‘ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ’ ಆಚರಣೆಗೆ ವಿವಿಗಳಿಗೆ ಕೇರಳ ರಾಜ್ಯಪಾಲರ ಸೂಚನೆ: ಹೊಸ ವಿವಾದ ಸೃಷ್ಟಿ

ಆಗಸ್ಟ್ 14ರಂದು ‘ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ’ ಆಚರಿಸಲು ಎಲ್ಲಾ ವಿಶ್ವ ವಿದ್ಯಾಲಯಗಳ ಉಪ ಕುಲಪತಿಗಳಿಗೆ ನಿರ್ದೇಶಿಸುವ ಮೂಲಕ ಕೇರಳದ ರಾಜ್ಯಪಾಲ ಹಾಗೂ ವಿಶ್ವ ವಿದ್ಯಾಲಯಗಳ ಕುಲಪತಿ ರಾಜೇಂದ್ರ ಅರ್ಲೇಕರ್ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಅವರು, ಇಂತಹ ಸೂಚನೆ ನೀಡುವ ರಾಜ್ಯಪಾಲರ ಅಧಿಕಾರವನ್ನು ಪ್ರಶ್ನಿಸಿದ್ದಾರೆ. ರಾಜಭವನದಿಂದ ವಿಶ್ವವಿದ್ಯಾಲಯಗಳಿಗೆ ನೀಡಲಾಗಿರುವ ಸುತ್ತೋಲೆಯಲ್ಲಿ, ಕ್ಯಾಂಪಸ್‌ಗಳಲ್ಲಿ ವಿಭಜನೆಯ ಭಯಾನಕತೆಯನ್ನು ಸ್ಮರಿಸುವ ಸೆಮಿನಾರ್, ನಾಟಕಗಳನ್ನು ಆಯೋಜಿಸುವಂತೆ ಮತ್ತು ಉಪಕುಲಪತಿಗಳು ಆ … Continue reading ‘ವಿಭಜನೆಯ ಭಯಾನಕತೆಗಳ ಸ್ಮರಣಾರ್ಥ ದಿನ’ ಆಚರಣೆಗೆ ವಿವಿಗಳಿಗೆ ಕೇರಳ ರಾಜ್ಯಪಾಲರ ಸೂಚನೆ: ಹೊಸ ವಿವಾದ ಸೃಷ್ಟಿ