Facebook Instagram Telegram Youtube
  • ಮುಖಪುಟ
  • ಕರ್ನಾಟಕ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಅಂಕಣಗಳು
  • ಫ್ಯಾಕ್ಟ್‌ಚೆಕ್
  • ಸಾಹಿತ್ಯ
  • ಸಿನಿಮಾ
    • ಕ್ರೀಡೆ
    • ಒಲಂಪಿಕ್
    • ಕ್ರಿಕೆಟ್
    • ಸಿನಿ ಸುದ್ದಿ
    • ಸಿನಿಮಾ ವಿಮರ್ಶೆ
  • ಚಳವಳಿ
  • ವಿಡಿಯೋ
  • ರೈತ ಹೋರಾಟ
  • ದಲಿತ್ ಫೈಲ್ಸ್
Search
Subscribe
Donate
Logo
Logo
Facebook
Instagram
Telegram
Youtube
Subscribe
Donate
Logo
  • ಮುಖಪುಟ
  • ಕರ್ನಾಟಕ
    • ಕರ್ನಾಟಕ

      ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

      ಕರ್ನಾಟಕ

      ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

      ಕರ್ನಾಟಕ

      ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

      ಕರ್ನಾಟಕ

      ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

      ಕರ್ನಾಟಕ

      ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

  • ರಾಷ್ಟ್ರೀಯ
    • ಮುಖಪುಟ

      ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

      ಮುಖಪುಟ

      ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

      ಮುಖಪುಟ

      ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

      ಮುಖಪುಟ

      ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

      ಮುಖಪುಟ

      ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

  • ಅಂತಾರಾಷ್ಟ್ರೀಯ
  • ರಾಜಕೀಯ
    • ಮುಖಪುಟ

      ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

      ಕರ್ನಾಟಕ

      ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

      ಮುಖಪುಟ

      ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

      ಕರ್ನಾಟಕ

      ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

      ಮುಖಪುಟ

      ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

  • ಅಂಕಣಗಳು
  • ಫ್ಯಾಕ್ಟ್‌ಚೆಕ್
  • ಸಾಹಿತ್ಯ
  • ಸಿನಿಮಾ
    • Allಕ್ರೀಡೆಒಲಂಪಿಕ್ಕ್ರಿಕೆಟ್ಸಿನಿ ಸುದ್ದಿಸಿನಿಮಾ ವಿಮರ್ಶೆ
      ಮುಖಪುಟ

      ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

      ಮುಖಪುಟ

      ಪರೇಶ್ ರಾವಲ್‌ರ ‘ದಿ ತಾಜ್ ಸ್ಟೋರಿ’ ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

      ಮುಖಪುಟ

      ಪ್ರತಿಯೊಂದು ಮಗುವೂ ಶಾಂತಿ, ಸ್ವಾತಂತ್ರ್ಯ, ವಿಮೋಚನೆಗೆ ಅರ್ಹ; ಪ್ಯಾಲೆಸ್ತೀನ್ ಇದಕ್ಕೆ ಹೊರತಾಗಿಲ್ಲ: ವೆನಿಸ್ ಚಲನಚಿತ್ರೋತ್ಸವ ವೇದಿಕೆಯಲ್ಲಿ ಅನುಪರ್ಣ ರಾಯ್

      ಮುಖಪುಟ

      ‘ಅಮ್ಮ’ ಚುನಾವಣೆಯಲ್ಲಿ ಶ್ವೇತಾ ಮೆನನ್‌, ಕುಕ್ಕು ಪರಮೇಶ್ವರನ್‌ಗೆ ಗೆಲುವು: ಉನ್ನತ ಹುದ್ದೆಗಳಿಗೆ ಮೊದಲ ಬಾರಿಗೆ ಮಹಿಳೆಯರು ಆಯ್ಕೆ

      ಮುಖಪುಟ

      ತೆಲುಗು ಚಿತ್ರರಂಗದ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ ನಿಧನ

  • ಚಳವಳಿ
    • ಕರ್ನಾಟಕ

      ಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು ‘ಬೃಹತ್ ಬೆಂಗಳೂರು ಚಲೋ’

