ಗೌರಿ ಲಂಕೇಶರ ಆಶಯದಡಿ ನಡೆಯುವುದನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಕೆ.ಎಲ್.ಅಶೋಕ್ ಸಂದರ್ಶನ

ಗೌರಿ ಲಂಕೇಶ್ ಅವರ ಹೆಸರಿನಲ್ಲಿ ರಚಿತವಾದ ಟ್ರಸ್ಟ್‌ನ ಕುರಿತಂತೆ ಪತ್ರಿಕೆಯೊಂದರಲ್ಲಿ ವರದಿಯೊಂದು ಪ್ರಕಟವಾಯಿತು. ನಂತರ ಅದರ ಕುರಿತು ಚಿತ್ರ ನಿರ್ದೇಶಕ ಇಂದ್ರಜಿತ್ ಪತ್ರಿಕಾಗೋಷ್ಠಿಯನ್ನೂ ಮಾಡಿದರು. ಇದರ ಬಗ್ಗೆ ಗೌರಿ ಸ್ಮಾರಕ ಟ್ರಸ್ಟ್‍ನ ಕಾರ್ಯದರ್ಶಿ ಕೆ.ಎಲ್.ಅಶೋಕ್ ಅವರನ್ನು ಪತ್ರಿಕೆಯು ಮಾತಾಡಿಸಿತು ಪತ್ರಿಕೆ: ಗೌರಿ ಸ್ಮಾರಕ ಟ್ರಸ್ಟ್‌ನ ಉದ್ದೇಶವಾಗಿತ್ತು? ಕೆ.ಎಲ್.ಅಶೋಕ್: ಸತ್ಯವನ್ನು ನೇರವಾಗಿ ಹೇಳುತ್ತಿದ್ದ ಕರ್ನಾಟಕದ ಧೀಮಂತ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಅದೇ ಕಾರಣಕ್ಕೆ ಆಯಿತು. ಅವರ ದನಿಯನ್ನು ಉಡುಗಿಸಲೆಂದೇ ಆ ಹತ್ಯೆ ನಡೆದದ್ದರಿಂದ ದನಿ ಉಡುಗಬಾರದು ಎಂಬುದು … Continue reading ಗೌರಿ ಲಂಕೇಶರ ಆಶಯದಡಿ ನಡೆಯುವುದನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಕೆ.ಎಲ್.ಅಶೋಕ್ ಸಂದರ್ಶನ