Homeಮುಖಪುಟಅಲ್ಪಸಂಖ್ಯಾತರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು? ಇಲ್ಲಿದೆ ವಿವರ

ಅಲ್ಪಸಂಖ್ಯಾತರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು? ಇಲ್ಲಿದೆ ವಿವರ

ಬಿಜೆಪಿ ಪಕ್ಷವು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಕ್ಕೆ ಒಂದೂ ಟಿಕೆಟ್ ನೀಡಿಲ್ಲ.

- Advertisement -
- Advertisement -

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂರು ಪಕ್ಷಗಳು ಟಿಕೆಟ್ ಘೋಷಿಸಿದ್ದು ಈಗಾಗಲೇ ನಾಮಪತ್ರ ಸಲ್ಲಿಸಲಾಗಿದೆ. ಅಲ್ಪಸಂಖ್ಯಾತರಿಗೆ ಯಾವ ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ ಎಂಬುದರ ವಿವರ ಇಲ್ಲಿದೆ.

ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಿಕೆ ವಿವರ

ಬಿಜೆಪಿ: 00
ಕಾಂಗ್ರೆಸ್: 15
ಜೆಡಿಎಸ್: 22
ಆಪ್: 25

ಕಾಂಗ್ರೆಸ್ ಟಿಕೆಟ್ ಪಡೆದ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳು

  1. ಗುಲ್ಬರ್ಗ ಉತ್ತರ- ಕನೀಜ್ ಫಾತಿಮಾ
  2. ಬೀದರ್‌- ರಹೀಮ್ ಖಾನ್

3. ಶಿವಾಜಿನಗರ- ರಿಜ್ವಾನ್ ಅರ್ಷದ್

4. ಶಾಂತಿನಗರ- ಎನ್‌.ಎ. ಹ್ಯಾರಿಸ್‌

5. ಚಾಮರಾಜಪೇಟೆ- ಜಮೀರ್‌ ಅಹಮದ್ ಖಾನ್‌

6. ರಾಮನಗರ- ಇಕ್ಬಾಲ್ ಹುಸೇನ್‌ ಎಚ್‌.ಎ.

7. ಮಂಗಳೂರು- ಯು.ಟಿ. ಖಾದರ್‌

8. ನರಸಿಂಹರಾಜ – ತನ್ವೀರ್ ಸೇಠ್‌

9. ಮಂಗಳೂರು ನಗರ ಉತ್ತರ: ಇನಾಯತ್ ಅಲಿ

10. ಶಿಗ್ಗಾಂವಿ: ಯಾಸೀರ್ ಅಹ್ಮದ್ ​ಖಾನ್​ ಪಠಾಣ್

11. ಬೆಳಗಾವಿ ಉತ್ತರ: ಆಸಿಫ್ ಸೇಟ್

12. ಬಿಜಾಪುರ ನಗರ: ಅಬ್ದುಲ್ ಹಮೀದ್ ಮುಶ್ರೀಫ್

13. ರಾಯಚೂರು ನಗರ; ಮೊಹಮ್ಮದ್ ಶಾಲಂ

14. ಗಂಗಾವತಿ: ಇಕ್ಬಾಲ್ ಅನ್ಸಾರಿ

15. ತುಮಕೂರು ನಗರ: ಇಕ್ಬಾಲ್ ಅಹಮದ್

ಜೆಡಿಎಸ್ ಟಿಕೆಟ್ ಪಡೆದ ಮುಸ್ಲಿಂ ಅಭ್ಯರ್ಥಿಗಳ ಪಟ್ಟಿ

  1. ಖಾನಾಪುರ: ನಾಸೀರ್ ಬಾಪುಲಸಾಬ್ ಭಗವಾನ್
  2. ಜಮಖಂಡಿ: ಯಾಕೂಬ್‌ ಬಾಬಾಲಾಲ್‌ ಕಪಡೇವಾಲ್
  3. ಬೀಳಗಿ: ರುಕ್ಮುದ್ದೀನ್‌ ಸೌದಗರ್
  4. ಬಿಜಾಪುರ ನಗರ: ಬಂದೇ ನವಾಜ್‌ ಮಾಬರಿ
  5. ಗುಲ್ಬರ್ಗ ಉತ್ತರ: ನಾಸಿರ್ ಹುಸೇನ್ ಉಸ್ತಾದ್
  6. ಬಸವಕಲ್ಯಾಣ; ಎಸ್ ವೈ ಖಾದ್ರಿ
  7. ಹುಮ್ನಾಬಾದ್: ಸಿಎಂ ಫಯಾಜ್
  8. ಭಾಲ್ಕಿ: ರೌಫ್ ಪಟೇಲ್
  9. ರೋಣ: ಮುಗದಮ್‌ ಸಾಬ್‌ ಮುದೋಳ
  10. ಕುಂದಗೋಳ: ಹಜರತ್‌ ಅಲಿ ಅಲ್ಲಾಸಾಬ್
  11. ಹರಪನಹಳ್ಳಿ : ಎನ್ ಎಂ ನೂರ್ ಅಹಮದ್
  12. ದಾವಣಗೆರೆ ದಕ್ಷಿಣ: ಅಮಾನುಲ್ಲಾ ಖಾನ್
  13. ಸಾಗರ: ಜಾಕೀರ್‌
  14. ಬೈಂದೂರು : ಮನ್ಸೂರ್ ಇಬ್ರಾಹಿಂ
  15. ಕಾಪು: ಸಬೀನಾ ಸಮದ್
  16. ಹೆಬ್ಬಾಳ: ಮೊಹಿದ್ ಅಲ್ತಾಫ್
  17. ಸರ್ವಜ್ಞನಗರ: ಮೊಹಮ್ಮದ್ ಮುಷ್ತಾಕ್
  18. ಚಿಕ್ಕಪೇಟೆ:  ಇಮ್ರಾನ್‌ಪಾಷ
  19. ಬೆಳ್ತಂಗಡಿ: ಅಶ್ರಫ್ ಅಲಿ ಕುಂಞ
  20. ಮಂಗಳೂರು ಉತ್ತರ: ಮೊಯಿದ್ದೀನ್ ಬಾವಾ
  21. ವಿರಾಜಪೇಟೆ: ಮನ್ಸೂರ್‌ ಆಲಿ
  22. ನರಸಿಂಹರಾಜ: ಅಬ್ದುಲ್‌ ಖಾದರ್ ಶಾಹಿದ್