      ಕರ್ನಾಟಕ

      ಒಳಮೀಸಲಾತಿ: ಮೂಲ ಜಾತಿ ಪ್ರಮಾಣ ಪತ್ರ ನೀಡಲು ತಂತ್ರಾಂಶ ಸಿದ್ದ

      ಕರ್ನಾಟಕ

      ಬಿಡದಿ ಉಪನಗರ ಯೋಜನೆ ‘ಭೂ ಬೆಲೆ ನಿಗದಿ ಸಭೆ’ ನ್ಯಾಯ ನಿರಾಕರಣೆಯ ಪಿತೂರಿ: ಕರ್ನಾಟಕ ಪ್ರಾಂತ ರೈತ ಸಂಘ

      ಕರ್ನಾಟಕ

      ಯಾದಗಿರಿಯಲ್ಲೂ ಆರೆಸ್ಸೆಸ್‌ಗೆ ಸೆಡ್ಡು ಹೊಡೆದ ದಲಿತ ಸಂಘಟನೆಗಳು

      ಚಳವಳಿ

      ಭಾರತದಲ್ಲಿ ಭಿನ್ನಾಭಿಪ್ರಾಯ ದಮನದ ಕ್ರೂರ ನೀತಿ; ನ್ಯಾಯಕ್ಕಾಗಿ ಕಾಯುತ್ತಿರುವ ಉಮರ್ ಖಾಲಿದ್

  • ವಿಡಿಯೋ
  • ರೈತ ಹೋರಾಟ
  • ದಲಿತ್ ಫೈಲ್ಸ್
Homeಕರ್ನಾಟಕಫೆಡರಲ್ ಫ್ರಂಟ್ ರಚಿಸಲು ಅಖಾಡಕ್ಕಿಳಿದ ಕೆ.ಸಿ.ಆರ್: ಎಚ್.ಡಿ.ಕೆ ಜೊತೆ ಚರ್ಚೆ, ಪಿಣರಾಯಿ ಮಾತಾಡಿಸಲು ಕೇರಳಕ್ಕೆ
ಕರ್ನಾಟಕಮುಖಪುಟರಾಜಕೀಯರಾಷ್ಟ್ರೀಯ

ಫೆಡರಲ್ ಫ್ರಂಟ್ ರಚಿಸಲು ಅಖಾಡಕ್ಕಿಳಿದ ಕೆ.ಸಿ.ಆರ್: ಎಚ್.ಡಿ.ಕೆ ಜೊತೆ ಚರ್ಚೆ, ಪಿಣರಾಯಿ ಮಾತಾಡಿಸಲು ಕೇರಳಕ್ಕೆ

By : Girish MB
7 May 2019, 7:16 AM
Facebook
WhatsApp
Twitter
    - Advertisement -
    - Advertisement -

    | ಅನಿಲ್ ಕುಮಾರ್ ಚಿಕ್ಕದಾಳವಟ್ಟ |

     

     

    ದೇಶದ ರಾಜಕೀಯ ವಿದ್ಯಮಾನಗಳಲ್ಲಿ ಮಹತ್ತರವಾದ ಬದಲಾವಣೆಗಳು ಸಂಭವಿಸುವ ಸೂಚನೆಗಳು ಕಾಣಿಸುತ್ತಿವೆ. ಬಹಳಷ್ಟು ಚುನಾವಣಾ ವಿಶ್ಲೇಷಕರ ಪ್ರಕಾರ ಈ ಬಾರಿ ಯಾವುದೇ ರಾಜಕೀಯ ಪಕ್ಷ ಸ್ಪಷ್ಟವಾದ ಬಹುಮತ ತೆಗೆದುಕೊಳ್ಳಲು ಸಾಧ್ಯವಿಲ್ಲ ಮತ್ತೆ ಯಾವುದಾದರೂ ಒಕ್ಕೂಟ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಹೆಚ್ಚು. ಸಾಮಾನ್ಯವಾಗಿ ಯು.ಪಿ.ಎ ಅಥವಾ ಎನ್.ಡಿ.ಎ ಕೂಟ ಅಧಿಕಾರ ವಹಿಸಿಕೊಳ್ಳುವುದು ವಾಡಿಕೆ. ಆದರೆ ಈ ಬಾರಿ ಚುನಾವಣೆ ಮುಗಿಯುತ್ತ ಬಂದಂತೆ ಗೆಲುವು ಸೋಲಿನ ಲೆಕ್ಕಾಚಾರಗಳ ಮೂಲಕ ಯಾವ ಪಕ್ಷ ಯಾವ ಒಕ್ಕೂಟದ ಜೊತೆ ಹೋಗಲಿದೆ ಎಂಬುದನ್ನು ಊಹಿಸುವುದು ಕಷ್ಟಸಾಧ್ಯ. ಇಂತಹ ಪರಿಸ್ಥಿತಿಯಲ್ಲಿ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (ಕೆ.ಸಿ.ಆರ್) ಪ್ರಾದೇಶಿಕ ಪಕ್ಷಗಳ ಹೊಸ ಒಕ್ಕೂಟವೊಂದನ್ನು ರಚಿಸಲು ಅಖಾಡಕ್ಕಿಳಿದಿದ್ದಾರೆ. ಆ ಮೂಲಕ ರಾಜಕೀಯ ವಲಯದಲ್ಲಿ ಹೊಸ ಅಲೆಯೊಂದನ್ನು ಎಬ್ಬಿಸಿದ್ದಾರೆ.

