ಜವಾಹರಲಾಲ್‌ ವಿ.ವಿ.ಯ ವಿದ್ಯಾರ್ಥಿ ಮುಖಂಡರಾಗಿದ್ದ ಕನ್ಹಯ್ಯ ಕುಮಾರ್‌ ಅವರ ಮೇಲೆ 2016ರಲ್ಲಿ ದೇಶದ್ರೋಹ ಪ್ರಕರಣವನ್ನು ದಾಖಲಿಸಿದ ಬಳಿಕ ಕನ್ಹಯ್ಯ, ರಾಷ್ಟ್ರಮಟ್ಟದಲ್ಲಿ ಕೇಳಿ ಬಂದಿತು. ಸರ್ಕಾರವನ್ನು ಕಟು ವಿಮರ್ಶೆಗೆ ಒಳಪಡಿಸುವ ಕನ್ಹಯ್ಯ ಯುವಜನರ ಮಾದರಿಯಾಗಿ ಹೊಮ್ಮಿದ್ದರು.

ಇದನ್ನೂ ಓದಿ: ‘ಕೊರೊನಾ ದುರಾಡಳಿತಕ್ಕಾಗಿ ರಾಜೀನಾಮೆ ನೀಡಿದ್ದರೆ ಗುಜರಾತಿನ ಜನ ಮೆಚ್ಚುತ್ತಿದ್ದರು’ – ಜಿಗ್ನೇಶ್ ಮೇವಾನಿ