Homeಮುಖಪುಟಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗೆ ಮಧ್ಯಪ್ರವೇಶಿಸುವಂತೆ ಮಾದ್ಯಮ ಸಂಸ್ಥೆಗಳಿಂದ ರಾಷ್ಟ್ರಪತಿಗೆ ಪತ್ರ

ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗೆ ಮಧ್ಯಪ್ರವೇಶಿಸುವಂತೆ ಮಾದ್ಯಮ ಸಂಸ್ಥೆಗಳಿಂದ ರಾಷ್ಟ್ರಪತಿಗೆ ಪತ್ರ

- Advertisement -
- Advertisement -

ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗೆ ತಕ್ಷಣ ಮಧ್ಯಪ್ರವೇಶಿಸುವಂತೆ ಮಾದ್ಯಮ ಸಂಸ್ಥೆಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, ಮಾದ್ಯಮ ಸ್ವಾತಂತ್ರ್ಯದ ಮೇಲಿನ ದಾಳಿಯ ವಿರುದ್ಧ ಪತ್ರಕರ್ತರು ಪ್ರೆಸ್ ಕ್ಲಬ್ ಆಫ್ ಇಂಡಿಯಾದಲ್ಲಿ ಅಹೋರಾತ್ರಿ ಪ್ರತಿಭಟನೆಯನ್ನು ಕೂಡ ನಡೆಸಿದ್ದಾರೆ.

ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಇಂಡಿಯನ್ ವುಮೆನ್ ಪ್ರೆಸ್ ಕಾರ್ಪ್ಸ್, ಪ್ರೆಸ್ ಅಸೋಸಿಯೇಷನ್, ದೆಹಲಿ ಯೂನಿಯನ್ ಆಫ್ ಜರ್ನಲಿಸ್ಟ್ಸ್, ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್, ಡಿಜಿಪಬ್, ಫಾರಿನ್ ರೆಸ್ಪಾಂಡೆಂಟ್ ಕ್ಲಬ್, ವೆಟರನ್ ಜರ್ನಲಿಸ್ಟ್ ಗ್ರೂಪ್ ಮತ್ತು ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿವೆ. ವಾಕ್ ಸ್ವಾತಂತ್ರ್ಯ, ಉದ್ಯೋಗ ಮತ್ತು ನಮಗೆ ನೀಡಿರುವ ಸಂವಿಧಾನದತ್ತ ಸ್ವಾತಂತ್ರ್ಯಗಳನ್ನು ರಕ್ಷಿಸಲು ರಾಷ್ಟ್ರಪತಿಗಳ ಮಧ್ಯಸ್ಥಿಕೆಯನ್ನು ಅವರು ಕೋರಿದ್ದಾರೆ.

ಇಂದು ಭಾರತದಲ್ಲಿ ಸ್ವತಂತ್ರ ಮಾಧ್ಯಮಗಳು ಎದುರಿಸುತ್ತಿರುವ ಅಭೂತಪೂರ್ವ ಪರಿಸ್ಥಿತಿ ಬಗ್ಗೆ ರಾಷ್ಟ್ರಪತಿಗಳ ಗಮನ ಸೆಳೆಯಲಾಗಿದೆ. ಪತ್ರಕರ್ತರ ವಿರುದ್ಧ ಕಠಿಣ ಕಾನೂನುಗಳ ಬಳಕೆ ಹೆಚ್ಚಾಗಿದೆ. ಕಠಿಣ ಕಾನೂನುಗಳಲ್ಲಿ ಜೈಲು ವಾಸ ಕಾಯಂ ಆಗಿದೆ. ಇಂತಹ ಕಠಿಣ ಕಾನೂನುಗಳ ಅಡಿಯಲ್ಲಿ, ಲ್ಯಾಪ್‌ಟಾಪ್‌ಗಳು, ಹಾರ್ಡ್ ಡಿಸ್ಕ್‌ಗಳು ಮತ್ತು ಮೊಬೈಲ್ ಫೋನ್‌ಗಳಂತಹ ಸಾಧನಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಆದ್ದರಿಂದ ಮಾದ್ಯಮ ಸ್ವಾತಂತ್ರ್ಯ ಮತ್ತು ಪತ್ರಕರ್ತರ ವೃತ್ತಿ ಹಾಗೂ ಬದುಕನ್ನು ರಕ್ಷಿಸಬೇಕು ಎಂದು ಒತ್ತಾಯಿಸಲಾಗಿದೆ.

ಇತ್ತೀಚೆಗೆ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಹೆಚ್‌ಆರ್‌(HR) ಅಮಿತ್ ಚಕ್ರವರ್ತಿ ಅವರನ್ನು ಯುಎಪಿಎ ಅಡಿಯಲ್ಲಿ ಬಂಧಿಸಲಾಗಿತ್ತು. 44 ಇತರ ಪತ್ರಕರ್ತರಿಗೆ ಸಂಬಂಧಿಸಿದ ಡಿಜಿಟಲ್‌ ಸಾಧನಗಳನ್ನು ಕೂಡ ವಶಪಡಿಸಿಕೊಳ್ಳಲಾಗಿತ್ತು. ಇದರ ಬೆನ್ನಲ್ಲೇ ಈ ಪತ್ರ ಬರೆಯಲಾಗಿದೆ.

ಇದನ್ನು ಓದಿ: ಜಾತಿ ತಾರತಮ್ಯದ ವಿರುದ್ಧ ಮಾತನಾಡುವುದು ಸಂವಿಧಾನ ಬಾಹಿರವಲ್ಲ: ಹೈಕೋರ್ಟ್‌ಗೆ ಉದಯನಿಧಿ ಸ್ಟಾಲಿನ್ ಅಫಿಡವಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...