- Advertisement -
- Advertisement -
ಕರ್ನಾಟಕ ಹಿಂದುಳಿದ ವರ್ಗಗಗಳ ಆಯೋಗದ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಕೆ ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಮೂಲದವರಾದ ಇವರು ಕಾನೂನು ಶಿಕ್ಷಣ ಪದವಿ ಪಡೆದಿದ್ದಾರೆ.
ಈ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯಪಾಲರ ಆದೇಶಾನುಸಾರ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಜಯಪ್ರಕಾಶ್ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದೆ.
ಇದನ್ನೂ ಓದಿ: ಬೆಂಗಳೂರು: ಬಿಎಂಟಿಸಿ ಮಹಿಳಾ ಕಂಡಕ್ಟರ್ಗಳಿಗೆ ಸ್ವಯಂ ರಕ್ಷಣಾ ತರಬೇತಿ!