Homeಮುಖಪುಟಬಿಜೆಪಿ, ಕಾಂಗ್ರೆಸ್ ಟಿಕೆಟ್ ವಂಚಿತ 27 ಮಂದಿಗೆ ಟಿಕೆಟ್ ಕೊಟ್ಟ ಜೆಡಿಎಸ್: ಪಟ್ಟಿ ಇಲ್ಲಿದೆ

ಬಿಜೆಪಿ, ಕಾಂಗ್ರೆಸ್ ಟಿಕೆಟ್ ವಂಚಿತ 27 ಮಂದಿಗೆ ಟಿಕೆಟ್ ಕೊಟ್ಟ ಜೆಡಿಎಸ್: ಪಟ್ಟಿ ಇಲ್ಲಿದೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದಿದೆ. ಪ್ರಮುಖ ಪಕ್ಷಗಳ ಟಿಕೆಟ್‌ಗಾಗಿ ದೊಡ್ಡ ಕೋಲಾಹಲವೇ ಏರ್ಪಟ್ಟಿತ್ತು. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆದಿದ್ದು, 27 ಜನ ಟಿಕೆಟ್ ವಂಚಿತರು ಜೆಡಿಎಸ್ ಪಕ್ಷ ಸೇರಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಮಂಗಳೂರು ಉತ್ತರ, ಚಿತ್ರದುರ್ಗ, ಮೂಡಿಗೆರೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿಯೇ ಈ ವಲಸೆ ನಡೆದಿದೆ. ಆ ಪಟ್ಟಿ ಇಲ್ಲಿದೆ.

ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ಬಿಟ್ಟು ಜೆಡಿಎಸ್ ಸೇರಿ ಟಿಕೆಟ್ ಪಡೆದವರು

  1. ಶಿವಮೊಗ್ಗ: ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಆಯನೂರು ಮಂಜುನಾಥ್‌ರವರು ಶಿವಮೊಗ್ಗದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿ ಟಿಕೆಟ್ ಸಿಗದಿದ್ದರಿಂದ ಅವರು ಜೆಡಿಎಸ್ ಸೇರಿ ಟಿಕೆಟ್ ಪಡೆದಿದ್ದಾರೆ.

2. ಮೂಡಿಗೆರೆ: ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಹಾಲಿ ಬಿಜೆಪಿ ಶಾಸಕರಾಗಿದ್ದ ಎಂ.ಪಿ ಕುಮಾರಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತು. ಅವರು ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ.

3. ಜೇವರ್ಗಿ: ಮಾಜಿ ಶಾಸಸ ದೊಡಪ್ಪಗೌಡ ಶಿವಲಿಂಗಪ್ಪನವರಿಗೆ ಬಿಜೆಪಿ ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್ ಸೇರಿದ್ದಾರೆ.

4. ಕೊಪ್ಪಳ: ಚಂದ್ರ ಶೇಖರ್‌ರವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್‌ಗೆ ಬಂದು ಟಿಕೆಟ್ ಗಿಟ್ಟಿಸಿದ್ದಾರೆ.

5. ಅರಸೀಕರೆ: ಎನ್ ಆರ್ ಸಂತೋಷ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್‌ಗೆ ಬಂದು ಟಿಕೆಟ್ ಗಿಟ್ಟಿಸಿದ್ದಾರೆ.

6. ವರುಣ: ಭಾರತೀ ಶಂಕರ್

7. ಅರಕಲಗೂಡು: ಎ.ಮಂಜು

8. ಕೂಡ್ಲಿಗಿ: ಕೋಡಿಹಳ್ಳಿ ಭೀಮಪ್ಪ

9. ಹಗರಿಬೊಮ್ಮನಹಳ್ಳಿ: ನೇಮಿರಾಜ್ ನಾಯಕ್

10. ಬೀದರ್: ಸೂರ್ಯಕಾಂತ್ ನಾಗಮಾರಪಲ್ಲಿ

11. ಯಾದಗಿರಿ: ಎ.ಬಿ ಮಲಕರೆಡ್ಡಿ

12. ಶಹಾಪುರ: ಗುರುಲಿಂಗಪ್ಪ ಗೌಡ

13. ಬಸವನ ಬಾಗೇವಾಡಿ: ಸೋಮನಗೌಡ ಪಾಟೀಲ್

14. ಕಾರವಾರ: ಚೈತ್ರ ಕೋಟೇಕಾರ್

ಕಾಂಗ್ರೆಸ್ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ಬಿಟ್ಟು ಜೆಡಿಎಸ್ ಸೇರಿ ಟಿಕೆಟ್ ಪಡೆದವರು

  1. ಮಂಗಳೂರು ಉತ್ತರ: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾಗಿದ್ದ ಮೊಹಿದ್ದೀನ್ ಭಾವರವರ ಬದಲು ಇನಾಯತ್ ಉಲ್ಲಾರವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತು. ಇದರಿಂದ ಕುಪಿತಗೊಂಡ ಅವರು ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ.

2. ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಘು ಆಚಾರ್ ಟಿಕೆಟ್ ಸಿಗದುದ್ದರಿಂದ ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ.

3. ಕಡೂರು: ಮಾಜಿ ಶಾಸಕರಾದ ವೈಎಸ್‌ವಿ ದತ್ತಾರವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆದರೆ ಕಾಂಗ್ರೆಸ್‌ನಲ್ಲಿಯೂ ಟಿಕೆಟ್ ಸಿಗದಿದ್ದರಿಂದ ಅವರು ಮರಳಿ ಜೆಡಿಎಸ್‌ಗೆ ಬಂದು ಅಭ್ಯರ್ಥಿಯಾದರು.

4. ಬಳ್ಳಾರಿ ನಗರ: ಅನಿಲ್ ಲಾಡ್

5. ಬಾಗಲಕೋಟೆ: ಡಾ. ದೇವರಾಜ್ ಪಾಟೀಲ್

6. ಬೆಂಗಳೂರು ದಕ್ಷಿಣ: ರಾಜಗೋಪಾಲ ರೆಡ್ಡಿ

7. ಹಾನಗಲ್: ಮನೋಹರ್ ತಹಸೀಲ್ದಾರ್

8. ಹಳಿಯಾಳ: ಎಸ್.ಎಲ್. ಘೋಟ್ನೇಕರ್

9. ನವಲಗುಂದ: ಕಲ್ಲಪ್ಪ ನಾಗಪ್ಪ ಗಡ್ಡಿ

10. ಸವದತ್ತಿ ಯಲ್ಲಮ್ಮ: ಸೌರವ್ ಆನಂದ್ ಚೋಪ್ರಾ

11. ರಾಯಬಾಗ: ಪ್ರದೀಪ್ ಮಾಳಗಿ

12. ಕುಡಚಿ: ಆನಂದ್ ಮಾಳಗಿ

13. ಹೊಸದುರ್ಗ: ಎಂ.ತಿಪ್ಪೇಸ್ವಾಮಿ

ಇದನ್ನೂ ಓದಿ: ಜೆಡಿಎಸ್ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...