Facebook Instagram Telegram Youtube
  • ಮುಖಪುಟ
  • ಕರ್ನಾಟಕ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಅಂಕಣಗಳು
  • ಫ್ಯಾಕ್ಟ್‌ಚೆಕ್
  • ಸಾಹಿತ್ಯ
  • ಸಿನಿಮಾ
    • ಕ್ರೀಡೆ
    • ಒಲಂಪಿಕ್
    • ಕ್ರಿಕೆಟ್
    • ಸಿನಿ ಸುದ್ದಿ
    • ಸಿನಿಮಾ ವಿಮರ್ಶೆ
  • ಚಳವಳಿ
  • ವಿಡಿಯೋ
  • ರೈತ ಹೋರಾಟ
  • ದಲಿತ್ ಫೈಲ್ಸ್
Search
Subscribe
Donate
Logo
Logo
Facebook
Instagram
Telegram
Youtube
Subscribe
Donate
Logo
  • ಮುಖಪುಟ
  • ಕರ್ನಾಟಕ
    • ಕರ್ನಾಟಕ

      ‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

      ಕರ್ನಾಟಕ

      ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

      ಕರ್ನಾಟಕ

      ‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

      ಕರ್ನಾಟಕ

      ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

      ಕರ್ನಾಟಕ

      ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

  • ರಾಷ್ಟ್ರೀಯ
    • ಮುಖಪುಟ

      ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

      ಮುಖಪುಟ

      ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

      ಮುಖಪುಟ

      ‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

      ಮುಖಪುಟ

      ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

      ರಾಜಕೀಯ

      ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

  • ಅಂತಾರಾಷ್ಟ್ರೀಯ
  • ರಾಜಕೀಯ
    • ಮುಖಪುಟ

      ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

      ಮುಖಪುಟ

      ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

      ಮುಖಪುಟ

      ‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

      ಮುಖಪುಟ

      ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

      ರಾಜಕೀಯ

      ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

  • ಅಂಕಣಗಳು
  • ಫ್ಯಾಕ್ಟ್‌ಚೆಕ್
  • ಸಾಹಿತ್ಯ
  • ಸಿನಿಮಾ
    • Allಕ್ರೀಡೆಒಲಂಪಿಕ್ಕ್ರಿಕೆಟ್ಸಿನಿ ಸುದ್ದಿಸಿನಿಮಾ ವಿಮರ್ಶೆ
      ಮುಖಪುಟ

      17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

      ಮುಖಪುಟ

      ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

      ಮುಖಪುಟ

      ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

      ಮುಖಪುಟ

      ಪರೇಶ್ ರಾವಲ್‌ರ ‘ದಿ ತಾಜ್ ಸ್ಟೋರಿ’ ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

      ಮುಖಪುಟ

      ಪ್ರತಿಯೊಂದು ಮಗುವೂ ಶಾಂತಿ, ಸ್ವಾತಂತ್ರ್ಯ, ವಿಮೋಚನೆಗೆ ಅರ್ಹ; ಪ್ಯಾಲೆಸ್ತೀನ್ ಇದಕ್ಕೆ ಹೊರತಾಗಿಲ್ಲ: ವೆನಿಸ್ ಚಲನಚಿತ್ರೋತ್ಸವ ವೇದಿಕೆಯಲ್ಲಿ ಅನುಪರ್ಣ ರಾಯ್

  • ಚಳವಳಿ
    • ಚಳವಳಿ

      ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

      ಚಳವಳಿ

      ಸಾವಿರಾರು ದೀಪಗಳನ್ನು ಹಚ್ಚಿದ ಒಂದು ಬುಡ್ಡಿದೀಪವೇ ಸಾವಿತ್ರಿ ಬಾಯಿ ಫುಲೆ

      ಕರ್ನಾಟಕ

      ಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು ‘ಬೃಹತ್ ಬೆಂಗಳೂರು ಚಲೋ’

