Homeಮುಖಪುಟಬಿಜೆಪಿ, ಕಾಂಗ್ರೆಸ್ ಟಿಕೆಟ್ ವಂಚಿತ 27 ಮಂದಿಗೆ ಟಿಕೆಟ್ ಕೊಟ್ಟ ಜೆಡಿಎಸ್: ಪಟ್ಟಿ ಇಲ್ಲಿದೆ

ಬಿಜೆಪಿ, ಕಾಂಗ್ರೆಸ್ ಟಿಕೆಟ್ ವಂಚಿತ 27 ಮಂದಿಗೆ ಟಿಕೆಟ್ ಕೊಟ್ಟ ಜೆಡಿಎಸ್: ಪಟ್ಟಿ ಇಲ್ಲಿದೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದಿದೆ. ಪ್ರಮುಖ ಪಕ್ಷಗಳ ಟಿಕೆಟ್‌ಗಾಗಿ ದೊಡ್ಡ ಕೋಲಾಹಲವೇ ಏರ್ಪಟ್ಟಿತ್ತು. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆದಿದ್ದು, 27 ಜನ ಟಿಕೆಟ್ ವಂಚಿತರು ಜೆಡಿಎಸ್ ಪಕ್ಷ ಸೇರಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಮಂಗಳೂರು ಉತ್ತರ, ಚಿತ್ರದುರ್ಗ, ಮೂಡಿಗೆರೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿಯೇ ಈ ವಲಸೆ ನಡೆದಿದೆ. ಆ ಪಟ್ಟಿ ಇಲ್ಲಿದೆ.

ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ಬಿಟ್ಟು ಜೆಡಿಎಸ್ ಸೇರಿ ಟಿಕೆಟ್ ಪಡೆದವರು

  1. ಶಿವಮೊಗ್ಗ: ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಆಯನೂರು ಮಂಜುನಾಥ್‌ರವರು ಶಿವಮೊಗ್ಗದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿ ಟಿಕೆಟ್ ಸಿಗದಿದ್ದರಿಂದ ಅವರು ಜೆಡಿಎಸ್ ಸೇರಿ ಟಿಕೆಟ್ ಪಡೆದಿದ್ದಾರೆ.

2. ಮೂಡಿಗೆರೆ: ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಹಾಲಿ ಬಿಜೆಪಿ ಶಾಸಕರಾಗಿದ್ದ ಎಂ.ಪಿ ಕುಮಾರಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತು. ಅವರು ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ.

3. ಜೇವರ್ಗಿ: ಮಾಜಿ ಶಾಸಸ ದೊಡಪ್ಪಗೌಡ ಶಿವಲಿಂಗಪ್ಪನವರಿಗೆ ಬಿಜೆಪಿ ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್ ಸೇರಿದ್ದಾರೆ.

4. ಕೊಪ್ಪಳ: ಚಂದ್ರ ಶೇಖರ್‌ರವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್‌ಗೆ ಬಂದು ಟಿಕೆಟ್ ಗಿಟ್ಟಿಸಿದ್ದಾರೆ.

5. ಅರಸೀಕರೆ: ಎನ್ ಆರ್ ಸಂತೋಷ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್‌ಗೆ ಬಂದು ಟಿಕೆಟ್ ಗಿಟ್ಟಿಸಿದ್ದಾರೆ.

6. ವರುಣ: ಭಾರತೀ ಶಂಕರ್

7. ಅರಕಲಗೂಡು: ಎ.ಮಂಜು

8. ಕೂಡ್ಲಿಗಿ: ಕೋಡಿಹಳ್ಳಿ ಭೀಮಪ್ಪ

9. ಹಗರಿಬೊಮ್ಮನಹಳ್ಳಿ: ನೇಮಿರಾಜ್ ನಾಯಕ್

10. ಬೀದರ್: ಸೂರ್ಯಕಾಂತ್ ನಾಗಮಾರಪಲ್ಲಿ

11. ಯಾದಗಿರಿ: ಎ.ಬಿ ಮಲಕರೆಡ್ಡಿ

12. ಶಹಾಪುರ: ಗುರುಲಿಂಗಪ್ಪ ಗೌಡ

13. ಬಸವನ ಬಾಗೇವಾಡಿ: ಸೋಮನಗೌಡ ಪಾಟೀಲ್

14. ಕಾರವಾರ: ಚೈತ್ರ ಕೋಟೇಕಾರ್

ಕಾಂಗ್ರೆಸ್ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ಬಿಟ್ಟು ಜೆಡಿಎಸ್ ಸೇರಿ ಟಿಕೆಟ್ ಪಡೆದವರು

  1. ಮಂಗಳೂರು ಉತ್ತರ: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾಗಿದ್ದ ಮೊಹಿದ್ದೀನ್ ಭಾವರವರ ಬದಲು ಇನಾಯತ್ ಉಲ್ಲಾರವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತು. ಇದರಿಂದ ಕುಪಿತಗೊಂಡ ಅವರು ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ.

2. ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಘು ಆಚಾರ್ ಟಿಕೆಟ್ ಸಿಗದುದ್ದರಿಂದ ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ.

3. ಕಡೂರು: ಮಾಜಿ ಶಾಸಕರಾದ ವೈಎಸ್‌ವಿ ದತ್ತಾರವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆದರೆ ಕಾಂಗ್ರೆಸ್‌ನಲ್ಲಿಯೂ ಟಿಕೆಟ್ ಸಿಗದಿದ್ದರಿಂದ ಅವರು ಮರಳಿ ಜೆಡಿಎಸ್‌ಗೆ ಬಂದು ಅಭ್ಯರ್ಥಿಯಾದರು.

4. ಬಳ್ಳಾರಿ ನಗರ: ಅನಿಲ್ ಲಾಡ್

5. ಬಾಗಲಕೋಟೆ: ಡಾ. ದೇವರಾಜ್ ಪಾಟೀಲ್

6. ಬೆಂಗಳೂರು ದಕ್ಷಿಣ: ರಾಜಗೋಪಾಲ ರೆಡ್ಡಿ

7. ಹಾನಗಲ್: ಮನೋಹರ್ ತಹಸೀಲ್ದಾರ್

8. ಹಳಿಯಾಳ: ಎಸ್.ಎಲ್. ಘೋಟ್ನೇಕರ್

9. ನವಲಗುಂದ: ಕಲ್ಲಪ್ಪ ನಾಗಪ್ಪ ಗಡ್ಡಿ

10. ಸವದತ್ತಿ ಯಲ್ಲಮ್ಮ: ಸೌರವ್ ಆನಂದ್ ಚೋಪ್ರಾ

11. ರಾಯಬಾಗ: ಪ್ರದೀಪ್ ಮಾಳಗಿ

12. ಕುಡಚಿ: ಆನಂದ್ ಮಾಳಗಿ

13. ಹೊಸದುರ್ಗ: ಎಂ.ತಿಪ್ಪೇಸ್ವಾಮಿ

ಇದನ್ನೂ ಓದಿ: ಜೆಡಿಎಸ್ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....