Homeಮುಖಪುಟಅಲ್ಪಸಂಖ್ಯಾತರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು? ಇಲ್ಲಿದೆ ವಿವರ

ಅಲ್ಪಸಂಖ್ಯಾತರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು? ಇಲ್ಲಿದೆ ವಿವರ

ಬಿಜೆಪಿ ಪಕ್ಷವು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಕ್ಕೆ ಒಂದೂ ಟಿಕೆಟ್ ನೀಡಿಲ್ಲ.

- Advertisement -
- Advertisement -

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂರು ಪಕ್ಷಗಳು ಟಿಕೆಟ್ ಘೋಷಿಸಿದ್ದು ಈಗಾಗಲೇ ನಾಮಪತ್ರ ಸಲ್ಲಿಸಲಾಗಿದೆ. ಅಲ್ಪಸಂಖ್ಯಾತರಿಗೆ ಯಾವ ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ ಎಂಬುದರ ವಿವರ ಇಲ್ಲಿದೆ.

ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಿಕೆ ವಿವರ

ಬಿಜೆಪಿ: 00
ಕಾಂಗ್ರೆಸ್: 15
ಜೆಡಿಎಸ್: 22
ಆಪ್: 25

ಕಾಂಗ್ರೆಸ್ ಟಿಕೆಟ್ ಪಡೆದ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳು

  1. ಗುಲ್ಬರ್ಗ ಉತ್ತರ- ಕನೀಜ್ ಫಾತಿಮಾ
  2. ಬೀದರ್‌- ರಹೀಮ್ ಖಾನ್

3. ಶಿವಾಜಿನಗರ- ರಿಜ್ವಾನ್ ಅರ್ಷದ್

4. ಶಾಂತಿನಗರ- ಎನ್‌.ಎ. ಹ್ಯಾರಿಸ್‌

5. ಚಾಮರಾಜಪೇಟೆ- ಜಮೀರ್‌ ಅಹಮದ್ ಖಾನ್‌

6. ರಾಮನಗರ- ಇಕ್ಬಾಲ್ ಹುಸೇನ್‌ ಎಚ್‌.ಎ.

7. ಮಂಗಳೂರು- ಯು.ಟಿ. ಖಾದರ್‌

8. ನರಸಿಂಹರಾಜ – ತನ್ವೀರ್ ಸೇಠ್‌

9. ಮಂಗಳೂರು ನಗರ ಉತ್ತರ: ಇನಾಯತ್ ಅಲಿ

10. ಶಿಗ್ಗಾಂವಿ: ಯಾಸೀರ್ ಅಹ್ಮದ್ ​ಖಾನ್​ ಪಠಾಣ್

11. ಬೆಳಗಾವಿ ಉತ್ತರ: ಆಸಿಫ್ ಸೇಟ್

12. ಬಿಜಾಪುರ ನಗರ: ಅಬ್ದುಲ್ ಹಮೀದ್ ಮುಶ್ರೀಫ್

13. ರಾಯಚೂರು ನಗರ; ಮೊಹಮ್ಮದ್ ಶಾಲಂ

14. ಗಂಗಾವತಿ: ಇಕ್ಬಾಲ್ ಅನ್ಸಾರಿ

15. ತುಮಕೂರು ನಗರ: ಇಕ್ಬಾಲ್ ಅಹಮದ್

ಜೆಡಿಎಸ್ ಟಿಕೆಟ್ ಪಡೆದ ಮುಸ್ಲಿಂ ಅಭ್ಯರ್ಥಿಗಳ ಪಟ್ಟಿ

  1. ಖಾನಾಪುರ: ನಾಸೀರ್ ಬಾಪುಲಸಾಬ್ ಭಗವಾನ್
  2. ಜಮಖಂಡಿ: ಯಾಕೂಬ್‌ ಬಾಬಾಲಾಲ್‌ ಕಪಡೇವಾಲ್
  3. ಬೀಳಗಿ: ರುಕ್ಮುದ್ದೀನ್‌ ಸೌದಗರ್
  4. ಬಿಜಾಪುರ ನಗರ: ಬಂದೇ ನವಾಜ್‌ ಮಾಬರಿ
  5. ಗುಲ್ಬರ್ಗ ಉತ್ತರ: ನಾಸಿರ್ ಹುಸೇನ್ ಉಸ್ತಾದ್
  6. ಬಸವಕಲ್ಯಾಣ; ಎಸ್ ವೈ ಖಾದ್ರಿ
  7. ಹುಮ್ನಾಬಾದ್: ಸಿಎಂ ಫಯಾಜ್
  8. ಭಾಲ್ಕಿ: ರೌಫ್ ಪಟೇಲ್
  9. ರೋಣ: ಮುಗದಮ್‌ ಸಾಬ್‌ ಮುದೋಳ
  10. ಕುಂದಗೋಳ: ಹಜರತ್‌ ಅಲಿ ಅಲ್ಲಾಸಾಬ್
  11. ಹರಪನಹಳ್ಳಿ : ಎನ್ ಎಂ ನೂರ್ ಅಹಮದ್
  12. ದಾವಣಗೆರೆ ದಕ್ಷಿಣ: ಅಮಾನುಲ್ಲಾ ಖಾನ್
  13. ಸಾಗರ: ಜಾಕೀರ್‌
  14. ಬೈಂದೂರು : ಮನ್ಸೂರ್ ಇಬ್ರಾಹಿಂ
  15. ಕಾಪು: ಸಬೀನಾ ಸಮದ್
  16. ಹೆಬ್ಬಾಳ: ಮೊಹಿದ್ ಅಲ್ತಾಫ್
  17. ಸರ್ವಜ್ಞನಗರ: ಮೊಹಮ್ಮದ್ ಮುಷ್ತಾಕ್
  18. ಚಿಕ್ಕಪೇಟೆ:  ಇಮ್ರಾನ್‌ಪಾಷ
  19. ಬೆಳ್ತಂಗಡಿ: ಅಶ್ರಫ್ ಅಲಿ ಕುಂಞ
  20. ಮಂಗಳೂರು ಉತ್ತರ: ಮೊಯಿದ್ದೀನ್ ಬಾವಾ
  21. ವಿರಾಜಪೇಟೆ: ಮನ್ಸೂರ್‌ ಆಲಿ
  22. ನರಸಿಂಹರಾಜ: ಅಬ್ದುಲ್‌ ಖಾದರ್ ಶಾಹಿದ್

