Homeಕರ್ನಾಟಕ1 ಲಕ್ಷಕ್ಕೂ ಹೆಚ್ಚು ರ್ಯಾಂಕ್ ಬಂದಿರುವವರಿಗೆ ಎಂಡಿ ಸೀಟು ಕೊಡಿ: ಹೈಕೋರ್ಟ್ ಸಿಜೆ ಕಚೇರಿಯಿಂದ ಅಧಿಕೃತ...

1 ಲಕ್ಷಕ್ಕೂ ಹೆಚ್ಚು ರ್ಯಾಂಕ್ ಬಂದಿರುವವರಿಗೆ ಎಂಡಿ ಸೀಟು ಕೊಡಿ: ಹೈಕೋರ್ಟ್ ಸಿಜೆ ಕಚೇರಿಯಿಂದ ಅಧಿಕೃತ ಪತ್ರ

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರ ಕಚೇರಿಯಿಂದ ಮಾಜಿ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಪಿ.ಡಿ ದಿನಕರನ್‌ರವರ ಸಂಬಂಧಿಯೊಬ್ಬರಿಗೆ ಎಂಡಿ ಸೀಟ್‌ಗೆ ದಾಖಲಾತಿ ನೀಡಬೇಕೆಂದು ಶಿಫಾರಸ್ಸು ಪತ್ರ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರ ಕಚೇರಿಯಿಂದ ಮಾಜಿ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಪಿ.ಡಿ ದಿನಕರನ್‌ರವರ ಸಂಬಂಧಿಯೊಬ್ಬರಿಗೆ ಎಂಡಿ ಸೀಟ್‌ಗೆ ದಾಖಲಾತಿ ನೀಡಬೇಕೆಂದು ಶಿಫಾರಸ್ಸು ಪತ್ರ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕ ಹೈಕೋರ್ಟ್‌ನ ಜಂಟಿ ರಿಜಿಸ್ಟ್ರಾರ್‌ ಟಿ.ಎನ್ ಕನಕರಾಜುರವರು ಬೆಂಗಳೂರಿನ ಸೇಂಟ್ ಜಾನ್‌ ಮೆಡಿಕಲ್ ಕಾಲೇಜಿಗೆ ಶಿಫಾರಸ್ಸು ಪತ್ರ ಬರೆದಿದ್ದು, ಮಾಜಿ ಮುಖ್ಯ ನ್ಯಾಯಾಧೀಶರ ಸಂಬಂಧಿಯೊಬ್ಬರು ನೀಟ್‌ ಪರೀಕ್ಷೆಯಲ್ಲಿ ಅಖಿಲ ಭಾರತ 1,09,767ನೇ ರ್ಯಾಂಕ್ ಪಡೆದಿದ್ದು, ಅವರಿಗೆ ತಮ್ಮ ಕಾಲೇಜಿನಲ್ಲಿ ಪ್ರವೇಶ ನೀಡುವಂತೆ ಕೋರಲಾಗಿದೆ.

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರಾದ ಅಭಯ್ ಶ್ರೀನಿವಾಸ ಓಕಾರವರು ಈ ಅಭ್ಯರ್ಥಿಯು ಸೆಂಟ್ ಜಾನ್ ಮೆಡಿಕಲ್‌ ಕಾಲೇಜಿನಲ್ಲೇ ವಿದ್ಯಾಭ್ಯಾಸ ಮುಂದುವರೆಸಲಿ ಎಂಬ ಸಂಗತಿಯ ಕುರಿತು ಉತ್ಸುಕರಾಗಿದ್ದಾರೆ, ಹಾಗಾಗಿ ಈ ಅಭ್ಯರ್ಥಿಗೆ ತಮ್ಮ ಕಾಲೇಜಿನಲ್ಲಿ ಎಂಡಿ ಜನರಲ್ ಮೆಡಿಸಿನ್, ಎಂಎಸ್ ಜನರಲ್ ಸೈನ್ಸ್, ಎಂಎಸ್ ಜನರಲ್ ಸರ್ಜರಿ, ಎಂಸಿ ಅನಸ್ತೇಷಿಯ, ಎಂಎಸ್ ಆಪ್ತಮಾಲಜಿ, ಎಂಎಸ್‌ಇಎನ್‌ಟಿ, ಎಂಡಿ ಪೆಥಾಲಜಿ ವಿಭಾಗಗಳಲ್ಲಿ ಯಾವುದಾದರೂ ಒಂದಕ್ಕೆ ಸೀಟು ನೀಡಬೇಕೆಂದು ಪತ್ರದಲ್ಲಿ ಕೋರಲಾಗಿದೆ.

