HomeUncategorizedಸಿಂಧಿಯಾ ಇಂದು ಸಂಜೆ 6ಕ್ಕೆ ಬಿಜೆಪಿ ಸೇರ್ಪಡೆ ಸಂಭವ... ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿ?

ಸಿಂಧಿಯಾ ಇಂದು ಸಂಜೆ 6ಕ್ಕೆ ಬಿಜೆಪಿ ಸೇರ್ಪಡೆ ಸಂಭವ… ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿ?

- Advertisement -
- Advertisement -

ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ನಂತರ ಕಾಂಗ್ರೆಸ್ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಸಂಜೆ 6 ಗಂಟೆಗೆ ಭಾರತೀಯ ಜನತಾ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅಮಿತ್ ಶಾ ಮತ್ತು ಪಿಎಂ ಮೋದಿ ಅವರೊಂದಿಗಿನ ಜ್ಯೋತಿರಾದಿತ್ಯ ಸಿಂಧಿಯಾ ಸಭೆಯಲ್ಲಿ ಏನಾಯಿತು ಎಂಬುದರ ಕುರಿತು ಯಾವುದೇ ಮಾಹಿತಿಗಳಿಲ್ಲ ಎನ್ನಲಾಗಿದೆ.

ಮುಂಬರುವ ಮಾರ್ಚ್ 26ರ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ಇಂದು ಸಂಜೆ ಸಭೆ ಸೇರಬೇಕಿತ್ತು.

“ಅವರು ಔಪಚಾರಿಕವಾಗಿ ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಮತ್ತು ಅವರ ಹೆಸರನ್ನು ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಪ್ರಸ್ತಾಪಿಸಬಹುದು” ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ಹೇಳಿದ್ದಾರೆ. ರಾಜ್ಯದಿಂದ ಖಾಲಿ ಇರುವ ಮೂರು ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣೆ ನಡೆಯಲಿದೆ.

19 ಮಧ್ಯಪ್ರದೇಶದ ಶಾಸಕರು ತಮ್ಮ ರಾಜೀನಾಮೆಯನ್ನು ಈಗಾಗಲೇ ರಾಜ್ ಭವನಕ್ಕೆ ಕಳುಹಿಸಿದ್ದಾರೆ. ಮಧ್ಯಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ 114 ಶಾಸಕರನ್ನು ಹೊಂದಿದ್ದು, 230 ಸ್ಥಾನದ ವಿಧಾನ ಸಭೆಯಲ್ಲಿ ಎರಡು ಸ್ಥಾನ ಖಾಲಿಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...