾ: ನಾರಾಯಣಸ್ವಾಮಿ

ಮಲ್ಲೇಶ್ವರಂ- ಉತ್ಕರ್ಷ

ಚಾಮರಾಜಪೇಟೆ- ಗೋವಿಂದರಾಜು

ಚಿಕ್ಕಪೇಟೆ- ಇಮಾನ್ ಪಾಷಾ

ಪದ್ಮನಾಭನಗರ- ಬಿ. ಮಂಜುನಾಥ್‌

ಬಿ.ಟಿ.ಎಂ ಲೇಔಟ್- ವೆಂಕಟೇಶ್

ಜಯನಗರ- ಕಾಳೇಗೌಡ

ಬೊಮ್ಮನಹಳ್ಳಿ- ನಾರಾಯಣರಾಜು

ಅರಸೀಕೆರೆ- ಎನ್.ಆರ್. ಸಂತೋಷ

ಮೂಡಬಿದರೆ- ಅಮರಶ್ರೀ

ಸುಳ್ಯ (ಎಸ್‌.ಸಿ)- ವೆಂಕಟೇಶ್ ಹೆಚ್.ಎನ್.

ವಿರಾಜಪೇಟೆ- ಮನ್ಸೂರ್ ಅಲಿ

ಚಾಮರಾಜ- ಎಚ್.ಕೆ ರಮೇಶ್ (ರವಿ)

