ಅಲ್ಲಾ ಕುರಿತು ಸಾಲು: ‘ರಘುಪತಿ ರಾಘವ ರಾಜ ರಾಮ್’ ಹಾಡದಂತೆ ತಡೆದ ಬಿಜೆಪಿ ನಾಯಕರು
ಹೊಸದಿಲ್ಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸ್ಮರಣಾರ್ಥ ಭಾರತೀಯ ಜನತಾ ಪಕ್ಷವು ಡಿಸೆಂಬರ್ 25 ರಂದು ಪಾಟ್ನಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭೋಜ್ಪುರಿ ಜಾನಪದ ಗಾಯಕಿ ದೇವಿ ಅವರು ಮಹಾತ್ಮ ಗಾಂಧಿಯವರ ನೆಚ್ಚಿನ ಭಜನೆ ‘ರಘುಪತಿ ರಾಘವ ರಾಜ ರಾಮ್’ ಹಾಡುವುದನ್ನು ನಿಲ್ಲಿಸುವಂತೆ ಒತ್ತಾಯಿಸಿರುವ ಘಟನೆ ನಡೆದಿದೆ. ‘ಈಶ್ವರ ಅಲ್ಲಾ ತೇರೋ ನಾಮ್, ಸಬ್ ಕೋ ಸನ್ಮತಿ ದೇ ಭಗವಾನ್’ ಎಂಬ ಸಾಲನ್ನು ಸೇರಿಸಲು ಗಾಂಧಿಯವರು ಮಾರ್ಪಡಿಸಿದ ಸಾಂಪ್ರದಾಯಿಕ ಸಾಹಿತ್ಯವು ಭಾರತದಾದ್ಯಂತ ಹೆಚ್ಚು … Continue reading ಅಲ್ಲಾ ಕುರಿತು ಸಾಲು: ‘ರಘುಪತಿ ರಾಘವ ರಾಜ ರಾಮ್’ ಹಾಡದಂತೆ ತಡೆದ ಬಿಜೆಪಿ ನಾಯಕರು
Copy and paste this URL into your WordPress site to embed
Copy and paste this code into your site to embed