Homeಮುಖಪುಟಅಲ್ಪಸಂಖ್ಯಾತರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು? ಇಲ್ಲಿದೆ ವಿವರ

ಅಲ್ಪಸಂಖ್ಯಾತರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು? ಇಲ್ಲಿದೆ ವಿವರ

ಬಿಜೆಪಿ ಪಕ್ಷವು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಕ್ಕೆ ಒಂದೂ ಟಿಕೆಟ್ ನೀಡಿಲ್ಲ.

- Advertisement -
- Advertisement -

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂರು ಪಕ್ಷಗಳು ಟಿಕೆಟ್ ಘೋಷಿಸಿದ್ದು ಈಗಾಗಲೇ ನಾಮಪತ್ರ ಸಲ್ಲಿಸಲಾಗಿದೆ. ಅಲ್ಪಸಂಖ್ಯಾತರಿಗೆ ಯಾವ ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ ಎಂಬುದರ ವಿವರ ಇಲ್ಲಿದೆ.

ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಿಕೆ ವಿವರ

ಬಿಜೆಪಿ: 00
ಕಾಂಗ್ರೆಸ್: 15
ಜೆಡಿಎಸ್: 22
ಆಪ್: 25

ಕಾಂಗ್ರೆಸ್ ಟಿಕೆಟ್ ಪಡೆದ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳು

  1. ಗುಲ್ಬರ್ಗ ಉತ್ತರ- ಕನೀಜ್ ಫಾತಿಮಾ
  2. ಬೀದರ್‌- ರಹೀಮ್ ಖಾನ್

3. ಶಿವಾಜಿನಗರ- ರಿಜ್ವಾನ್ ಅರ್ಷದ್

4. ಶಾಂತಿನಗರ- ಎನ್‌.ಎ. ಹ್ಯಾರಿಸ್‌

5. ಚಾಮರಾಜಪೇಟೆ- ಜಮೀರ್‌ ಅಹಮದ್ ಖಾನ್‌

6. ರಾಮನಗರ- ಇಕ್ಬಾಲ್ ಹುಸೇನ್‌ ಎಚ್‌.ಎ.

7. ಮಂಗಳೂರು- ಯು.ಟಿ. ಖಾದರ್‌

8. ನರಸಿಂಹರಾಜ – ತನ್ವೀರ್ ಸೇಠ್‌

9. ಮಂಗಳೂರು ನಗರ ಉತ್ತರ: ಇನಾಯತ್ ಅಲಿ

10. ಶಿಗ್ಗಾಂವಿ: ಯಾಸೀರ್ ಅಹ್ಮದ್ ​ಖಾನ್​ ಪಠಾಣ್

11. ಬೆಳಗಾವಿ ಉತ್ತರ: ಆಸಿಫ್ ಸೇಟ್

12. ಬಿಜಾಪುರ ನಗರ: ಅಬ್ದುಲ್ ಹಮೀದ್ ಮುಶ್ರೀಫ್

13. ರಾಯಚೂರು ನಗರ; ಮೊಹಮ್ಮದ್ ಶಾಲಂ

14. ಗಂಗಾವತಿ: ಇಕ್ಬಾಲ್ ಅನ್ಸಾರಿ

15. ತುಮಕೂರು ನಗರ: ಇಕ್ಬಾಲ್ ಅಹಮದ್

ಜೆಡಿಎಸ್ ಟಿಕೆಟ್ ಪಡೆದ ಮುಸ್ಲಿಂ ಅಭ್ಯರ್ಥಿಗಳ ಪಟ್ಟಿ

  1. ಖಾನಾಪುರ: ನಾಸೀರ್ ಬಾಪುಲಸಾಬ್ ಭಗವಾನ್
  2. ಜಮಖಂಡಿ: ಯಾಕೂಬ್‌ ಬಾಬಾಲಾಲ್‌ ಕಪಡೇವಾಲ್
  3. ಬೀಳಗಿ: ರುಕ್ಮುದ್ದೀನ್‌ ಸೌದಗರ್
  4. ಬಿಜಾಪುರ ನಗರ: ಬಂದೇ ನವಾಜ್‌ ಮಾಬರಿ
  5. ಗುಲ್ಬರ್ಗ ಉತ್ತರ: ನಾಸಿರ್ ಹುಸೇನ್ ಉಸ್ತಾದ್
  6. ಬಸವಕಲ್ಯಾಣ; ಎಸ್ ವೈ ಖಾದ್ರಿ
  7. ಹುಮ್ನಾಬಾದ್: ಸಿಎಂ ಫಯಾಜ್
  8. ಭಾಲ್ಕಿ: ರೌಫ್ ಪಟೇಲ್
  9. ರೋಣ: ಮುಗದಮ್‌ ಸಾಬ್‌ ಮುದೋಳ
  10. ಕುಂದಗೋಳ: ಹಜರತ್‌ ಅಲಿ ಅಲ್ಲಾಸಾಬ್
  11. ಹರಪನಹಳ್ಳಿ : ಎನ್ ಎಂ ನೂರ್ ಅಹಮದ್
  12. ದಾವಣಗೆರೆ ದಕ್ಷಿಣ: ಅಮಾನುಲ್ಲಾ ಖಾನ್
  13. ಸಾಗರ: ಜಾಕೀರ್‌
  14. ಬೈಂದೂರು : ಮನ್ಸೂರ್ ಇಬ್ರಾಹಿಂ
  15. ಕಾಪು: ಸಬೀನಾ ಸಮದ್
  16. ಹೆಬ್ಬಾಳ: ಮೊಹಿದ್ ಅಲ್ತಾಫ್
  17. ಸರ್ವಜ್ಞನಗರ: ಮೊಹಮ್ಮದ್ ಮುಷ್ತಾಕ್
  18. ಚಿಕ್ಕಪೇಟೆ:  ಇಮ್ರಾನ್‌ಪಾಷ
  19. ಬೆಳ್ತಂಗಡಿ: ಅಶ್ರಫ್ ಅಲಿ ಕುಂಞ
  20. ಮಂಗಳೂರು ಉತ್ತರ: ಮೊಯಿದ್ದೀನ್ ಬಾವಾ
  21. ವಿರಾಜಪೇಟೆ: ಮನ್ಸೂರ್‌ ಆಲಿ
  22. ನರಸಿಂಹರಾಜ: ಅಬ್ದುಲ್‌ ಖಾದರ್ ಶಾಹಿದ್

