SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08 ಕೋಟಿಗೂ ಹೆಚ್ಚು ಜನರನ್ನು ‘ಎಎಸ್ಡಿಡಿಒ’ (ಗೈರುಹಾಜರಿ, ಸ್ಥಳಾಂತರ, ಮರಣ, ನಕಲಿ ಮತ್ತು ಇತರೆ) ವರ್ಗಕ್ಕೆ ಸೇರಿಸಿ ಕಡು ಆತಂಕ ಸೃಷ್ಟಿಸಿದೆ.ಇದರ ಪರಿಣಾಮವಾಗಿ ಕರಡು ಮತದಾರರ ಪಟ್ಟಿಯಲ್ಲಿ ಸಂಖ್ಯೆ 4.46 ಕೋಟಿಗೆ ಇಳಿಕೆಯಾಗಿದ್ದು, ಈ ಪೈಕಿ ಬರೋಬ್ಬರಿ 43.81 ಲಕ್ಷ ಮತದಾರರನ್ನು ಆಯೋಗವು ಅನುಮಾನದ … Continue reading SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?
Copy and paste this URL into your WordPress site to embed
Copy and paste this code into your site to embed