      ಕರ್ನಾಟಕ

      ಒಳಮೀಸಲಾತಿ: ಮೂಲ ಜಾತಿ ಪ್ರಮಾಣ ಪತ್ರ ನೀಡಲು ತಂತ್ರಾಂಶ ಸಿದ್ದ

      ಕರ್ನಾಟಕ

      ಬಿಡದಿ ಉಪನಗರ ಯೋಜನೆ ‘ಭೂ ಬೆಲೆ ನಿಗದಿ ಸಭೆ’ ನ್ಯಾಯ ನಿರಾಕರಣೆಯ ಪಿತೂರಿ: ಕರ್ನಾಟಕ ಪ್ರಾಂತ ರೈತ ಸಂಘ

  • ವಿಡಿಯೋ
  • ರೈತ ಹೋರಾಟ
  • ದಲಿತ್ ಫೈಲ್ಸ್
Homeಕರ್ನಾಟಕಫೆಡರಲ್ ಫ್ರಂಟ್ ರಚಿಸಲು ಅಖಾಡಕ್ಕಿಳಿದ ಕೆ.ಸಿ.ಆರ್: ಎಚ್.ಡಿ.ಕೆ ಜೊತೆ ಚರ್ಚೆ, ಪಿಣರಾಯಿ ಮಾತಾಡಿಸಲು ಕೇರಳಕ್ಕೆ
ಕರ್ನಾಟಕಮುಖಪುಟರಾಜಕೀಯರಾಷ್ಟ್ರೀಯ

ಫೆಡರಲ್ ಫ್ರಂಟ್ ರಚಿಸಲು ಅಖಾಡಕ್ಕಿಳಿದ ಕೆ.ಸಿ.ಆರ್: ಎಚ್.ಡಿ.ಕೆ ಜೊತೆ ಚರ್ಚೆ, ಪಿಣರಾಯಿ ಮಾತಾಡಿಸಲು ಕೇರಳಕ್ಕೆ

By : Girish MB
7 May 2019, 7:16 AM
Facebook
WhatsApp
Twitter
    - Advertisement -
    - Advertisement -

    | ಅನಿಲ್ ಕುಮಾರ್ ಚಿಕ್ಕದಾಳವಟ್ಟ |

     

     

    ದೇಶದ ರಾಜಕೀಯ ವಿದ್ಯಮಾನಗಳಲ್ಲಿ ಮಹತ್ತರವಾದ ಬದಲಾವಣೆಗಳು ಸಂಭವಿಸುವ ಸೂಚನೆಗಳು ಕಾಣಿಸುತ್ತಿವೆ. ಬಹಳಷ್ಟು ಚುನಾವಣಾ ವಿಶ್ಲೇಷಕರ ಪ್ರಕಾರ ಈ ಬಾರಿ ಯಾವುದೇ ರಾಜಕೀಯ ಪಕ್ಷ ಸ್ಪಷ್ಟವಾದ ಬಹುಮತ ತೆಗೆದುಕೊಳ್ಳಲು ಸಾಧ್ಯವಿಲ್ಲ ಮತ್ತೆ ಯಾವುದಾದರೂ ಒಕ್ಕೂಟ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಹೆಚ್ಚು. ಸಾಮಾನ್ಯವಾಗಿ ಯು.ಪಿ.ಎ ಅಥವಾ ಎನ್.ಡಿ.ಎ ಕೂಟ ಅಧಿಕಾರ ವಹಿಸಿಕೊಳ್ಳುವುದು ವಾಡಿಕೆ. ಆದರೆ ಈ ಬಾರಿ ಚುನಾವಣೆ ಮುಗಿಯುತ್ತ ಬಂದಂತೆ ಗೆಲುವು ಸೋಲಿನ ಲೆಕ್ಕಾಚಾರಗಳ ಮೂಲಕ ಯಾವ ಪಕ್ಷ ಯಾವ ಒಕ್ಕೂಟದ ಜೊತೆ ಹೋಗಲಿದೆ ಎಂಬುದನ್ನು ಊಹಿಸುವುದು ಕಷ್ಟಸಾಧ್ಯ. ಇಂತಹ ಪರಿಸ್ಥಿತಿಯಲ್ಲಿ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (ಕೆ.ಸಿ.ಆರ್) ಪ್ರಾದೇಶಿಕ ಪಕ್ಷಗಳ ಹೊಸ ಒಕ್ಕೂಟವೊಂದನ್ನು ರಚಿಸಲು ಅಖಾಡಕ್ಕಿಳಿದಿದ್ದಾರೆ. ಆ ಮೂಲಕ ರಾಜಕೀಯ ವಲಯದಲ್ಲಿ ಹೊಸ ಅಲೆಯೊಂದನ್ನು ಎಬ್ಬಿಸಿದ್ದಾರೆ.