ಕ್ರಿಶ್ಚಿಯನ್ ಸಮುದಾಯಕ್ಕೆ ಟಿಕೆಟ್ ನೀಡಿಕೆ ವಿವರ

ಬಿಜೆಪಿ: 00
ಕಾಂಗ್ರೆಸ್: 03
ಜೆಡಿಎಸ್: 01
ಆಪ್: 04

ಜೈನ ಸಮುದಾಯಕ್ಕೆ ಟಿಕೆಟ್ ನೀಡಿಕೆ ವಿವರ

ಬಿಜೆಪಿ: 01
ಕಾಂಗ್ರೆಸ್: 01
ಜೆಡಿಎಸ್: 01
ಆಪ್: 02

ಬಿಜೆಪಿ ಪಕ್ಷವು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಕ್ಕೆ ಒಂದೂ ಟಿಕೆಟ್ ನೀಡಿಲ್ಲ. ಕಳೆದ ಚುನಾವಣೆಯಲ್ಲಿಯೂ ಸಹ ನೀಡಿರಲಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಅಲ್ಪಸಂಖ್ಯಾತ ಸಮುದಾಯಗಳಿಗೆ, ಮಹಿಳೆಯರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಆಮ್ ಆದ್ಮಿ ಪಕ್ಷ ಮುಂದಿದೆ. ಈ ಕುರಿತು ನಾನುಗೌರಿಯೊಂದಿಗೆ ಪ್ರತಿಕ್ರಿಯಿಸಿದ ಆಪ್ ವಕ್ತಾರ ದರ್ಶನ್ ಜೈನ್, “ಒಟ್ಟು 212 ಅಭ್ಯರ್ಥಿಗಳು ಕಣದಲ್ಲಿದ್ದರೂ ಸಹ ಪರಿಶಿಷ್ಟ ಜಾತಿ ಸಮುದಾಯಕ್ಕೆ ಬೇರೆಲ್ಲಾ ಪಕ್ಷಗಳಿಗಿಂತ 40% ಜಾಸ್ತಿ ಪ್ರಾತಿನಿಧ್ಯ ನೀಡಿದ್ದೇವೆ (ಒಟ್ಟು 49 ಮಂದಿಗೆ ಟಿಕೆಟ್). ಎಸ್ಸಿ ಸಮುದಾಯದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಣ್ಣ ಮತ್ತು ಅತೀ ಸಣ್ಣ ಜಾತಿಗಳಿಗೂ (21 ವಿವಿಧ ದಲಿತ ಜಾತಿಗಳಿಗೆ) ಪ್ರಾತಿನಿಧ್ಯ ನೀಡಲಾಗಿದೆ. 20 ಮಹಿಳೆಯರಿಗೆ ಟಿಕೆಟ್ ನೀಡಿದ್ದೇವೆ. ಆ ಮೂಲಕ ಸಾಮಾಜಿಕ ನ್ಯಾಯಕ್ಕೆ ಅತೀ ಹೆಚ್ಚಿನ ನ್ಯಾಯ ಒದಗಿಸಿರುವುದು ನಮ್ಮ ಪಕ್ಷವೇ ಎಂಬುದು ಹೆಮ್ಮೆಯ ಸಂಗತಿ” ಎಂದಿದ್ದಾರೆ.

ನಮ್ಮ ಅಭ್ಯರ್ಥಿಗಳ ಸರಾಸರಿ ವಯಸ್ಸು 45.3 ಆಗಿದೆ. ಕರ್ನಾಟಕಕ್ಕೆ ನಿಜ ಅರ್ಥದ ಜನಪರ ಪರ್ಯಾಯ ರಾಜಕಾರಣ ನೀಡಲು ನಾವು ಎಲ್ಲಾ ಶ್ರಮ ಹಾಕಿದ್ದೇವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮಹಿಳೆಯರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ? ಇಲ್ಲಿದೆ ಡೀಟೈಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...