Homeಕರ್ನಾಟಕನಾಳೆ ಮೈಸೂರಿನಲ್ಲಿ ‘ಕುವೆಂಪು ಕ್ರಾಂತಿ ಕಹಳೆ–50’ ಕಾರ್ಯಕ್ರಮ; ನಟ ಡಾಲಿ ಧನಂಜಯ್ ಭಾಗಿ

ನಾಳೆ ಮೈಸೂರಿನಲ್ಲಿ ‘ಕುವೆಂಪು ಕ್ರಾಂತಿ ಕಹಳೆ–50’ ಕಾರ್ಯಕ್ರಮ; ನಟ ಡಾಲಿ ಧನಂಜಯ್ ಭಾಗಿ

- Advertisement -
- Advertisement -

‘ಜಾಗೃತ ಕರ್ನಾಟಕ’ದ ವತಿಯಿಂದ ಕುವೆಂಪು ಅವರ ‘ಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿ’ ಮತ್ತು ‘ವಿಚಾರ ಕ್ರಾಂತಿಗೆ ಆಹ್ವಾನ’ ಎಂಬ ಎರಡು ಯುಗಪ್ರವರ್ತಕ ಭಾಷಣಗಳಿಗೆ 50 ವರ್ಷ ತುಂಬುತ್ತಿರುವ ನೆನಪಿನಲ್ಲಿ ‘ಕುವೆಂಪು ಕ್ರಾಂತಿ ಕಹಳೆ – 50, ಕವಿವಾಣಿಯಿಂದ ಕರ್ನಾಟಕ ಮಾದರಿಯೆಡೆಗೆ’ ಹೆಸರಿನ ಕಾರ್ಯಕ್ರಮವನ್ನು ಫೆ.3ರಂದು ಬೆಳಗ್ಗೆ 10 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

‘ಮಾಜಿ ಸಚಿವೆ, ಹಿರಿಯ ಲೇಖಕಿ ಬಿ.ಟಿ. ಲಲಿತಾ ನಾಯಕ್ ಕಾರ್ಯಕ್ರವನ್ನು ಉದ್ಘಾಟಿಸುತ್ತಾರೆ. ಸಾಂಸ್ಕೃತಿಕ ಚಿಂತಕರಾದ ಕೆ.ವಿ.ನಾರಾಯಣ ಅಧ್ಯಕ್ಷತೆ ವಹಿಸುವರು. ‘ಕುವೆಂಪುರವರ ಎರಡು ಮಹತ್ವದ ಭಾಷಣಗಳ ಸಮಕಾಲೀನ ಆಶಯ’ ಕುರಿತು ಸಾಹಿತಿ ಎಲ್.ಎನ್. ಮುಕುಂದರಾಜ್ ಪ್ರಧಾನ ಭಾಷಣ ಮಾಡುವರು.

ನಟ ಡಾಲಿ ಧನಂಜ ಭಾಗಿ:

ಯುವ ಸ್ಪಂದನೆ ಗೋಷ್ಠಿಯಲ್ಲಿ ಚಿತ್ರನಟ ಡಾಲಿ ಧನಂಜಯ್, ಡಾ.ಕಾವೇರಿ- ಕೊಡಗು, ಕಾವ್ಯಶ್ರೀ- ಬೆಂಗಳೂರು, ಬಾಲಾಜಿ ಕುಂಬಾರ್- ಔರಾದ್, ಡಾ.ಮುಸ್ತಫಾ ಕೆ.ಎಚ್- ಮಡಿಕೇರಿ, ಮೈಸೂರು ವಿ.ವಿ ಸಂಶೋಧಕರಾದ ಮಹೇಶ. ಸಿ ಮತ್ತು ಧನಲಕ್ಷ್ಮಿ ಭಾಗವಹಿಲಿದ್ದಾರೆ.

ಕಾರ್ಯಕ್ರಮದಲ್ಲಿ ಸಾಹಿತಿ ದೇವನೂರ ಮಹಾದೇವ, ಪ್ರೊ. ಜಯಪ್ರಕಾಶಗೌಡ ಮಂಡ್ಯ, ಚಿಂತಕ ಡಾ.ಕಾಳೇಗೌಡ ನಾಗವಾರ, ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಸ್ವಾಮಿ ಆನಂದ್, ಜಗದೀಶ್ ಕೊಪ್ಪ, ಗುರುರಾಜ್ ಮೈಸೂರು, ಪ್ರಭು ಬಿಸ್ಸೇಹಳ್ಳಿ, ಮಹೇಶ್ ಹರವೆ, ಸಬೀಹಾ ಭೂಮಿಗೌಡ, ಭೂಮಿಗೌಡ, ಮಧುಸೂದನ್ ಮೈಸೂರು, ಚಂದ್ರಶೇಖರ್ ಐಜೂರು, ಎಚ್ ಆರ್ ಸ್ವಾಮಿ, ಜಗದೀಶ್ ಜಾಣಜಾಣೆಯರು, ಧನಂಜಯ ಎಲಿಯೂರು, ಎಂ ಕೃಷ್ಣಮೂರ್ತಿ, ರಘೋತ್ತಮ ಹೊಬ, ವಿಎಲ್ ಬಾಲು ಬೆಂಗಳೂರು ಸೇರಿದಂತೆ ಹಲವರು ಭಾಗವಹಿಸುವರು.

ಇದನ್ನೂ ಓದಿ; ನ್ಯಾಷನಲ್ ಕಾಲೇಜು ಆಡಳಿತ ಮಂಡಳಿಯಿಂದ ದಲಿತ ವಿರೋಧಿ ನಡೆ; ಪರಿಶಿಷ್ಟ ಸಮುದಾಯದ ಪ್ರಾಧ್ಯಾಪಕರಿಗೆ ಹಿಂಬಡ್ತಿ ನೀಡಿ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...