ಆರ್‌ಎಸ್‌ಎಸ್ ಸಂಬಂಧಿತ ಶಿಕ್ಷಣ ಸಮ್ಮೇಳನವನ್ನು ಟೀಕಿಸಿದ ಕೇರಳ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕ್ಕೆ ಸಂಬಂಧಿಸಿದ ಸಂಘಟನೆಯೊಂದು ಕೊಚ್ಚಿಯಲ್ಲಿ ಆಯೋಜಿಸುತ್ತಿರುವ ಉನ್ನತ ಶಿಕ್ಷಣ ಸಮ್ಮೇಳನದ ವಿರುದ್ಧ ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ತೀವ್ರ ವಾಗ್ದಾಳಿ ನಡೆಸಿದರು. “ಭಾರತದ ಶಿಕ್ಷಣ ಕ್ಷೇತ್ರದ ಮೇಲೆ ಕೇಸರೀಕರಣ ದೃಷ್ಟಿಕೋನವನ್ನು ಹೇರುವ ಪ್ರಯತ್ನಗಳ ವಿರುದ್ಧ ಜನರು ಬಲವಾದ ಪ್ರತಿರೋಧವನ್ನು ಪ್ರದರ್ಶಿಸಬೇಕು” ಎಂದು ಅವರು ಒತ್ತಾಯಿಸಿದರು. ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ಅನ್ನು ಅನುಷ್ಠಾನಗೊಳಿಸುವ ನೆಪದಲ್ಲಿ ಶಿಕ್ಷಣ ಕ್ಷೇತ್ರವನ್ನು ಕೇಸರಿಕರಣಗೊಳಿಸುವ ಪ್ರಯತ್ನಗಳನ್ನು ಕೇರಳ ಸರ್ಕಾರ ಬಲವಾಗಿ ಖಂಡಿಸುತ್ತದೆ ಎಂದು ಶಿವನ್‌ಕುಟ್ಟಿ … Continue reading ಆರ್‌ಎಸ್‌ಎಸ್ ಸಂಬಂಧಿತ ಶಿಕ್ಷಣ ಸಮ್ಮೇಳನವನ್ನು ಟೀಕಿಸಿದ ಕೇರಳ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