    ಕೇರಳ ಮತ್ತು ತಮಿಳುನಾಡು ದೇವಸ್ಥಾನಗಳ ಪ್ರವಾಸದ ಭಾಗವಾಗಿ ನಿನ್ನೆ ಮಧ್ಯಾಹ್ನ ಹೈದರಾಬಾದ್‍ನಿಂದ ಹೊರಟ ಕೆಸಿಆರ್ ಸಂಜೆ 6 ಗಂಟೆಗೆ ಸರಿಯಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ತನ್ನ ಕನಸಿನ ‘ಫೆಡರಲ್ ಫ್ರಂಟ್’ನ ಬಗ್ಗೆ ಚರ್ಚೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪ್ರಾದೇಶಿಕ ಪಕ್ಷಗಳು ಒಂದಾಗಿ ಒಕ್ಕೂಟವೊಂದನ್ನು ರಚಿಸಿಕೊಂಡು ಸರ್ಕಾರವನ್ನು ನಡೆಸಿದರೆ ರಾಷ್ಟ್ರೀಯ ಪಕ್ಷಗಳು, ಪ್ರಾದೇಶಿಕ ಹಿತಾಸಕ್ತಿಗಳನ್ನು ಹತ್ತಿಕ್ಕುವ ಧೋರಣೆಯನ್ನು ಕಡಿಮೆ ಮಾಡಬಹುದು ಎಂಬ ಚರ್ಚೆ ಹೊಸದಲ್ಲ.

    ಕೆಸಿಆರ್ 2018ರ ತೆಲಂಗಾಣ ವಿಧಾನಸಭಾ ಚುನಾವಣೆಗೂ ಮುನ್ನ ಮೊದಲಬಾರಿಗೆ ಫೆಡರಲ್ ಫ್ರೆಂಟ್ ಎಂಬ ವಿಷಯವನ್ನು ಎತ್ತಿದ್ದರು. ಆ ಚುನಾವಣೆಯಲ್ಲಿ ನಾವು ಬಹುಮತ ಪಡೆಯಲಿದ್ದೇವೆ ಎಂದು ಕೆಸಿಆರ್ ದೃಢವಾಗಿ ಹೇಳುತ್ತಿದ್ದರೂ, ಎಲ್ಲಾ ಸಮೀಕ್ಷೆಗಳು ಟಿ.ಆರ್.ಎಸ್ ಪಕ್ಷದ ವಿರುದ್ದವೇ ಇದ್ದವು. ಹೀಗಿದ್ದೂ 3/2ರಷ್ಟು ಬಹುಮತದೊಂದಿಗೆ ಅವರು ಗೆದ್ದರು. ಆಗ ರಾಷ್ಟ್ರೀಯ ಮಾಧ್ಯಮಗಳು ಇದರ ಬಗ್ಗೆ ಗಮನ ಹರಿಸಿ ಮಾತನಾಡಿಸಲು ಆರಂಭಿಸಿದ್ದವು. ದೇಶದ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳೇ ಮುಖ್ಯವಾಗಲಿವೆ. 2019ರ ಚುನಾವಣೆಯಲ್ಲಿ ಟಿ.ಆರ್.ಎಸ್ ಮುಂಚೂಣಿಯಲ್ಲಿ ನಿಂತು ಫೆಡರಲ್ ಫ್ರಂಟ್ ರಚನೆಯಾಗಲಿದೆ ಎಂಬರ್ಥದಲ್ಲಿ ಬಲವಾಗಿ ಹೇಳಿದ್ದರು. ಮತ್ತು ಬಿಜೆಪಿ ಯಾವುದೇ ಕಾರಣಕ್ಕೂ 150ಕ್ಕಿಂತ ಹೆಚ್ಚು ಸೀಟು ಗೆಲ್ಲುವುದಿಲ್ಲ, ಕಾಂಗ್ರೆಸ್ ಕೂಡ 100 ಸೀಟುಗಳ ಅಂತರದಲ್ಲಿ ನಿಲ್ಲಲಿದೆ ಎಂದಿದ್ದರು. ಈ ಬಾರಿ 17 ಲೋಕಸಭಾ ಸ್ಥಾನಗಳಲ್ಲಿ ಟಿಆರ್ ಎಸ್ 16 ಸೀಟುಗಳನ್ನು ಗೆಲ್ಲುವ ಉಮೇದಿನಲ್ಲಿದೆ. ಮತ್ತೊಂದು ಸ್ಥಾನ ಟಿಆರ್.ಎಸ್‍ನ ಮೈತ್ರಿ ಪಕ್ಷ ಎ.ಐ.ಎಮ್.ಐ.ಮ್‍ಗೆ ಬಿಟ್ಟುಕೊಡಲಾಗಿತ್ತು.