ಕ್ರಿಶ್ಚಿಯನ್ ಸಮುದಾಯಕ್ಕೆ ಟಿಕೆಟ್ ನೀಡಿಕೆ ವಿವರ

ಬಿಜೆಪಿ: 00
ಕಾಂಗ್ರೆಸ್: 03
ಜೆಡಿಎಸ್: 01
ಆಪ್: 04

ಜೈನ ಸಮುದಾಯಕ್ಕೆ ಟಿಕೆಟ್ ನೀಡಿಕೆ ವಿವರ

ಬಿಜೆಪಿ: 01
ಕಾಂಗ್ರೆಸ್: 01
ಜೆಡಿಎಸ್: 01
ಆಪ್: 02

ಬಿಜೆಪಿ ಪಕ್ಷವು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಕ್ಕೆ ಒಂದೂ ಟಿಕೆಟ್ ನೀಡಿಲ್ಲ. ಕಳೆದ ಚುನಾವಣೆಯಲ್ಲಿಯೂ ಸಹ ನೀಡಿರಲಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಅಲ್ಪಸಂಖ್ಯಾತ ಸಮುದಾಯಗಳಿಗೆ, ಮಹಿಳೆಯರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಆಮ್ ಆದ್ಮಿ ಪಕ್ಷ ಮುಂದಿದೆ. ಈ ಕುರಿತು ನಾನುಗೌರಿಯೊಂದಿಗೆ ಪ್ರತಿಕ್ರಿಯಿಸಿದ ಆಪ್ ವಕ್ತಾರ ದರ್ಶನ್ ಜೈನ್, “ಒಟ್ಟು 212 ಅಭ್ಯರ್ಥಿಗಳು ಕಣದಲ್ಲಿದ್ದರೂ ಸಹ ಪರಿಶಿಷ್ಟ ಜಾತಿ ಸಮುದಾಯಕ್ಕೆ ಬೇರೆಲ್ಲಾ ಪಕ್ಷಗಳಿಗಿಂತ 40% ಜಾಸ್ತಿ ಪ್ರಾತಿನಿಧ್ಯ ನೀಡಿದ್ದೇವೆ (ಒಟ್ಟು 49 ಮಂದಿಗೆ ಟಿಕೆಟ್). ಎಸ್ಸಿ ಸಮುದಾಯದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಣ್ಣ ಮತ್ತು ಅತೀ ಸಣ್ಣ ಜಾತಿಗಳಿಗೂ (21 ವಿವಿಧ ದಲಿತ ಜಾತಿಗಳಿಗೆ) ಪ್ರಾತಿನಿಧ್ಯ ನೀಡಲಾಗಿದೆ. 20 ಮಹಿಳೆಯರಿಗೆ ಟಿಕೆಟ್ ನೀಡಿದ್ದೇವೆ. ಆ ಮೂಲಕ ಸಾಮಾಜಿಕ ನ್ಯಾಯಕ್ಕೆ ಅತೀ ಹೆಚ್ಚಿನ ನ್ಯಾಯ ಒದಗಿಸಿರುವುದು ನಮ್ಮ ಪಕ್ಷವೇ ಎಂಬುದು ಹೆಮ್ಮೆಯ ಸಂಗತಿ” ಎಂದಿದ್ದಾರೆ.

ನಮ್ಮ ಅಭ್ಯರ್ಥಿಗಳ ಸರಾಸರಿ ವಯಸ್ಸು 45.3 ಆಗಿದೆ. ಕರ್ನಾಟಕಕ್ಕೆ ನಿಜ ಅರ್ಥದ ಜನಪರ ಪರ್ಯಾಯ ರಾಜಕಾರಣ ನೀಡಲು ನಾವು ಎಲ್ಲಾ ಶ್ರಮ ಹಾಕಿದ್ದೇವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮಹಿಳೆಯರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ? ಇಲ್ಲಿದೆ ಡೀಟೈಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...