Homeಕರ್ನಾಟಕಜೆಡಿಎಸ್ 3ನೇ ಪಟ್ಟಿ ಬಿಡುಗಡೆ; 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ ಘೋಷಣೆ

ಜೆಡಿಎಸ್ 3ನೇ ಪಟ್ಟಿ ಬಿಡುಗಡೆ; 7 ಕ್ಷೇತ್ರಗಳಲ್ಲಿ ಬಾಹ್ಯ ಬೆಂಬಲ ಘೋಷಣೆ

- Advertisement -
- Advertisement -

ಜೆಡಿಎಸ್ ಮೂರನೇ ಪಟ್ಟಿ ಬಿಡುಗಡೆ ಆಗಿದ್ದು, ಒಟ್ಟು 59ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿವಮೊಗ್ಗದಿಂದ ಆಯನೂರು ಮಂಜುನಾಥ್ ಹಾಗೂ ಅರಸೀಕೆರೆಯಿಂದ ಎನ್ ಆರ್ ಸಂತೋಷ್ ಗೆ ಟಿಕೆಟ್ ನೀಡಲಾಗಿದೆ.

ರಾಜ್ಯದ 7 ಕ್ಷೇತ್ರಗಳಲ್ಲಿ ಜೆಡಿಎಸ್​ ಬಾಹ್ಯ ಬೆಂಬಲ ಘೋಷಣೆ..

1-ನಂಜನಗೂಡು ಕ್ಷೇತ್ರದಲ್ಲಿ ದರ್ಶನ್ ಧ್ರುವನಾರಾಯಣಗೆ ಬೆಂಬಲ

2-ಕಲಬುರಗಿ ಗ್ರಾಮಾಂತರ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಬೆಂಬಲ

3-ಬಾಗೇಪಲ್ಲಿ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಜೆಡಿಎಸ್​​ ಬೆಂಬಲ

4-ಕೆ.ಆರ್.ಪುರಂ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆ ಜೆಡಿಎಸ್​​ ಬೆಂಬಲ

5-ಸಿ.ವಿ.ರಾಮನ್​ನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

6-ಮಹದೇವಪುರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

7-ವಿಜಯನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗೆ ಬೆಂಬಲ

ಕ್ಷೇತ್ರಗಳು – ಜೆಡಿಎಸ್‌ ಅಭ್ಯರ್ಥಿಗಳು

ಜಗಳೂರು- ದೇವರಾಜ

ಶಿವಮೊಗ್ಗ ನಗರ- ಆಯನೂರು ಮಂಜುನಾಥ್

ಸೊರಬ-ಬಾಸೂರು ಚಂದ್ರೇಗೌಡ

ಸಾಗರ- ಜಾಕೀರ್

ರಾಜರಾಜೇಶ್ವರಿ ನಗರ- ಡಾ: ನಾರಾಯಣಸ್ವಾಮಿ

ಮಲ್ಲೇಶ್ವರಂ- ಉತ್ಕರ್ಷ

ಚಾಮರಾಜಪೇಟೆ- ಗೋವಿಂದರಾಜು

ಚಿಕ್ಕಪೇಟೆ- ಇಮಾನ್ ಪಾಷಾ

ಪದ್ಮನಾಭನಗರ- ಬಿ. ಮಂಜುನಾಥ್‌

ಬಿ.ಟಿ.ಎಂ ಲೇಔಟ್- ವೆಂಕಟೇಶ್

ಜಯನಗರ- ಕಾಳೇಗೌಡ

ಬೊಮ್ಮನಹಳ್ಳಿ- ನಾರಾಯಣರಾಜು

ಅರಸೀಕೆರೆ- ಎನ್.ಆರ್. ಸಂತೋಷ

ಮೂಡಬಿದರೆ- ಅಮರಶ್ರೀ

ಸುಳ್ಯ (ಎಸ್‌.ಸಿ)- ವೆಂಕಟೇಶ್ ಹೆಚ್.ಎನ್.

ವಿರಾಜಪೇಟೆ- ಮನ್ಸೂರ್ ಅಲಿ

ಚಾಮರಾಜ- ಎಚ್.ಕೆ ರಮೇಶ್ (ರವಿ)