    ತೆಲಂಗಾಣದ ಚುನಾವಣೆಯನ್ನು ಮುಗಿಸಿಕೊಂಡ ಕೆ.ಸಿ.ಆರ್ ಈಗ ಫೆಡರಲ್ ಫ್ರಂಟ್‍ಗಾಗಿ ಅಖಾಡಕ್ಕಿಳಿದು ಕೆಲಸ ಮಾಡುತ್ತಿದ್ದಾರೆ. ಕೇರಳದಿಂದ ತಮಿಳುನಾಡಿಗೆ ಹೊರಟು ಡಿ.ಎಮ್.ಕೆ ಪಕ್ಷದ ಅಧ್ಯಕ್ಷ ಎಮ್.ಕೆ.ಸ್ಟಾಲಿನ್‍ರನ್ನು ಮೇ 13ಕ್ಕೆ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಈಗಾಗಲೇ ಇದರ ಕುರಿತು ಕರ್ನಾಟಕ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೆಗೌಡ ಹಾಗೂ ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಕರೆಮಾಡಿ ಮಾತನಾಡಿದ್ದಾರೆ. ಕೂಡಲೇ ಅವರಿಬ್ಬರನ್ನೂ ಭೇಟಿಯಾಗಿ ಹೊಸ ಒಕ್ಕೂಟದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಮಾರ್ಚ್‍ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಚರ್ಚಿಸಿದ ನಂತರ ಕೆ.ಸಿ.ಆರ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ‘ನಾವು ನಿಜವಾದ ಸಂಯುಕ್ತ ಒಕ್ಕೂಟವೊಂದನ್ನು ರಚಿಸಲು ಯತ್ನಿಸುತ್ತಿದ್ದೇವೆ. ಇದು ಸಮಾನ ಮನಸ್ಕ ರಾಜಕೀಯ ಪಕ್ಷಗಳ ಒಕ್ಕೂಟವಾಗಿದೆ ಇಂದು ಇದು ಪ್ರಾರಂಭ ಮಾತ್ರ’ ಎಂದು ಹೇಳಿದ್ದನ್ನು ನೆನಪಿಸಿಕೊಳ್ಳಬಹುದು. ಇದಾದ ನಂತರ ಒರಿಸ್ಸಾದ ಮುಖ್ಯಮಂತ್ರಿ ನವೀನ್ ಪಾಟ್ನಾಯಕ್‍ರನ್ನು ಭುವನೇಶ್ವರ್‍ನಲ್ಲಿ, ಸ್ಟಾಲಿನ್‍ರನ್ನು ಚೆನ್ನೈನ ಅವರ ಮನೆಯಲ್ಲಿಯೇ ಭೇಟಿಯಾಗಿ ಒಕ್ಕೂಟದ ಬಗ್ಗೆ ಚರ್ಚಿಸಿದ್ದರು. ಕೆ.ಸಿ.ಆರ್ ಈಗ ದೇಶದ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಟ್ಟುಗೂಡಿಸುವ ಮೂಲಕ ಕಿಂಗ್ ಮೇಕರ್ ಆಗಲು ಪ್ರಯತ್ನಿಸುತ್ತಿದ್ದಾರೆ. ಒಟ್ಟಾರೆಯಾಗಿ ಪ್ರಾದೇಶಿಕ ಪಕ್ಷಗಳ ಬಲವನ್ನು ತೋರಿಸಿ, ರಾಜಕಾರಣಕ್ಕೆ ಒಂದು ದಿಕ್ಕು ತೋರಿಸುವ ಯತ್ನ ನಡೆಯುತ್ತಿದೆ. ಫಲಿತಾಂಶ ಬಂದ ನಂತರದ ತೀರ್ಮಾನಗಳಿಗೆ ಕೆ.ಸಿ.ಆರ್ ಪ್ರಯತ್ನ ಪೂರಕವಾಗಲಿದೆಯಾ ಅಥವಾ ಇವರ ಪಕ್ಷವೇ ಒಂಟಿಯಾಗಲಿದೆಯಾ ಕಾದು ನೋಡಬೇಕಿದೆ.

    ರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ

     

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
    100
    200
    500
    1000
    Donate

    LEAVE A REPLY Cancel reply

    Please enter your comment!
    Please enter your name here
    You have entered an incorrect email address!
    Please enter your email address here

    Previous article
    ನಮ್ಮ ನಡುವಣ ಸಕ್ರಿಯ ಬುದ್ದಿಜೀವಿ ದಿನೇಶ್ ಅಮೀನ್ ಮಟ್ಟು
    Next article
    6ನೇ ಮೇ ಸಾಹಿತ್ಯ ಮೇಳ: ಅಕ್ಷರ, ಮಾತು, ಚಿತ್ರಗಳ ಬೆಸೆದ ಹೋರಾಟ…
    Girish MB
    Girish MB

    ಇದೇ ಲೇಖಕರ ಬರಹ

    ಅಂಕಣಗಳು

    ಗೌರಿ ಎಂಬ ದೀಪದ ಗಿಡ

    ಕರ್ನಾಟಕ

    ಗೌರಿ ಲಂಕೇಶರ ಆಶಯದಡಿ ನಡೆಯುವುದನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಕೆ.ಎಲ್.ಅಶೋಕ್ ಸಂದರ್ಶನ

    ಆ ವಾರದ ಕಣ್ಣೋಟ

    ಸ್ವಾತಂತ್ರ್ಯವೀರ ಟಿಪ್ಪುಗೆ ಇದೆಂಥಾ ಅನ್ಯಾಯ!

    - Advertisment -
    ಮುಖಪುಟ

    ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

    ಹಾರಿಸ್ - 18 December 2025, 6:44 PM0
    ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...
    ಕರ್ನಾಟಕ

    ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

    ರವಿಕುಮಾರ್ ಈಚಲಮರ - 18 December 2025, 6:07 PM0
    ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...
    ಮುಖಪುಟ

    ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

    ಹಾರಿಸ್ - 18 December 2025, 5:58 PM0
    ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....
    ಕರ್ನಾಟಕ

    ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

    ಹಾರಿಸ್ - 18 December 2025, 4:33 PM0
    ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...
    ಅಂತರಾಷ್ಟ್ರೀಯ

    ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

    Manjula - 18 December 2025, 3:37 PM0
    ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....
    ಮುಖಪುಟ

    ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

    ಹಾರಿಸ್ - 18 December 2025, 2:55 PM0
    ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...
    ಮುಖಪುಟ

    ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

    Manjula - 18 December 2025, 2:25 PM0
    ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...
    ಕರ್ನಾಟಕ

    ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

    ಹಾರಿಸ್ - 18 December 2025, 1:43 PM0
    "ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...
    ಮುಖಪುಟ

    ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

    Manjula - 18 December 2025, 1:13 PM0
    2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....
    ಮುಖಪುಟ

    ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

    Manjula - 18 December 2025, 12:52 PM0
    ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...
    • English
    • ನಮ್ಮ ಕುರಿತು
    • ನೀವೂ ಬರೆಯಿರಿ
    • ವಂತಿಗೆ- Donate
    © Newspaper WordPress Theme by TagDiv