    ಕೇರಳ ಮತ್ತು ತಮಿಳುನಾಡು ದೇವಸ್ಥಾನಗಳ ಪ್ರವಾಸದ ಭಾಗವಾಗಿ ನಿನ್ನೆ ಮಧ್ಯಾಹ್ನ ಹೈದರಾಬಾದ್‍ನಿಂದ ಹೊರಟ ಕೆಸಿಆರ್ ಸಂಜೆ 6 ಗಂಟೆಗೆ ಸರಿಯಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ತನ್ನ ಕನಸಿನ ‘ಫೆಡರಲ್ ಫ್ರಂಟ್’ನ ಬಗ್ಗೆ ಚರ್ಚೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪ್ರಾದೇಶಿಕ ಪಕ್ಷಗಳು ಒಂದಾಗಿ ಒಕ್ಕೂಟವೊಂದನ್ನು ರಚಿಸಿಕೊಂಡು ಸರ್ಕಾರವನ್ನು ನಡೆಸಿದರೆ ರಾಷ್ಟ್ರೀಯ ಪಕ್ಷಗಳು, ಪ್ರಾದೇಶಿಕ ಹಿತಾಸಕ್ತಿಗಳನ್ನು ಹತ್ತಿಕ್ಕುವ ಧೋರಣೆಯನ್ನು ಕಡಿಮೆ ಮಾಡಬಹುದು ಎಂಬ ಚರ್ಚೆ ಹೊಸದಲ್ಲ.

    ಕೆಸಿಆರ್ 2018ರ ತೆಲಂಗಾಣ ವಿಧಾನಸಭಾ ಚುನಾವಣೆಗೂ ಮುನ್ನ ಮೊದಲಬಾರಿಗೆ ಫೆಡರಲ್ ಫ್ರೆಂಟ್ ಎಂಬ ವಿಷಯವನ್ನು ಎತ್ತಿದ್ದರು. ಆ ಚುನಾವಣೆಯಲ್ಲಿ ನಾವು ಬಹುಮತ ಪಡೆಯಲಿದ್ದೇವೆ ಎಂದು ಕೆಸಿಆರ್ ದೃಢವಾಗಿ ಹೇಳುತ್ತಿದ್ದರೂ, ಎಲ್ಲಾ ಸಮೀಕ್ಷೆಗಳು ಟಿ.ಆರ್.ಎಸ್ ಪಕ್ಷದ ವಿರುದ್ದವೇ ಇದ್ದವು. ಹೀಗಿದ್ದೂ 3/2ರಷ್ಟು ಬಹುಮತದೊಂದಿಗೆ ಅವರು ಗೆದ್ದರು. ಆಗ ರಾಷ್ಟ್ರೀಯ ಮಾಧ್ಯಮಗಳು ಇದರ ಬಗ್ಗೆ ಗಮನ ಹರಿಸಿ ಮಾತನಾಡಿಸಲು ಆರಂಭಿಸಿದ್ದವು. ದೇಶದ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳೇ ಮುಖ್ಯವಾಗಲಿವೆ. 2019ರ ಚುನಾವಣೆಯಲ್ಲಿ ಟಿ.ಆರ್.ಎಸ್ ಮುಂಚೂಣಿಯಲ್ಲಿ ನಿಂತು ಫೆಡರಲ್ ಫ್ರಂಟ್ ರಚನೆಯಾಗಲಿದೆ ಎಂಬರ್ಥದಲ್ಲಿ ಬಲವಾಗಿ ಹೇಳಿದ್ದರು. ಮತ್ತು ಬಿಜೆಪಿ ಯಾವುದೇ ಕಾರಣಕ್ಕೂ 150ಕ್ಕಿಂತ ಹೆಚ್ಚು ಸೀಟು ಗೆಲ್ಲುವುದಿಲ್ಲ, ಕಾಂಗ್ರೆಸ್ ಕೂಡ 100 ಸೀಟುಗಳ ಅಂತರದಲ್ಲಿ ನಿಲ್ಲಲಿದೆ ಎಂದಿದ್ದರು. ಈ ಬಾರಿ 17 ಲೋಕಸಭಾ ಸ್ಥಾನಗಳಲ್ಲಿ ಟಿಆರ್ ಎಸ್ 16 ಸೀಟುಗಳನ್ನು ಗೆಲ್ಲುವ ಉಮೇದಿನಲ್ಲಿದೆ. ಮತ್ತೊಂದು ಸ್ಥಾನ ಟಿಆರ್.ಎಸ್‍ನ ಮೈತ್ರಿ ಪಕ್ಷ ಎ.ಐ.ಎಮ್.ಐ.ಮ್‍ಗೆ ಬಿಟ್ಟುಕೊಡಲಾಗಿತ್ತು.