ನರಸಿಂಹರಾಜ- ಅಬ್ದುಲ್ ಖಾದರ್ ಶಾಹಿದ್

ಚಾಮರಾಜನಗರ- ಮಲ್ಲಿಕಾರ್ಜುನ ಸ್ವಾಮಿ

ನಿಪ್ಪಾಣಿ- ರಾಜು ಮಾರುತಿ ಪವಾರ್

ಚಿಕ್ಕೋಡಿ- ಸದಾಶಿವ ವಾಳ್ಕೆ

ಕಾಗವಾಡ- ಮಲ್ಲಪ್ಪ

ಹುಕ್ಕೇರಿ- ಬಸವರಾಜ ಗೌಡ ಪಾಟೀಲ್

ಅರಬಾವಿ- ಪ್ರಕಾಶ್ ಕಾ ಶೆಟ್ಟಿ

ಯಮಕನ ಮರಡಿ- ಮಾರುತಿ ಮಲ್ಲಪ್ಪ ಅಸ್ತಗಿ

ಬೆಳಗಾವಿ ಉತ್ತರ- ಶಿವಾನಂದ ಮುಗಿಲಿಹಾಳ್

ಬೆಳಗಾವಿ ದಕ್ಷಿಣ- ಶ್ರೀನಿವಾಸ್ ತೋಳಲ್ಕರ್

ಬೆಳಗಾವಿ ಗ್ರಾಮಾಂತರ- ಶಂಕರ ಗೌಡ ರುದ್ರಗೌಡ ಪಾಟೀಲ್

ರಾಮದುರ್ಗ- ಪ್ರಕಾಶ್ ಮೂದೋಳ್

ಮುಧೋಳ- ಧರ್ಮರಾಜ್ ವಿಠಲ್ ದೊಡ್ಡಮನಿ

ತೇರದಾಳ- ಸುರೇಶ್ ಅರ್ಜುನ್ ಮಡಿವಾಳರ್

ಜಮಖಂಡಿ- ಯಾಜುಬ್ ಬಾಬಾಲಾಲ್ ಕಪಡೇಕರ್

ಬೀಳಗಿ- ರುಕ್ಮುದ್ದೀನ್ ಸೌದಗರ್

ಬಾಗಲಕೋಟೆ- ದೇವರಾಜ ಪಾಟೀಲ್

ಹುನಗುಂದ- ಶಿವಪ್ಪ ಮಹದೇವಪ್ಪ ಬೋಲಿ

ವಿಜಯಪುರ ನಗರ- ಬಂಡೇ ನವಾಜ್ ಮಾಬರಿ

ಸುರಪುರ- ಶ್ರವಣಕುಮಾರ್ ನಾಯ್ಕ್

ಗುಲ್ಬರ್ಗಾ ದಕ್ಷಿಣ – ಕೃಷ್ಣಾರೆಡ್ಡಿ

ಔರಾದ್- ಜೈಸಿಂಗ್ ರಾಥೋಡ್

ರಾಯಚೂರು ನಗರ- ವಿನಯಕುಮಾರ್

ಮಸ್ಕಿ- ರಾಘವೇಂದ್ರ ನಾಯ್ಕ್

ಕನಕಗಿರಿ- ರಾಜಗೋಪಾಲ್

ಯಲಬುರ್ಗಾ- ಮಲ್ಲಣಗೌಡ ಸಿದ್ದಪ್ಪ ಕೋಣನಗೌಡ

ಕೊಪ್ಪಳ- ಚಂದ್ರಶೇಖರ್

ಶಿರಹಟ್ಟಿ- ಹನುಮಂತಪ್ಪ ನಾಯಕ

ಗದಗ- ವೆಙಕನಗೌಡ ಗೋವಿಂದಗೌಡರ್

ರೋಣ- ಮುಗದಮ್ ಸಾಬ್ ಮುದೋಳ್

ನರಗುಂದ- ರುದ್ರಗೌಡ ನಿಂಗನಗೌಡ ಪಾಟೀಲ್

ನವಲಗುಂದ – ಕಲ್ಲಪ್ಪ ನಾಗಪ್ಪ ಗಡ್ಡಿ

ಕುಂದಗೋಳ- ಹಜರತ್ ಅಲಿ ಅಲ್ಲಾಸಾಬ್

ಧಾರವಾಡ- ಮಂಜುನಾಥ್ ಲಕ್ಷ್ಮಣ್ ಹಗೇದಾರ್

ಹು- ಧಾ ಕೇಂದ್ರ- ಸಿದ್ದಲಿಂಗೇಶ್ ಗೌಡ ಮಹಾಂತ ಒಡೆಯರ್

ಕಲಘಟಗಿ- ವೀರಪ್ಪ ಬಸಪ್ಪ ಶೀಗೇಹಟ್ಟಿ

ಹಾವೇರಿ ತುಕಾರಂ ಮಾಕಳಿ

ಬ್ಯಾಡಗಿ- ಸುನೀತ ಪೂಜಾರಗ

ಕೂಡ್ಲಗಿ- ಕೋಡಿಹಳ್ಳಿ ಭೀಮಪ್ಪ

ಚಿತ್ರದುರ್ಗ- ರಘು ಆಚಾರ್

ಹೊಳಲ್ಕೆರೆ- ಇಂದ್ರಜಿತ್ ನಾಯಕ್

ಕ್ಷೇತ್ರ ಬದಲಾದ ಅಭ್ಯರ್ಥಿಗಳು

ಬಸವನಬಾಗೆವಾಡಿ- ಸೋಮನಗೌಡ ಪಾಟೀಲದ

ಬಸವಕಲ್ಯಾಣ- ಸಂಜಯ್ ವಾಡೇಕರ್

ಬೀದರ್- ಸೂರ್ಯಕಾಂತ್ ನಾಗರಪಲ್ಲಿ

ಕುಷ್ಟಗಿ- ಶರಣಪ್ಪ ಕುಂಬಾರ್

ಹಗರಿಬೊಮ್ಮನಹಳ್ಳಿ- ನೇಮಿರಾಜ್ ನಾಯ್ಕ್

ಬಳ್ಳಾರಿ ನಗರ- ಅನಿಲ್ ಲಾಡ್

ಚನ್ನಗಿರಿ- ತೇಜಸ್ವಿ ಪಾಟೀಲ್

ಮೂಡಿಗೆರೆ (ಎಸ್‌.ಸಿ)- ಎಂಪಿ ಕುಮಾರಸ್ವಾಮಿ

ರಾಜಾಜಿನಗರ- ಡಾ.ಅಂಜನಪ್ಪ

ಬೆಂಗಳೂರು (ದಕ್ಷಿಣ)- ರಾಜಗೋಪಾಲ್ ರೆಡ್ಡಿ

ಮಂಡ್ಯ- ಬಿ.ಆರ್.ರಾಮಚಂದ್ರ

ವರುಣಾ- ಡಾ. ಭಾರತಿ ಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...