Homeಅಂತರಾಷ್ಟ್ರೀಯಬೊಲಿವಿಯಾ ಚುನಾವಣೆ: ಅಮೆರಿಕಾ ಪ್ರೇರಿತ ದಂಗೆಯ ಹೊರತಾಗಿಯೂ ಎಡಪಕ್ಷಕ್ಕೆ ಭರ್ಜರಿ ಜಯ!

ಬೊಲಿವಿಯಾ ಚುನಾವಣೆ: ಅಮೆರಿಕಾ ಪ್ರೇರಿತ ದಂಗೆಯ ಹೊರತಾಗಿಯೂ ಎಡಪಕ್ಷಕ್ಕೆ ಭರ್ಜರಿ ಜಯ!

ಬೊಲಿವಿಯನ್ ಕಾಡಿನಲ್ಲಿ ಪ್ರಖ್ಯಾತ ಎಡಪಂಥೀಯ ಕ್ರಾಂತಿಕಾರಿ ಹೋರಾಟಗಾರ ಅರ್ನೆಸ್ಟೊ "ಚೆ" ಗುವೇರಾರನ್ನು ಕೊಂದ ಅರ್ಧ ಶತಮಾನದ ನಂತರ ಬೊಲಿವಿಯಾದಲ್ಲಿ ಮತ್ತೇ ಎಡಪಂಥೀಯ ಸರ್ಕಾರ ಆಡಳಿತಕ್ಕೆ ಬರುತ್ತಿದೆ.

- Advertisement -
- Advertisement -

ಬೊಲಿವಿಯಾದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಇವೊ ಮೊರೇಲ್ಸ್ ನೇತೃತ್ವದ ಎಡಪಂಥಿಯ ಮೂವ್ಮೆಂಟ್ ಟುವರ್ಡ್ಸ್ ಸೋಷಿಯಲಿಸಂ (MAS) ಪಕ್ಷವು ಭರ್ಜರಿ ಜಯ ಸಾಧಿಸಿದೆ. ಕಳೆದ ವರ್ಷ ಬೊಲಿವಿಯಾದಲ್ಲಿ ಅಮೆರಿಕ ಬೆಂಬಲಿತ ದಂಗೆ ನಡೆದು ಬಲಪಂಥೀಯ ಮಧ್ಯಂತರ ಸರ್ಕಾರ ಆಡಳಿತಕ್ಕೆ ಬಂದಾಗ ಅಧ್ಯಕ್ಷ ಇವೊ ಮೊರೇಲ್ಸ್ ರಾಜಿನಾಮೆ ನೀಡಿ ದೇಶ ತೊರೆಯಬೇಕಾಗಿ ಬಂದಿತ್ತು.

ಮೂವ್ಮೆಂಟ್ ಟುವರ್ಡ್ಸ್ ಸೋಷಿಯಲಿಸಂ ಪಕ್ಷವು ದೇಶದ ಉತ್ತರಾಧಿಕಾರಿಯಾಗಿ ಲೂಯಿಸ್ ಆರ್ಸ್ ಅವರನ್ನು ಬೊಲಿವಿಯಾದ ಹೊಸ ಅಧ್ಯಕ್ಷರಾಗಿ ನೇಮಿಸಲಿದೆ ಎನ್ನಲಾಗಿದೆ.

ಇದನ್ನೂ ಓದಿ: ”ಅಪ್ಪನಿಂದ ಒಂದು ದೊಡ್ಡ ಮುತ್ತು!’ ಅಪ್ಪನ ಕುರಿತು ಆಪ್ತವಾಗಿ ಮಾತಾಡಿದ ಚೆಗೆವೆರಾ ಮಗಳು ಅಲೈದಾ 

ಸದ್ಯಕ್ಕೆ ಬೊಲಿವಿಯಾದ ಹಂಗಾಮಿ ಅಧ್ಯಕ್ಷೆಯಾಗಿದ್ದ ಜಿನೈನ್ ಅನೀಝ್, “ಆರ್ಸ್ ಮತ್ತು ಚೋಕ್ಹುವಾಂಕಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ವಿಜೇತರನ್ನು ಅಭಿನಂದಿಸುತ್ತೇನೆ ಮತ್ತು ಬೊಲಿವಿಯಾ ಮತ್ತು ಪ್ರಜಾಪ್ರಭುತ್ವವನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸಲು ಕೇಳುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಬೊಲಿವಿಯಾದ ಮಾಜಿ ಅಧ್ಯಕ್ಷ ಮೋರೆಲ್ಸ್‌, “MAS-IPSP ಗೆ ಅದ್ಭುತ ಜಯವಾಗಿದೆ. ನಾವು ಜನರಿಗೆ ಘನತೆ ಮತ್ತು ಸ್ವಾತಂತ್ರ್ಯವನ್ನು ಪುನಃಸ್ಥಾಪಿಸುತ್ತೇವೆ” ಎಂದು ಟ್ವೀಟ್ ಮಾಡಿದ್ದಾರೆ.

 

ಬೊಲಿವಿಯನ್ ಕಾಡಿನಲ್ಲಿ ಪ್ರಖ್ಯಾತ ಎಡಪಂಥೀಯ ಕ್ರಾಂತಿಕಾರಿ ಹೋರಾಟಗಾರ ಅರ್ನೆಸ್ಟೊ “ಚೆ” ಗುವೇರಾರನ್ನು ಕೊಂದ ಅರ್ಧ ಶತಮಾನದ ನಂತರ ಬೊಲಿವಿಯಾದಲ್ಲಿ ಮತ್ತೇ ಎಡಪಂಥೀಯ ಸರ್ಕಾರ ಆಡಳಿತಕ್ಕೆ ಬರುತ್ತಿದೆ.

ಇದನ್ನೂ ಓದಿ: ನ್ಯೂಜಿಲೆಂಡ್ ಚುನಾವಣೆ: ಪ್ರಧಾನಿ ಜಸಿಂಡಾ ಅರ್ಡೆರ್ನ್‌ರ ಲೇಬರ್ ಪಕ್ಷಕ್ಕೆ ಭರ್ಜರಿ ಜಯ!

ಆರ್ಜೆಂಟೈನಾ ಅಧ್ಯಕ್ಷ ಅಲ್ಬರ್ಟೊ, ಇವೊ ಮೊರೇಲ್ಸ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಸಂಗಾತಿ ‘ಚೆ’ ಎಂಬ ವಿಸ್ಮಯಕ್ಕೆ ಸಾವಿಲ್ಲ

Also Read: Bolivian leftists claim landslide victory in Presidential election

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...