ಕೆ.ಆರ್‌ ಪೇಟೆ ದಲಿತನ ಸಜೀವ ದಹನ ಪ್ರಕರಣ: ಕೆಳ ಹಂತದ ಪೊಲೀಸ್ ಅಧಿಕಾರಿ ಅಮಾನತು

ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ದಲಿತ ಯುವಕ ಜಯಕುಮಾರ್ ಅವರ ಆಪಾದಿತ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಓರ್ವ ಕೆಳ ಹಂತದ ಅಧಿಕಾರಿಯನ್ನು ಅಮಾನತು ಮಾಡಿದೆ. ಪ್ರಕರಣದ ಎನ್‌ಸಿಆರ್ ದಾಖಲಿಸಿದ ಎಎಸ್‌ಐ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಮೃತ ಜಯಕುಮಾರ್ ಅವರಿಗೆ ಜೀವ ಬೆದರಿಕೆ ಇದೆ ಎಂಬ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿ ಮೇಲಾಧಿಕಾರಿಗಳ ಗಮನಕ್ಕೆ ತರದೆ ನಿರ್ಲಕ್ಷ್ಯ ಮಾಡಿದ ಕಾರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಎಎಸ್‌ಪಿ ತಿಮ್ಮಯ್ಯ ನಾನುಗೌರಿ.ಕಾಂಗೆ ತಿಳಿಸಿದ್ದಾರೆ. ಸರ್ಕಲ್ ಇನ್‌ಸ್ಟೆಕ್ಟರ್ … Continue reading ಕೆ.ಆರ್‌ ಪೇಟೆ ದಲಿತನ ಸಜೀವ ದಹನ ಪ್ರಕರಣ: ಕೆಳ ಹಂತದ ಪೊಲೀಸ್ ಅಧಿಕಾರಿ ಅಮಾನತು