ಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ ಕೆ.ಎಲ್.ಅಶೋಕ್ ಎಚ್ಚರಿಕೆ-video

ಕೊಪ್ಪ: ಕೊಪ್ಪ ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಲಿತ ಕಾರ್ಮಿಕ ಕುಟುಂಬಗಳು ನಿವೇಶನಕ್ಕಾಗಿ ತೀವ್ರ ಹೋರಾಟಕ್ಕಿಳಿದಿದ್ದು, ಜಯಪುರದಿಂದ 6 ಕಿ.ಮೀ. ದೂರದಲ್ಲಿರುವ ಸರ್ಕಾರಿ ಜಾಗದಲ್ಲಿ ವಾಸ ಮಾಡುವುದಕ್ಕಾಗಿ ಟೆಂಟ್‌ಗಳನ್ನು ನಿರ್ಮಿಸಿಕೊಂಡಿದ್ದಾರೆ. ದಶಕಗಳಿಂದ ನಿವೇಶನಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ಭೂಹೀನ ಹಾಗೂ ವಸತಿಹೀನರಾಗಿರುವ ಸುಮಾರು 40 ದಲಿತ ಎಸ್ಟೇಟ್ ಕಾರ್ಮಿಕ ಕುಟುಂಬಗಳು ಇದೀಗ ಸ್ವತಃ ತಾವೇ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸಿಸಲು ಮುಂದಾಗಿವೆ. ಈ ಹೋರಾಟಕ್ಕೆ ಕರ್ನಾಟಕ ಜನಶಕ್ತಿ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ. ಈ … Continue reading ಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ ಕೆ.ಎಲ್.ಅಶೋಕ್ ಎಚ್ಚರಿಕೆ-video