    ತೆಲಂಗಾಣದ ಚುನಾವಣೆಯನ್ನು ಮುಗಿಸಿಕೊಂಡ ಕೆ.ಸಿ.ಆರ್ ಈಗ ಫೆಡರಲ್ ಫ್ರಂಟ್‍ಗಾಗಿ ಅಖಾಡಕ್ಕಿಳಿದು ಕೆಲಸ ಮಾಡುತ್ತಿದ್ದಾರೆ. ಕೇರಳದಿಂದ ತಮಿಳುನಾಡಿಗೆ ಹೊರಟು ಡಿ.ಎಮ್.ಕೆ ಪಕ್ಷದ ಅಧ್ಯಕ್ಷ ಎಮ್.ಕೆ.ಸ್ಟಾಲಿನ್‍ರನ್ನು ಮೇ 13ಕ್ಕೆ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಈಗಾಗಲೇ ಇದರ ಕುರಿತು ಕರ್ನಾಟಕ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೆಗೌಡ ಹಾಗೂ ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಕರೆಮಾಡಿ ಮಾತನಾಡಿದ್ದಾರೆ. ಕೂಡಲೇ ಅವರಿಬ್ಬರನ್ನೂ ಭೇಟಿಯಾಗಿ ಹೊಸ ಒಕ್ಕೂಟದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಮಾರ್ಚ್‍ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಚರ್ಚಿಸಿದ ನಂತರ ಕೆ.ಸಿ.ಆರ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ‘ನಾವು ನಿಜವಾದ ಸಂಯುಕ್ತ ಒಕ್ಕೂಟವೊಂದನ್ನು ರಚಿಸಲು ಯತ್ನಿಸುತ್ತಿದ್ದೇವೆ. ಇದು ಸಮಾನ ಮನಸ್ಕ ರಾಜಕೀಯ ಪಕ್ಷಗಳ ಒಕ್ಕೂಟವಾಗಿದೆ ಇಂದು ಇದು ಪ್ರಾರಂಭ ಮಾತ್ರ’ ಎಂದು ಹೇಳಿದ್ದನ್ನು ನೆನಪಿಸಿಕೊಳ್ಳಬಹುದು. ಇದಾದ ನಂತರ ಒರಿಸ್ಸಾದ ಮುಖ್ಯಮಂತ್ರಿ ನವೀನ್ ಪಾಟ್ನಾಯಕ್‍ರನ್ನು ಭುವನೇಶ್ವರ್‍ನಲ್ಲಿ, ಸ್ಟಾಲಿನ್‍ರನ್ನು ಚೆನ್ನೈನ ಅವರ ಮನೆಯಲ್ಲಿಯೇ ಭೇಟಿಯಾಗಿ ಒಕ್ಕೂಟದ ಬಗ್ಗೆ ಚರ್ಚಿಸಿದ್ದರು. ಕೆ.ಸಿ.ಆರ್ ಈಗ ದೇಶದ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಟ್ಟುಗೂಡಿಸುವ ಮೂಲಕ ಕಿಂಗ್ ಮೇಕರ್ ಆಗಲು ಪ್ರಯತ್ನಿಸುತ್ತಿದ್ದಾರೆ. ಒಟ್ಟಾರೆಯಾಗಿ ಪ್ರಾದೇಶಿಕ ಪಕ್ಷಗಳ ಬಲವನ್ನು ತೋರಿಸಿ, ರಾಜಕಾರಣಕ್ಕೆ ಒಂದು ದಿಕ್ಕು ತೋರಿಸುವ ಯತ್ನ ನಡೆಯುತ್ತಿದೆ. ಫಲಿತಾಂಶ ಬಂದ ನಂತರದ ತೀರ್ಮಾನಗಳಿಗೆ ಕೆ.ಸಿ.ಆರ್ ಪ್ರಯತ್ನ ಪೂರಕವಾಗಲಿದೆಯಾ ಅಥವಾ ಇವರ ಪಕ್ಷವೇ ಒಂಟಿಯಾಗಲಿದೆಯಾ ಕಾದು ನೋಡಬೇಕಿದೆ.

