ಕೆವೈಸಿ ದಾಖಲೆಗಾಗಿ ಗ್ರಾಹಕರಿಗೆ ಪದೇ ಪದೇ ಕರೆ ಮಾಡದಿರಿ: ಬ್ಯಾಂಕ್ಗಳಿಗೆ ಆರ್ಬಿಐ ಗವರ್ನರ್ ಸೂಚನೆ
ಕೆವೈಸಿ ದಾಖಲೆಗಳಿಗಾಗಿ ಗ್ರಾಹಕರಿಗೆ ಪದೇ ಪದೇ ಕರೆ ಮಾಡುವುದನ್ನು ನಿಲ್ಲಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸಂಜಯ್ ಮಲ್ಹೋತ್ರಾ ಸೋಮವಾರ ಬ್ಯಾಂಕುಗಳಿಗೆ ಒತ್ತಾಯಿಸಿದ್ದಾರೆ. ಈ ಪದ್ಧತಿಯನ್ನು ಅವರು “ತಪ್ಪಿಸಿಕೊಳ್ಳಬಹುದಾದ ಅನಾನುಕೂಲತೆ” ಎಂದು ಉಲ್ಲೇಖಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಕೆವೈಸಿ ದಾಖಲೆಗಾಗಿ ಆರ್ಬಿಐ ಒಂಬುಡ್ಸ್ಮೆನ್ಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಮಲ್ಹೋತ್ರಾ, ಹಣಕಾಸು ಪ್ರಾಧಿಕಾರದಿಂದ ನಿಯಂತ್ರಿಸಲ್ಪಡುವ ಯಾವುದೇ ಘಟಕಕ್ಕೆ ದಾಖಲೆಗಳನ್ನು ಸಲ್ಲಿಸುವುದರಿಂದ ಇತರರು ಕೇಂದ್ರೀಯ ಡೇಟಾಬೇಸ್ನಿಂದ ಅವುಗಳನ್ನು ಪ್ರವೇಶಿಸಲು ಅನುಮತಿಸುತ್ತದೆ ಎಂದು ಹೇಳಿದ್ದಾರೆ. “ಗ್ರಾಹಕರು ಹಣಕಾಸು ಸಂಸ್ಥೆಗೆ ದಾಖಲೆಗಳನ್ನು ಸಲ್ಲಿಸಿದ … Continue reading ಕೆವೈಸಿ ದಾಖಲೆಗಾಗಿ ಗ್ರಾಹಕರಿಗೆ ಪದೇ ಪದೇ ಕರೆ ಮಾಡದಿರಿ: ಬ್ಯಾಂಕ್ಗಳಿಗೆ ಆರ್ಬಿಐ ಗವರ್ನರ್ ಸೂಚನೆ
Copy and paste this URL into your WordPress site to embed
Copy and paste this code into your site to embed