ಕ್ರಿಶ್ಚಿಯನ್ ಸಮುದಾಯಕ್ಕೆ ಟಿಕೆಟ್ ನೀಡಿಕೆ ವಿವರ

ಬಿಜೆಪಿ: 00
ಕಾಂಗ್ರೆಸ್: 03
ಜೆಡಿಎಸ್: 01
ಆಪ್: 04

ಜೈನ ಸಮುದಾಯಕ್ಕೆ ಟಿಕೆಟ್ ನೀಡಿಕೆ ವಿವರ

ಬಿಜೆಪಿ: 01
ಕಾಂಗ್ರೆಸ್: 01
ಜೆಡಿಎಸ್: 01
ಆಪ್: 02

ಬಿಜೆಪಿ ಪಕ್ಷವು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಕ್ಕೆ ಒಂದೂ ಟಿಕೆಟ್ ನೀಡಿಲ್ಲ. ಕಳೆದ ಚುನಾವಣೆಯಲ್ಲಿಯೂ ಸಹ ನೀಡಿರಲಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಅಲ್ಪಸಂಖ್ಯಾತ ಸಮುದಾಯಗಳಿಗೆ, ಮಹಿಳೆಯರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಆಮ್ ಆದ್ಮಿ ಪಕ್ಷ ಮುಂದಿದೆ. ಈ ಕುರಿತು ನಾನುಗೌರಿಯೊಂದಿಗೆ ಪ್ರತಿಕ್ರಿಯಿಸಿದ ಆಪ್ ವಕ್ತಾರ ದರ್ಶನ್ ಜೈನ್, “ಒಟ್ಟು 212 ಅಭ್ಯರ್ಥಿಗಳು ಕಣದಲ್ಲಿದ್ದರೂ ಸಹ ಪರಿಶಿಷ್ಟ ಜಾತಿ ಸಮುದಾಯಕ್ಕೆ ಬೇರೆಲ್ಲಾ ಪಕ್ಷಗಳಿಗಿಂತ 40% ಜಾಸ್ತಿ ಪ್ರಾತಿನಿಧ್ಯ ನೀಡಿದ್ದೇವೆ (ಒಟ್ಟು 49 ಮಂದಿಗೆ ಟಿಕೆಟ್). ಎಸ್ಸಿ ಸಮುದಾಯದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಣ್ಣ ಮತ್ತು ಅತೀ ಸಣ್ಣ ಜಾತಿಗಳಿಗೂ (21 ವಿವಿಧ ದಲಿತ ಜಾತಿಗಳಿಗೆ) ಪ್ರಾತಿನಿಧ್ಯ ನೀಡಲಾಗಿದೆ. 20 ಮಹಿಳೆಯರಿಗೆ ಟಿಕೆಟ್ ನೀಡಿದ್ದೇವೆ. ಆ ಮೂಲಕ ಸಾಮಾಜಿಕ ನ್ಯಾಯಕ್ಕೆ ಅತೀ ಹೆಚ್ಚಿನ ನ್ಯಾಯ ಒದಗಿಸಿರುವುದು ನಮ್ಮ ಪಕ್ಷವೇ ಎಂಬುದು ಹೆಮ್ಮೆಯ ಸಂಗತಿ” ಎಂದಿದ್ದಾರೆ.

ನಮ್ಮ ಅಭ್ಯರ್ಥಿಗಳ ಸರಾಸರಿ ವಯಸ್ಸು 45.3 ಆಗಿದೆ. ಕರ್ನಾಟಕಕ್ಕೆ ನಿಜ ಅರ್ಥದ ಜನಪರ ಪರ್ಯಾಯ ರಾಜಕಾರಣ ನೀಡಲು ನಾವು ಎಲ್ಲಾ ಶ್ರಮ ಹಾಕಿದ್ದೇವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮಹಿಳೆಯರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ? ಇಲ್ಲಿದೆ ಡೀಟೈಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...