    ರಾಜಕಾರಣಿಗಳ ಬಯೊಪಿಕ್ ಭರಾಟೆ: ಬಾಲಿವುಡ್‍ನಿಂದ ಕಾಲಿವುಡ್‍ವರೆಗೆ

     

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
    100
    200
    500
    1000
    Donate

    LEAVE A REPLY Cancel reply

    Please enter your comment!
    Please enter your name here
    You have entered an incorrect email address!
    Please enter your email address here

    Previous article
    ನಮ್ಮ ನಡುವಣ ಸಕ್ರಿಯ ಬುದ್ದಿಜೀವಿ ದಿನೇಶ್ ಅಮೀನ್ ಮಟ್ಟು
    Next article
    6ನೇ ಮೇ ಸಾಹಿತ್ಯ ಮೇಳ: ಅಕ್ಷರ, ಮಾತು, ಚಿತ್ರಗಳ ಬೆಸೆದ ಹೋರಾಟ…
    Girish MB
    Girish MB

    ಇದೇ ಲೇಖಕರ ಬರಹ

    ಅಂಕಣಗಳು

    ಗೌರಿ ಎಂಬ ದೀಪದ ಗಿಡ

    ಕರ್ನಾಟಕ

    ಗೌರಿ ಲಂಕೇಶರ ಆಶಯದಡಿ ನಡೆಯುವುದನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಕೆ.ಎಲ್.ಅಶೋಕ್ ಸಂದರ್ಶನ

    ಆ ವಾರದ ಕಣ್ಣೋಟ

    ಸ್ವಾತಂತ್ರ್ಯವೀರ ಟಿಪ್ಪುಗೆ ಇದೆಂಥಾ ಅನ್ಯಾಯ!

    - Advertisment -
    ಅಂತರಾಷ್ಟ್ರೀಯ

    ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

    ಹಾರಿಸ್ - 10 January 2026, 12:07 PM0
    ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...
    ಮುಖಪುಟ

    ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

    ಹಾರಿಸ್ - 10 January 2026, 11:01 AM0
    ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...
    ಮುಖಪುಟ

    ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

    Manjula - 9 January 2026, 7:02 PM0
    ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...
    ಮುಖಪುಟ

    ‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

    Manjula - 9 January 2026, 5:24 PM0
    ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...
    ಮುಖಪುಟ

    ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

    Manjula - 9 January 2026, 4:21 PM0
    ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...
    ರಾಜಕೀಯ

    ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

    Manjula - 9 January 2026, 2:49 PM0
    ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...
    ಮುಖಪುಟ

    ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

    Manjula - 9 January 2026, 1:25 PM0
    ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...
    ಅಂತರಾಷ್ಟ್ರೀಯ

    ‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

    Manjula - 9 January 2026, 12:52 PM0
    ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...
    ಮುಖಪುಟ

    ‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

    Manjula - 9 January 2026, 12:12 PM0
    ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...
    ಕರ್ನಾಟಕ

    ‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

    Manjula - 9 January 2026, 11:17 AM0
    ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...
    • English
    • ನಮ್ಮ ಕುರಿತು
    • ನೀವೂ ಬರೆಯಿರಿ
    • ವಂತಿಗೆ- Donate
    © Newspaper WordPress Theme by TagDiv