Homeಮುಖಪುಟಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

- Advertisement -
- Advertisement -

ಕೊರೊನಾದಿಂದಾಗಿ ಎಲ್ಲಾ ಕಡೆ ಉದ್ಯೋಗ ನಷ್ಟದ ಸುದ್ದಿಗಳೇ ಕೇಳುತ್ತಿರುವ ಸಂಧರ್ಭದಲ್ಲಿ ಕೇರಳ ರಾಜ್ಯವು ತನ್ನ “100 ದಿನಗಳು, 100 ಯೋಜನೆಗಳು” ಎಂಬ ಕಾರ್ಯಕ್ರಮದ ಅಂಗವಾಗಿ 61,290 ಜನರಿಗೆ ಉದ್ಯೋಗ ನೀಡಿದೆ. ಯೋಜನೆಯೂ 2 ತಿಂಗಳಲ್ಲಿ 50,000 ಹೊಸ ಉದ್ಯೋಗಗಳನ್ನು ನೀಡಬೇಕು ಎದು ಗುರಿಯಿಟ್ಟು ಕೊಂಡಿದ್ದರೂ ಗುರಿಯನ್ನು ಮೀರಿ ಉದ್ಯೋಗ ನೀಡಿತು.

“ಈ ಸಾಧನೆ ಮಾಡಲು ಶ್ರಮಿಸಿದ ಎಲ್ಲ ವ್ಯಕ್ತಿಗಳನ್ನು ನಾನು ಅಭಿನಂದಿಸುತ್ತೇನೆ” ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದು, ನಾಲ್ಕು ತಿಂಗಳ ಅವಧಿಯಲ್ಲಿ ಒಟ್ಟು ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ: ದಲಿತ ವ್ಯಕ್ತಿಯನ್ನು ಅರ್ಚಕರಾಗಿ ನೇಮಿಸುತ್ತಿರುವ ದೇವಸ್ವಂ ಬೋರ್ಡ್!

ಒಪ್ಪಿಗೆ, ಸಿಬಿಐ, CBI, Kerela,“ಸಾಂಕ್ರಾಮಿಕ ರೋಗದ ಹೊರತಾಗಿಯೂ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೊರಟ ಸರ್ಕಾರ ಈ ಯೋಜನೆಯೂ ಭಾರಿ ಅಪಹಾಸ್ಯಕ್ಕೆ ಗುರಿಯಾಯಿತ್ತು. ಆದಾಗ್ಯೂ ಅದು ವಾಸ್ತವವಾಗಿದ್ದು, ನೀಡಿದ್ದ ಭರವಸೆಯನ್ನು ಉಳಿಸಿಕೊಂಡಿದ್ದೇವೆ. ನಡೆಯುತ್ತಿರುವ ’100 ದಿನಗಳು, 100 ಯೋಜನೆಗಳು’ ಕಾರ್ಯಕ್ರಮದ ಅಂಗವಾಗಿ ಡಿಸೆಂಬರ್ ಅಂತ್ಯದ ಮೊದಲು ಇನ್ನೂ 50,000 ಉದ್ಯೋಗಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿವೆ”
~ಪಿಣರಾಯಿ ವಿಜಯನ್, ಕೇರಳ ಮುಖ್ಯಮಂತ್ರಿ

 

“19,607 ಜನರನ್ನು ತಾತ್ಕಾಲಿಕ ಆಧಾರದ ಮೇಲೆ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಸೇರಿಸಿಕೊಳ್ಳಲಾಗಿದೆ. ಸರ್ಕಾರಿ ಅಥವಾ ಇತರ ಹಣಕಾಸು ಸಂಸ್ಥೆಗಳ ಉದ್ಯಮಗಳಲ್ಲಿ ಇನ್ನೂ 41,683 ಜನರು ಉದ್ಯೋಗದಲ್ಲಿದ್ದಾರೆ. ಕುಡುಂಬಸ್ರೀ ಕೋಟಾ 15,000 ರಷ್ಟಿದ್ದು, 19,135 ಕಾರ್ಮಿಕರನ್ನು ನೇಮಿಸಿಕೊಳ್ಳಲು ವಿಸ್ತರಿಸಲಾಗಿದೆ. ಸೂಕ್ಷ್ಮ ಉದ್ಯಮಗಳಲ್ಲಿ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗಿದ್ದು, ಹೋಟೆಲ್ ಉದ್ಯಮದಲ್ಲಿ 611 ಜನರು ಉದ್ಯೋಗ ಪಡೆದಿದ್ದಾರೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಕೇರಳ ಅತ್ಯುತ್ತಮ ಆಡಳಿತ ರಾಜ್ಯ: ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...