ಈ ರೀತಿಯಾಗಿ ಮುಖ್ಯ ನ್ಯಾಯಾಧೀಶರ ಕಚೇರಿಯ ಮತ್ತು ಹೈಕೋರ್ಟ್‌ನ ಅಧಿಕಾರ ಬಳಸಿಕೊಂಡು ಮಾಜಿ ಮುಖ್ಯ ನ್ಯಾಯಾಧೀಶರ ಸಂಬಂಧಿಗೆ ಸೀಟು ಕೇಳುವುದು ಎಷ್ಟು ಸರಿ? ಎಂಬ ಪ್ರಶ್ನೆ ಉದಯವಾಗಿದೆ.

ಈ ಕುರಿತು ನಾನುಗೌರಿ.ಕಾಂ ಕರ್ನಾಟಕ ಹೈಕೋರ್ಟ್‌ನ ಜಂಟಿ ರಿಜಿಸ್ಟ್ರಾರ್‌ ಟಿ.ಎನ್ ಕನಕರಾಜುರವರನ್ನು ಮಾತನಾಡಿಸಿದಾಗ, “ಹೌದು ಪತ್ರ ಕಳಿಸಿರುವುದು ನಿಜ, ಈ ರೀತಿ ಶಿಫಾರಸ್ಸು ಪತ್ರ ಕಳಿಸುವುದು ತಪ್ಪೇನಿಲ್ಲ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಹಿಂದೆಯೂ ಹಲವಾರು ಜನರಿಗೆ ಶಿಫಾರಸ್ಸು ಪತ್ರ ನೀಡಿದ್ದೇವೆ. ಕಾಲೇಜಿನವರು ಸೀಟು ಇದ್ದರೆ ಕೊಡತ್ತಾರೆ ಇಲ್ಲದಿದ್ದರೆ ಇಲ್ಲ ಎಂದು ತಿಳಿಸುತ್ತಾರೆ” ಎಂದರು.

ಅಧಿಕೃತವಾಗಿ ಹೈಕೋರ್ಟ್‌ನ ಅಧಿಕಾರ ಮತ್ತು ಮುಖ್ಯನ್ಯಾಯಾಧೀಶರ ಕಚೇರಿಯಿಂದ ಈ ರೀತಿ ಪತ್ರ ಬರೆಯುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಸುಪ್ರೀಂ ಕೋರ್ಟ್ ಸೇರಿದಂತೆ ಎಲ್ಲೆಡೆ ಹೀಗೆ ಮಾಡಲಾಗುತ್ತದೆ. ನಾವು ಕೂಡ ಈ ಹಿಂದೆ ಸಾಕಷ್ಟುಬಾರಿ ಮಾಡಿದ್ದೇವೆ, ಇದರಲ್ಲಿ ತಪ್ಪೇನಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಇಂದು ಶ್ರೀಕೃಷ್ಣ ಜೈಲಿನಲ್ಲಿ ಜನಿಸಿದ್ದ. ನೀವು ಜೈಲಿನಿಂದ ಹೊರಹೋಗಲು ಬಯಸುವಿರಾ?: ಈ ಡೈಲಾಗ್ ಹೇಳಿದವರ್ಯಾರು ಗೊತ್ತೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The act of officials n alleged justification for this act of recommendation for M D seat is illegal and unethical.it is total misuse of official status, honour n power. I had great respect to Justice Oka on hearing him in our welcome function at Hubballi Bar Association. But now I have change my opinion. These powerfull people of our great Democratic India are misusing power shamefully under one or other justification. Kodos to democracy.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...