Homeಕರ್ನಾಟಕಎಸ್.ಎಂ ಕೃಷ್ಣರ ಅಳಿಯ ಸಿದ್ಧಾರ್ಥರವರ ಮನದಾಳದ ಮುಖ್ಯ ಮಾತುಗಳು

ಎಸ್.ಎಂ ಕೃಷ್ಣರ ಅಳಿಯ ಸಿದ್ಧಾರ್ಥರವರ ಮನದಾಳದ ಮುಖ್ಯ ಮಾತುಗಳು

ಇಶಾನ್ ಮತ್ತು ಅಮೃತಾಗೆ ನಿಮ್ಮ ಸಲಹೆ - ನಿಮ್ಮ ಕನಸಿನ ಬೆನ್ನು ಹತ್ತಿ, ಸಕಾರಾತ್ಮಕವಾಗಿ ಯೋಚಿಸಿ, ಕಠಿಣ ಶ್ರಮ ಪಡಿ, ಜೀವನದಲ್ಲಿ ರಿಸ್ಕ್ ತೆಗೆದುಕೊಳ್ಳಿ, ಇಲ್ಲದಿದ್ದರೆ ಯಾವ ಪ್ರತಿಫಲವೂ ಸಿಗುವುದಿಲ್ಲ.

- Advertisement -
- Advertisement -

ಔಧ್ಯಮಿಕ ಸೋಲು ಮತ್ತು ಒತ್ತಡಗಳ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಸ್ಥಾಪಕ ಸಿದ್ಧಾರ್ಥರವರ ಮನದಾಳದ ಮುಖ್ಯ ಮಾತುಗಳು ಇಲ್ಲಿವೆ..

ನನ್ನ ಯಶಸ್ಸಿಗೆ ಕಾರಣ – ನನ್ನ ತಂದೆ

ನಾನು ಸದಾ ಚಿರಋಣಿಯಾಗಿರುವದು – ಮಹೇಂದ್ರಭಾಯಿ

ನಾನು ಅತ್ಯಂತ ರಿಲ್ಯಾಕ್ಸ್ ಆಗಿರುವುದು – ಚಿಕ್ಕಮಗಳೂರಿನ ನಮ್ಮ ಪೂರ್ವಜರ ಮನೆಯಲ್ಲಿ, ಕಾಫಿ ಪ್ಲ್ಯಾಂಟೇಷನ್‍ನಲ್ಲಿ ಸುತ್ತಾಡುವಾಗ

ಅತ್ಯಂತ ಶಾಂತಿಯುತ ಸಮಯ – ಕಲ್ಕತ್ತಾದ ರಾಮಕೃಷ್ಣ ಆಶ್ರಮದಲ್ಲಿ

ಅತ್ಯಂತ ದುಃಖದ ದಿನ – 2007 ಡಿಸೆಂಬರ್ 31, ಕೊಲ್ಕತ್ತಾದ ಒಂದು ಕೆಫೆ ಕಾಫಿ ಡೇ ಅಲ್ಲಿ ಗ್ರಾಹಕರಿಗೆ ಸರ್ವ್ ಮಾಡಿದಾಗ

ಅತ್ಯಂತ ಪ್ರಮುಖ ನಿರ್ಧಾರ – ಕಾಫಿ ಡೆ ಬ್ರ್ಯಾಂಡ್ ಸೃಷ್ಟಿಸುವುದು

ನಿದ್ರೆ ಕಳೆದುಕೊಂಡ ದಿನಗಳು – ಸ್ಟಾರ್‍ಬಕ್ಸ್ ಭಾರತಕ್ಕೆ ಬರುತ್ತಿರುವಾಗ

ಅತ್ಯಂತ ದೊಡ್ಡ ಸಂತೃಪ್ತಿಯ ವಿಷಯ – 43,000 ಜನರಿಗೆ ಉದ್ಯೋಗ ನೀಡಿದ್ದು

ನನ್ನ ಈಗಿನ ಕನಸು – ವಿಶ್ವದ ಮೂರು ಅತ್ಯಂತ ದೊಡ್ಡ ಕಾಫಿ ಬ್ರ್ಯಾಂಡ್‍ಗಳಲ್ಲಿ ಒಂದು ಎಂತಾಗುವುದು

ಇಶಾನ್ ಮತ್ತು ಅಮೃತಾಗೆ ನಿಮ್ಮ ಸಲಹೆ – ನಿಮ್ಮ ಕನಸಿನ ಬೆನ್ನು ಹತ್ತಿ, ಸಕಾರಾತ್ಮಕವಾಗಿ ಯೋಚಿಸಿ, ಕಠಿಣ ಶ್ರಮ ಪಡಿ, ಜೀವನದಲ್ಲಿ ರಿಸ್ಕ್ ತೆಗೆದುಕೊಳ್ಳಿ, ಇಲ್ಲದಿದ್ದರೆ ಯಾವ ಪ್ರತಿಫಲವೂ ಸಿಗುವುದಿಲ್ಲ.

ಪರಮಸುಖ – ಅಮ್ಮ ಮಾಡಿದ ಮಲೆನಾಡಿನ ಊಟ, ಅಂಡಮಾನ್‍ನಲ್ಲಿ ಹ್ಯಾವ್‍ಲಾಕ್, ಕ್ಯಾಪಚಿನೊ

(ಸಿದ್ಧಾರ್ಥ್ ರವರು ನೀಡಿದ ಸಂದರ್ಶನದಿಂದ ತೆಗೆದುಕೊಳ್ಳಲಾಗಿದೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...