Homeದಲಿತ್ ಫೈಲ್ಸ್ರಾಷ್ಟ್ರೀಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಆಯೋಗಗಳಲ್ಲಿ ಪ್ರಮುಖ ಹುದ್ದೆಗಳು ಖಾಲಿ

ರಾಷ್ಟ್ರೀಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಆಯೋಗಗಳಲ್ಲಿ ಪ್ರಮುಖ ಹುದ್ದೆಗಳು ಖಾಲಿ

- Advertisement -
- Advertisement -

ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ (ಎನ್‌ಸಿಎಸ್‌ಸಿ) ಮತ್ತು ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗದಲ್ಲಿ (ಎನ್‌ಸಿಬಿಸಿ) ಕೆಲವು ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಕಿಶೋರ್ ಮಕ್ವಾನಾ ನೇತೃತ್ವದ ಎನ್‌ಸಿಎಸ್‌ಸಿಯಲ್ಲಿ ಉಪಾಧ್ಯಕ್ಷ ಮತ್ತು ಸದಸ್ಯ ಎಂಬ ಎರಡು ಹುದ್ದೆಗಳು ಖಾಲಿಯಾಗಿದ್ದರೂ, ಎನ್‌ಸಿಬಿಸಿಯಲ್ಲಿ ಉಪಾಧ್ಯಕ್ಷ ಹುದ್ದೆ ಒಂದು ವರ್ಷಕ್ಕೂ ಹೆಚ್ಚು ಕಾಲ ಖಾಲಿ ಇದೆ.

ಹರ್ಷ್ ಚೌಹಾಣ್ ಅವರು ಜೂನ್ 2023 ರಲ್ಲಿ ತಮ್ಮ ಅಧಿಕಾರಾವಧಿ ಮುಗಿಯುವ ಎಂಟು ತಿಂಗಳ ಮೊದಲು ರಾಜೀನಾಮೆ ನೀಡಿದ ನಂತರ, ಅಂತರ ಸಿಂಗ್ ಆರ್ಯ ಕಳೆದ ವರ್ಷ ಎನ್‌ಸಿಬಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಹೊಸ ಅರಣ್ಯ ಸಂರಕ್ಷಣಾ ನಿಯಮಗಳು 2022 ರ ಕುರಿತು ಪರಿಸರ ಸಚಿವಾಲಯದೊಂದಿಗಿನ ಭಿನ್ನಾಭಿಪ್ರಾಯಗಳಿಂದಾಗಿ ಚೌಹಾಣ್ ರಾಜೀನಾಮೆ ನೀಡಿದರು.

ಎನ್‌ಸಿಎಸ್‌ಟಿ ವಿಧಿ 338 ರ ಅಡಿಯಲ್ಲಿ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಇದು ಐದು ಸದಸ್ಯರನ್ನು ಹೊಂದಿದೆ: ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಇತರ ಮೂವರು ಸದಸ್ಯರು. ಉಪಾಧ್ಯಕ್ಷ ಅನಂತ ನಾಯಕ್ ಅವರ ಅವಧಿ ಫೆಬ್ರವರಿ 24 ರಂದು ಕೊನೆಗೊಂಡಿದ್ದರೂ, ಆ ಹುದ್ದೆಯನ್ನು ಇನ್ನೂ ಭರ್ತಿ ಮಾಡಿಲ್ಲ.

ಈ ಬಗ್ಗೆ ಮಾತನಾಡಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎನ್‌ಸಿಎಸ್‌ಸಿಯಲ್ಲಿ ಖಾಲಿ ಇರುವ ಪ್ರಮುಖ ಹುದ್ದೆಗಳ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿಯವರನ್ನು ದಲಿತರ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ರಕ್ಷಿಸುವ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ಪೂರೈಸುವಂತೆ ನೋಡಿಕೊಳ್ಳಲು ಅವುಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿದರು. ಖಾಲಿ ಹುದ್ದೆಗಳು ಬಿಜೆಪಿ ಸರ್ಕಾರದ “ದಲಿತ ವಿರೋಧಿ ಮನಸ್ಥಿತಿ”ಯ ಅಭಿವ್ಯಕ್ತಿಯಾಗಿದೆ ಎಂದು ಅವರು ಹೇಳಿದರು.

ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದನ್ನು ದುರ್ಬಲಗೊಳಿಸುವುದು ದಲಿತರ ಸಾಂವಿಧಾನಿಕ ಮತ್ತು ಸಾಮಾಜಿಕ ಹಕ್ಕುಗಳ ಮೇಲಿನ ನೇರ ದಾಳಿಯಾಗಿದೆ ಎಂದು ಅವರು ಹೇಳಿದರು

“ದಲಿತರ ಹಕ್ಕುಗಳನ್ನು ರಕ್ಷಿಸುವ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗವನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಲಾಗಿದೆ. ಅದರ ಎರಡು ಪ್ರಮುಖ ಹುದ್ದೆಗಳು ಒಂದು ವರ್ಷದಿಂದ ಖಾಲಿಯಾಗಿವೆ” ಎಂದು ಅವರು ಹೇಳಿದರು.

“ಈ ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆಯಾಗಿದೆ, ಅದನ್ನು ದುರ್ಬಲಗೊಳಿಸುವುದು ದಲಿತರ ಸಾಂವಿಧಾನಿಕ ಮತ್ತು ಸಾಮಾಜಿಕ ಹಕ್ಕುಗಳ ಮೇಲಿನ ನೇರ ದಾಳಿಯಾಗಿದೆ. ಆಯೋಗವಲ್ಲದಿದ್ದರೆ, ಸರ್ಕಾರದಲ್ಲಿ ದಲಿತರ ಧ್ವನಿಯನ್ನು ಯಾರು ಕೇಳುತ್ತಾರೆ? ಅವರ ದೂರುಗಳ ಮೇಲೆ ಯಾರು ಕ್ರಮ ಕೈಗೊಳ್ಳುತ್ತಾರೆ” ರಾಹು ಗಾಂಧಿ ಪ್ರಶ್ನಿಸಿದರು.

ದಲಿತ ಸಹೋದರಿಯರ ಮೇಲೆ ದಾಳಿ-ಮದುವೆ ರದ್ದು ಪ್ರಕರಣ; ವಾರದ ಬಳಿಕ ಕುಟುಂಬವನ್ನು ಭೇಟಿಯಾದ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...