ನರಸಿಂಹರಾಜ- ಅಬ್ದುಲ್ ಖಾದರ್ ಶಾಹಿದ್

ಚಾಮರಾಜನಗರ- ಮಲ್ಲಿಕಾರ್ಜುನ ಸ್ವಾಮಿ

ನಿಪ್ಪಾಣಿ- ರಾಜು ಮಾರುತಿ ಪವಾರ್

ಚಿಕ್ಕೋಡಿ- ಸದಾಶಿವ ವಾಳ್ಕೆ

ಕಾಗವಾಡ- ಮಲ್ಲಪ್ಪ

ಹುಕ್ಕೇರಿ- ಬಸವರಾಜ ಗೌಡ ಪಾಟೀಲ್

ಅರಬಾವಿ- ಪ್ರಕಾಶ್ ಕಾ ಶೆಟ್ಟಿ

ಯಮಕನ ಮರಡಿ- ಮಾರುತಿ ಮಲ್ಲಪ್ಪ ಅಸ್ತಗಿ

ಬೆಳಗಾವಿ ಉತ್ತರ- ಶಿವಾನಂದ ಮುಗಿಲಿಹಾಳ್

ಬೆಳಗಾವಿ ದಕ್ಷಿಣ- ಶ್ರೀನಿವಾಸ್ ತೋಳಲ್ಕರ್

ಬೆಳಗಾವಿ ಗ್ರಾಮಾಂತರ- ಶಂಕರ ಗೌಡ ರುದ್ರಗೌಡ ಪಾಟೀಲ್

ರಾಮದುರ್ಗ- ಪ್ರಕಾಶ್ ಮೂದೋಳ್

ಮುಧೋಳ- ಧರ್ಮರಾಜ್ ವಿಠಲ್ ದೊಡ್ಡಮನಿ

ತೇರದಾಳ- ಸುರೇಶ್ ಅರ್ಜುನ್ ಮಡಿವಾಳರ್

ಜಮಖಂಡಿ- ಯಾಜುಬ್ ಬಾಬಾಲಾಲ್ ಕಪಡೇಕರ್

ಬೀಳಗಿ- ರುಕ್ಮುದ್ದೀನ್ ಸೌದಗರ್

ಬಾಗಲಕೋಟೆ- ದೇವರಾಜ ಪಾಟೀಲ್

ಹುನಗುಂದ- ಶಿವಪ್ಪ ಮಹದೇವಪ್ಪ ಬೋಲಿ

ವಿಜಯಪುರ ನಗರ- ಬಂಡೇ ನವಾಜ್ ಮಾಬರಿ

ಸುರಪುರ- ಶ್ರವಣಕುಮಾರ್ ನಾಯ್ಕ್

ಗುಲ್ಬರ್ಗಾ ದಕ್ಷಿಣ – ಕೃಷ್ಣಾರೆಡ್ಡಿ

ಔರಾದ್- ಜೈಸಿಂಗ್ ರಾಥೋಡ್

ರಾಯಚೂರು ನಗರ- ವಿನಯಕುಮಾರ್

ಮಸ್ಕಿ- ರಾಘವೇಂದ್ರ ನಾಯ್ಕ್

ಕನಕಗಿರಿ- ರಾಜಗೋಪಾಲ್

ಯಲಬುರ್ಗಾ- ಮಲ್ಲಣಗೌಡ ಸಿದ್ದಪ್ಪ ಕೋಣನಗೌಡ

ಕೊಪ್ಪಳ- ಚಂದ್ರಶೇಖರ್

ಶಿರಹಟ್ಟಿ- ಹನುಮಂತಪ್ಪ ನಾಯಕ

ಗದಗ- ವೆಙಕನಗೌಡ ಗೋವಿಂದಗೌಡರ್

ರೋಣ- ಮುಗದಮ್ ಸಾಬ್ ಮುದೋಳ್

ನರಗುಂದ- ರುದ್ರಗೌಡ ನಿಂಗನಗೌಡ ಪಾಟೀಲ್

ನವಲಗುಂದ – ಕಲ್ಲಪ್ಪ ನಾಗಪ್ಪ ಗಡ್ಡಿ

ಕುಂದಗೋಳ- ಹಜರತ್ ಅಲಿ ಅಲ್ಲಾಸಾಬ್

ಧಾರವಾಡ- ಮಂಜುನಾಥ್ ಲಕ್ಷ್ಮಣ್ ಹಗೇದಾರ್

ಹು- ಧಾ ಕೇಂದ್ರ- ಸಿದ್ದಲಿಂಗೇಶ್ ಗೌಡ ಮಹಾಂತ ಒಡೆಯರ್

ಕಲಘಟಗಿ- ವೀರಪ್ಪ ಬಸಪ್ಪ ಶೀಗೇಹಟ್ಟಿ

ಹಾವೇರಿ ತುಕಾರಂ ಮಾಕಳಿ

ಬ್ಯಾಡಗಿ- ಸುನೀತ ಪೂಜಾರಗ

ಕೂಡ್ಲಗಿ- ಕೋಡಿಹಳ್ಳಿ ಭೀಮಪ್ಪ

ಚಿತ್ರದುರ್ಗ- ರಘು ಆಚಾರ್

ಹೊಳಲ್ಕೆರೆ- ಇಂದ್ರಜಿತ್ ನಾಯಕ್

ಕ್ಷೇತ್ರ ಬದಲಾದ ಅಭ್ಯರ್ಥಿಗಳು

ಬಸವನಬಾಗೆವಾಡಿ- ಸೋಮನಗೌಡ ಪಾಟೀಲದ

ಬಸವಕಲ್ಯಾಣ- ಸಂಜಯ್ ವಾಡೇಕರ್

ಬೀದರ್- ಸೂರ್ಯಕಾಂತ್ ನಾಗರಪಲ್ಲಿ

ಕುಷ್ಟಗಿ- ಶರಣಪ್ಪ ಕುಂಬಾರ್

ಹಗರಿಬೊಮ್ಮನಹಳ್ಳಿ- ನೇಮಿರಾಜ್ ನಾಯ್ಕ್

ಬಳ್ಳಾರಿ ನಗರ- ಅನಿಲ್ ಲಾಡ್

ಚನ್ನಗಿರಿ- ತೇಜಸ್ವಿ ಪಾಟೀಲ್

ಮೂಡಿಗೆರೆ (ಎಸ್‌.ಸಿ)- ಎಂಪಿ ಕುಮಾರಸ್ವಾಮಿ

ರಾಜಾಜಿನಗರ- ಡಾ.ಅಂಜನಪ್ಪ

ಬೆಂಗಳೂರು (ದಕ್ಷಿಣ)- ರಾಜಗೋಪಾಲ್ ರೆಡ್ಡಿ

ಮಂಡ್ಯ- ಬಿ.ಆರ್.ರಾಮಚಂದ್ರ

ವರುಣಾ- ಡಾ. ಭಾರತಿ ಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...