Homeಕರೋನಾ ತಲ್ಲಣಕೋವಿಡ್ ಸ್ಕ್ಯಾಮ್ ಕರ್ನಾಟಕ: ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

ಕೋವಿಡ್ ಸ್ಕ್ಯಾಮ್ ಕರ್ನಾಟಕ: ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ಕೆಲವು ದಿನಗಳಿಂದ ಕರ್ನಾಟಕದಲ್ಲಿ ಕೊರೊನಾ ಸಂಬಂಧಿತ ವೈದ್ಯಕೀಯ ಸಾಮಗ್ರಿಗಳ ಖರೀದಿ ವಿಚಾರದಲ್ಲಿ ಹಗರಣ ನಡೆದಿದೆ ಎಂಬ ದೊಡ್ಡ ಆರೋಪ ಭುಗಿಲೆದ್ದಿದೆ. 2200 ಕೋಟಿ ಅವ್ಯವಹಾರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಆರೋಪಿಸಿದ್ದಾರೆ. ಈ ಕುರಿತು ಇದೀಗ #CovidScamKarnataka ಎಂಬ ಹ್ಯಾಸ್‌ಟ್ಯಾಗ್ ಟ್ರೆಂಡಿಂಗ್‌ ಆಗಿದೆ.

ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಹಲವು ಗಂಟೆಗಳ ಕಾಲ ನಂಬರ್ 1 ಸ್ಥಾನದಲ್ಲಿದ್ದು, ಭಾರತದಲ್ಲಿ 15ನೇ ಸ್ಥಾನ ಪಡೆದುಕೊಂಡಿದೆ.

ಕಳೆದ ವಾರ ಸಿದ್ಧರಾಮಯ್ಯನವರು ಅಂಕಿಅಂಶಗಳ ಸಮೇತ ಈ ಹಗರಣವನ್ನು ಬಹಿರಂಗಪಡಿಸಿದ್ದರು. ಅದರ ಮುಂದುವರಿದ ಭಾಗವಾಗಿ ನೆಟ್ಟಿಗರು ಈ ಅಭಿಯಾನವನ್ನು ಆರಂಭಿಸಿದ್ದಾರೆ.

ನಾವು ನಮ್ಮ ಜೀವವನ್ನು ಸರ್ಕಾರದ ಕೈಯಲ್ಲಿಟ್ಟೇವೆ. ಆದರೆ ಅವರು ನಮ್ಮ ನಂಬಿಕೆಯನ್ನೂ ಲೂಟಿ ಮಾಡಿದ್ದಾರೆ. ಕರ್ನಾಟಕದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ನಡೆದಿದ್ದು 2008-13 ರ ಅವಧಿಯಲ್ಲಿ. ಆಗ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿತ್ತು. ಈಗಲೂ ಇರುವುದು ಅವರ ಆಡಳಿತವೇ. ಹಾಗಾಗಿ ಮತ್ತೆ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಶಾದ್‌ ಬಾಜಪೈ ಎಂಬುವವರು ಕಿಡಿಕಾರಿದ್ದಾರೆ.

 

ಕರ್ನಾಟಕದ ಲಕ್ಷಾಂತರ ಜನರ ಬೊಕ್ಕಸದ ಹಣವನ್ನು ಲೂಟಿ ಮಾಡುವುದಕ್ಕೆ ಕೊರೊನಾ ಒಳ್ಳೇಯ ಅವಕಾಶ ನೀಡಿದೆ. ರಾಜ್ಯಪಾಲರು ಸಾರ್ವಜನಿಕ ಹಣವನ್ನು ನುಂಗಿದವರ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಟ್ರೆಂಡ್ ಸೆಟ್ಟರ್ಸ್ ಇಂಡಿಯ ಒತ್ತಾಯಿಸಿದೆ.

ಜನರು ಆತಂಕದಲ್ಲಿದ್ದಾರೆ. ಸರ್ಕಾರ ಲೂಟಿಯಲ್ಲಿ ನಿರತವಾಗಿದೆ. ಹಣ ಮಾಡುವುದಕ್ಕೆ ನೂರಾರು ವಿಧಾನಗಳಿವೆ. ಆದರೆ ಪರಿಹಾರ ಹಣದಲ್ಲಿ ಲೂಟಿ ಹೊಡೆಯಬಾರದು ಎಂದು ಎಸ್‌ಡಿಪಿಐನ ಮೊಹಮ್ಮದ್ ನಾಸಿರ್ ಟ್ವೀಟ್ ಮಾಡಿದ್ದಾರೆ.

ಆದರೆ ಈ ಆರೋಪಗಳನ್ನೆಲ್ಲಾ ತಳ್ಳಿಹಾಕಿರುವ ರಾಜ್ಯ ಸರ್ಕಾರ, ಯಾವುದೇ ಹಗರಣ ನಡೆದಿಲ್ಲ ಎಂದು ಹೇಳಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಕೊರೊನಾ ವೆಚ್ಚಕ್ಕೆ ಸಂಬಂಧಿಸಿದಂತೆ ಯಾವುದೇ ವಿವರಗಳನ್ನು ಬೇಕಾದರೂ ಪಡೆದುಕೊಳ್ಳಬಹುದು. ಇದು ಪಾರದರ್ಶಕವಾಗಿರುತ್ತದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ : CAG ಗಿಲ್ಲ PM CARES ಆಡಿಟ್‌ : ಪಿಎಂ ಕೇರ್ಸ್ ಸುತ್ತಾ ಹಗರಣಗಳ ಹುತ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...